ಐದು ದಿನದ ಬಾಣಂತಿಯ ಬಲಿಪಡೆದ ಕೊರೊನಾ: ಅನಾಥವಾದ ಕಂದಮ್ಮಗಳು
ಮಂಡ್ಯ : ಕೊರೊನಾ ಸಿಕ್ಕಸಿಕ್ಕವರನ್ನೆಲ್ಲಾ ಬಲಿ ಪಡೆಯುತ್ತಲೇ ಇದೆ. ಅದರ ಕಬಂಧಬಾಹುಗಳಿಗೆ ಹಲವರು ಬಲಿಯಾಗುತ್ತಿದ್ದು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇಂತಹದ್ದೇ ಮತ್ತೊಂದು ದುರಂತ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ ಅವರಿಗೆ ಹೆರಿಗೆ ಆಗಿ 4 ದಿನ ಆಗಿತ್ತಷ್ಟೆ. 5ನೇ ದಿನಕ್ಕೆ ಮಹಾಮಾರಿ ಕೊರೋನಾಗೆ ಬಾಣಂತಿ ಶಿಲ್ಪಶ್ರೀ ಬಲಿಯಾಗಿದ್ದು, ಏನೂ ಅರಿಯದ ಕಂದ ತಾಯಿ ಇಲ್ಲದೆ ತಬ್ಬಲಿಯಾಗಿದೆ. ಶಿಲ್ಪಶ್ರೀ ಅವರ ಪತಿ ಜಿ.ಟಿ.ವೀರೇಶ್ ಅವರು ಬೆಂಗಳೂರಿನ ರಕ್ತನಿಧಿ ಕೇಂದ್ರದ ನೌಕರಾಗಿದ್ದರು. ದಂಪತಿ ಇಬ್ಬರೂ ಬೆಂಗಳೂರಿನಲ್ಲೇ […]
ಐದು ದಿನದ ಬಾಣಂತಿಯ ಬಲಿಪಡೆದ ಕೊರೊನಾ: ಅನಾಥವಾದ ಕಂದಮ್ಮಗಳು Read More »










