ಕ್ರೈಂ

ಐದು ದಿನದ‌ ಬಾಣಂತಿಯ ಬಲಿಪಡೆದ ಕೊರೊನಾ: ಅನಾಥವಾದ ಕಂದಮ್ಮಗಳು

ಮಂಡ್ಯ : ಕೊರೊನಾ ಸಿಕ್ಕಸಿಕ್ಕವರನ್ನೆಲ್ಲಾ ಬಲಿ ಪಡೆಯುತ್ತಲೇ ಇದೆ. ಅದರ‌ ಕಬಂಧಬಾಹುಗಳಿಗೆ‌ ಹಲವರು ಬಲಿಯಾಗುತ್ತಿದ್ದು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇಂತಹದ್ದೇ ಮತ್ತೊಂದು ದುರಂತ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ ಅವರಿಗೆ ಹೆರಿಗೆ ಆಗಿ 4 ದಿನ ಆಗಿತ್ತಷ್ಟೆ. 5ನೇ ದಿನಕ್ಕೆ ಮಹಾಮಾರಿ ಕೊರೋನಾಗೆ ಬಾಣಂತಿ ಶಿಲ್ಪಶ್ರೀ ಬಲಿಯಾಗಿದ್ದು, ಏನೂ ಅರಿಯದ ಕಂದ ತಾಯಿ ಇಲ್ಲದೆ ತಬ್ಬಲಿಯಾಗಿದೆ. ಶಿಲ್ಪಶ್ರೀ ಅವರ ಪತಿ ಜಿ.ಟಿ.ವೀರೇಶ್​ ಅವರು ಬೆಂಗಳೂರಿನ ರಕ್ತನಿಧಿ ಕೇಂದ್ರದ ನೌಕರಾಗಿದ್ದರು. ದಂಪತಿ ಇಬ್ಬರೂ ಬೆಂಗಳೂರಿನಲ್ಲೇ […]

ಐದು ದಿನದ‌ ಬಾಣಂತಿಯ ಬಲಿಪಡೆದ ಕೊರೊನಾ: ಅನಾಥವಾದ ಕಂದಮ್ಮಗಳು Read More »

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ

ಬೆಂಗಳೂರು : ಕನ್ನಡ ಚಿತ್ರರಂಗದ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಹತ್ಯೆಗೆ ಸ್ಕೇಚ್ ಹಾಕಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯನ್ನು ರಾಜೀವ್ ಅಲಿಯಾಸ್ ಕರಿಯ ರಾಜೇಶ್‌ಎಂದು ಗುರುತಿಸಲಾಗಿದೆ. ಈತ ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ವರ್ಷ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಅವರ ಸಹೋದರ ದೀಪಕ್ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ Read More »

ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?

ಚಿಕ್ಕಬಳ್ಳಾಪುರ: ತೋಟಕ್ಕೆ ನೀರು ಹಾಯಿಸಲು ಹೋದ ರೈತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಶ್ರೀನಿವಾಸ್(೬೫) ಕೊಲೆಯಾದವರು. ಇವರು ಗ್ರಾಮದಲ್ಲಿ ಗ್ಯಾಸ್ ಏಜೆನ್ಸಿ ಇಟ್ಟುಕೊಂಡಿದ್ದರು. ಕಳೆದ ರಾತ್ರಿ ತೋಟದಲ್ಲಿ ಬೆಳೆಗೆ ನೀರು ಹಾಯಿಸಲು ಹೋದಾಗ ಯಾರೋ ಕೊಲೆ ಮಾಡಿದ್ದಾರೆ. ಅವರು ದಶಕದ ಹಿಂದೆಯೇ ಪತ್ನಿಯನ್ನು ಕಳೆದುಕೊಂಡಿದ್ದ. ಇದರ ಮಧ್ಯೆ ಹದಿಹರೆಯದ ಮಹಿಳೆಯ ಜೊತೆ ಅಕ್ರಮ ಸಂಬಂಧವೂ ಇತ್ತು ಎಂಬ ಮಾತುಗಳು ಕೇಳಿಬಂದಿವೆ. ಹಣದ ವ್ಯವಹಾರಗಳೂ ಇದ್ದವು, ಆದರೆ ಕೊಲೆ

ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ? Read More »

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪ. ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.ಒಂದು ವೇಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ Read More »

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ

ಬಳ್ಳಾರಿ: ಹಾವು ಅಂದ್ರೆ ಯಾರಿಗೆ ತಾನೇ ಭಯ ಇರಲ್ಲ ಹೇಳಿ. ಇನ್ನು ಹಾವು ಕಚ್ಚಿದ್ರೆ ಇನ್ನೆಷ್ಟು ಭಯ ಆಗ್ಬೇಡ. ಆದ್ರೆ ಇಲ್ಲೊಬ್ಬ ಭೂಪ ಕಚ್ಚಿದ ಹಾವನ್ನೇ ಧೈರ್ಯವಾಗಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ. ಈ ವಿಚಿತ್ರ ಘಟನೆ ನಡೆದಿದ್ದು ಬಳ್ಳಾರಿ‌ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿಯಲ್ಲಿ. ಗ್ರಾಮದ ಕಾಡಪ್ಪ ಎಂಬುವವನೇ ಹಾವು ಕಡಿತಕ್ಕೊಳಗಾದವನು.ಕಾಡಪ್ಪ ಎಲ್ಲೋ ಹೋಗಿದ್ದಾಗ ಹಾವು ಕಚ್ಚಿದೆ. ಅದೆಲ್ಲಿತ್ತೋ ಕೋಪ ಕಚ್ಚಿದ ಹಾವನ್ನ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ಹಾವನ್ನು ನೋಡಿ ಆಸ್ಪತ್ರೆಯವರೆಲ್ಲ ಗಾಬರಿಯಾಗಿದ್ದಾರೆ. ಆತನಿಗೆ ಬೈದು ಬುದ್ದಿ

ಕಚ್ಚಿದ ಹಾವನ್ನು ಜೊತೆಗೆ ಹಿಡಿದುಕೊಂಡು ಆಸ್ಪತ್ರೆಗೆ ಬಂದ Read More »

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ,

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ

ಮೈಸೂರು: ತೆಂಗಿನಮರ ಬಿದ್ದು ಬಾಲಕನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.ದುರ್ಘಟನೆಯಲ್ಲಿ ಅಭಯ್‌ (6) ಬಾಲಕ ಮೃತಪಟ್ಟಿದ್ದಾನೆ. ಈ ವೇಳೆ ಜೊತೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಾಲೆ ಇಲ್ಲದ ಕಾರಣ ಮಕ್ಕಳು ಮನೆಯಲ್ಲೇ ಇದ್ದು ಆಟವಾಡಿಕೊಂಡು ಕಾಲ ಕಳೆಯುತ್ತಿವೆ. ಅಂತೆಯೇ ಅಭಯ್‌ ಸ್ನೇಹಿತರೊಂದಿಗೆ ಗ್ರಾಮದ ತೋಟದಲ್ಲಿ ಕ್ರಿಕೆಟ್‌ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ತೆಂಗಿನಮರ ಮುರಿದು ಬಾಲಕನ ಮೇಲೆ ಬಿದ್ದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಿಳಿಗೆರೆ ಪೊಲೀಸ್

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ Read More »

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ

ಅಹಮದಬಾದ್: ತನ್ನ ತಂದೆಯಿಂದಲೇ ಅತ್ಯಾಚಾರಕ್ಕೋಳಗಾಗಿ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಿಂದ ವರದಿಯಾಗಿದೆ. ಭಾವ್ ನಗರ ಜಿಲ್ಲೆಯ ಶಿಹೋರ್ ನಲ್ಲಿ ಈ ಆಘಾತಕಾರಿ ಘಟಣೆ ನಡೆದಿದೆ. ಅವಿವಾಹಿತ 19 ವರ್ಷದ ಯುವತಿಯ ಮಗುವಿಗೆ ಆಕೆಯ ಅಪ್ಪನೇ ತಂದೆಯಾಗಿದ್ದಾನೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸಂಭಂದಿಕರೆಲ್ಲರು ಆಶ್ಚರ್ಯ ಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಚಾರಿದಾಗ

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ Read More »

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….!

ಬ್ರೆಸಿಲಿಯಾ: ಹಿಂದೆ ಮನೆಗಳಲ್ಲಾಗುತ್ತಿದ್ದ ಘಟನೆಗಳನ್ನಾಧರಿಸಿ ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಮಾತು ಹುಟ್ಟಿಕೊಂಡಿತ್ತು. ಆಧುನಿಕ ಯುಗದಲ್ಲಿ ಎಲ್ಲದಕ್ಕೂ ಬದಲಾವಣೆಯ ಗಾಳಿ ಬೀಸುತ್ತಿರುವಾಗ, ಆ ಮಾತು ಬದಲಾಗಿದೆ. ಗಂಡ ಹೆಂಡತಿ ನಡುವಿನ ಭಾಂದವ್ಯ ಮಧುವೆ ಸಂಭ್ರಮ ಮುಗಿಯುವ ತನಕ ಎಂಬಂಥಾಗಿದೆ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ದಂಪತಿಗಳ ನಡುವೆ ವಿಚಿತ್ರ ದುರಂತಗಳು ಸಂಭವಿಸುತ್ತಿದೆ. ವಿಚ್ಚೇದನ ಪ್ರಕರಣಗಳಂತು ವಿವಾಹ ನೋಂದಣಿ ಗಿಂತ ಹೆಚ್ಚು ದಾಖಲಾಗುತ್ತಿವೆ. ಇಲ್ಲೊಬ್ಬಳು ಪತ್ನಿ ಜಗಳವಾಡುತ್ತಾನೆ ಎಂಬ ಕಾರಣಕ್ಕೆ ತನ್ನ ಗಂಡನನ್ನೇ ಕೊಲೆ

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….! Read More »

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು

ಮುಂಬೈ: ಕಿರುತೆರೆ ನಟ ಪರ್ಲ್ ವಿ ಪುರಿ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾದ ಯುವತಿಯ ತಾಯಿಯೇ ನಟ ನಿರಪರಾಧಿ ಎಂದಿದ್ದಾರೆ. ಕಳೆದೊಂದು ವಾರಗಳ ಹಿಂದೆ ಯುವತಿ ಹಾಗೂ ಯುವತಿಯ ತಂದೆ, ಹಿಂದಿ ಕಿರುತೆರೆ ನಟ ಪರ್ಲ್ ವಿ ಪುರಿ ಮೇಲೆ ಅತ್ಯಾಚಾರ ಪ್ರಕರಣ ಧಾಖಲಿಸಿದ್ದರು. ಧಾರಾವಾಹಿ ಒಂದರಲ್ಲಿ ನಟಿಸುವ ಅವಕಾಶ ಕೊಡಿಸುವುದಾಗಿ ಹೇಳಿ, ನಟ ನೊಂದಿಗೆ ಸೇರಿ ಕೆಲವು ಯುವಕರು ಕಾರೊಂದರಲ್ಲಿ ನನ್ನ ಮೇಲೆ

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು Read More »