ಕ್ರೈಂ

ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್

ಹೈದರಾಬಾದ್​: ಸಹೋದ್ಯೋಗಿ ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಪಿ ಎಸ್ ಐ ಪೊಲೀಸ್ ಬಲೆಗೆ ಬಿದ್ದ ಘಟನೆ ಹೈದರಬಾದ್ನಲ್ಲಿ ನಡೆದಿದೆ. ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿ ಸಿಕ್ಕಿಬಿದ್ದ ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ನನ್ನು ರಾಚಕೊಂಡ ಪೊಲೀಸ್​ ಆಯುಕ್ತ ಮಹೇಶ್​ ಭಾಗವತ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಎಸ್​ಐ ಅನಿಲ್​ ಎಂಬವರು ಮಹಿಳಾ ಸಿಬ್ಬಂದಿಯೊಂದಿಗೆ ಹಲವು ದಿನಗಳಿಂದ ಈ ಸಂಬಂಧ ಇಟ್ಟುಕೊಂಡಿದ್ದರು. ಇದರ ನಡುವೆ ತಿಮ್ಮೈಪಲ್ಲಿಯಲ್ಲಿರುವ ರೆಸಾರ್ಟ್​ನಒಂದರಲ್ಲಿ ಅನಿಲ್​ ಮತ್ತು ಮಹಿಳೆ ಇಬ್ಬರು ಸೇರಿರುವುದಾಗಿ ಕೀಸರ […]

ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್ Read More »

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ

ಅಹಮದಾಬಾದ್: ಕೊಡಗು ಮೂಲದ ಮಹತ್ವಾಕಾಂಕ್ಷಿ ಪೈಲಟ್ ಆಗುವ ಕನಸು ಹೊಂದಿದ್ದ ಯುವಕ ಅಹಮದಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಸೋಮವಾರಪೇಟೆ ತಾಲ್ಲೂಕಿನ ಜಂಬುರು ಗ್ರಾಮದ ಬೋಪಯ್ಯ ಮತ್ತು ಪೊನಮ್ಮ ಅವರ ಮಗ ಶಿಬಿ ಬೋಪಯ್ಯ (23) ಎಂದು ಗುರುತಿಸಲಾಗಿದೆ. ಶಿಬಿ ಯಾವಾಗಲೂ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದನು ಮತ್ತು ಅಹಮದಾಬಾದ್‌ನ ಏರೋನಾಟಿಕಲ್ ಸೆಂಟರ್‌ನಲ್ಲಿ ತನ್ನ ತರಬೇತಿ ಕೋರ್ಸ್ ಅನ್ನು ಓದುತ್ತಿದ್ದ. ದಿನಂಪ್ರತಿ ತನ್ನ ಹೆತ್ತವರ ಜೊತೆ ಫೋನಿನಲ್ಲಿ ಮಾತಾನಾಡುತ್ತಿದ್ದನು ಮತ್ತು ಗುರುವಾರ ರಾತ್ರಿ ಅವನ ಕಾಲ್ ಬಂದಿರಲಿಲ್ಲ.ಅಲ್ಲದೇ ಅವನಿಗೆ

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ Read More »

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ

ಮುಂಬೈ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪದ ಮೇಲೆ ಕಿರುತೆರೆ ನಟ ಪರ್ವ್ ವಿ. ಪುರಿ ಸೇರಿದಂತೆ 6 ಮಂದಿಯನ್ನು ಮುಂಬೈ ವಾಲಿವ್ ಪೊಲೀಸರು ಬಂಧಿಸಿದ್ದಾರೆ.ಕಾರಿನಲ್ಲಿ ನಟ ಸೇರಿದಂತೆ ಇತರರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ನೀಡಿದ ದೂರಿನ ಅನ್ವಯ ಮುಂಬೈನ ವಾಲಿವ್ ಪೊಲೀಸರು ಪರ್ವ್ ವಿ ಪುರಿ ಸೇರಿದಂತೆ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದಿಲ್ ಕಿ ನಸರ್ ಸೆ ಖೂಬ್ ಸೂರತ್ ಧಾರವಾಹಿ ಮೂಲಕ 2013ರಲ್ಲಿ ಕಿರುತೆರೆ ಕಾಲಿಟ್ಟ

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ Read More »

ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ

ಮಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆ ವಿರುದ್ಧ ಪ್ರತಿಭಟಿಸಿ ಧರಣಿ ಕೂತಿದ್ದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಾಗ ಅವರ ಕುಟುಂಬಕ್ಕೆ ಹತ್ತು ಲಕ್ಷಕ್ಕೂ ಅಧಿಕ ಬಿಲ್ ಮಾಡಿದ್ದ, ಮೃತದೇಹ ನೀಡದೆ ಸತಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಸುಹೈಲ್ ಕಂದಕ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ ಧರಣಿ ಕೂತಿದ್ದರು. ಪ್ರತಿಭಟನೆಗೆ ಮಣಿದ ಆಸ್ಪತ್ರೆ ಮೃತದೇಹ ಹಸ್ತಾಂತರ ಮಾಡಿದ್ದರು. ಘಟನೆ ನಡೆದು ಹಲವು ದಿನಗಳು ಕಳೆದರೂ

ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ Read More »

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿಗಳಾದ ಮಹಮ್ಮದ್ ಮುನಾಫ್‌, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ರವರನ್ನು ವಶಕ್ಕೆ ಪಡೆದಿದ್ದಾರೆ.ಕೊಣಾಜೆ ಪೊಲೀಸ್ ಠಾಣಾ ಪೊಲೀಸರಿಗೆ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ದೊರೆತಾಗ ಕೊಣಾಜೆ ವಿಶ್ವವಿದ್ಯಾನಿಲಯದ ಗಣೇಶ್ ಮಹಲ್ ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ತಪಾಸಣೆ ಮಾಡಿ, ಅವರಿಂದ

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್ Read More »

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ,

ಬೆಳಗಾವಿ: ಇವರಿಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ವರ್ಷದಿಂದ ಪರಸ್ಪರ ಇವರಿಬ್ಬರೂ ಪ್ರೀತಿ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಬಿಟ್ಟಿ ಬದುಕಲಾರದಷ್ಟು ಹತ್ತಿರವಾಗಿದ್ದರು. ಆದರೂ ಒಂದು ತಿಂಗಳ ಹಿಂದಷ್ಟೇ ಯುವತಿಯನ್ನ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿಬಿಟ್ಟರು. ಇದೀಗ ಗಂಡನ ಮನೆಯಲ್ಲಿರಬೇಕಿದ್ದ ನವವಿವಾಹಿತೆ, ಪ್ರಿಯಕರನೊಟ್ಟಿಗೆ ದುರಂತ ಅಂತ್ಯ ಕಂಡಿದ್ದಾಳೆ. ಇಂತಹ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ. ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು.ಆದರೂ ಮತ್ತೊಬ್ಬನೊಂದಿಗೆ ಕುಟುಂಬಸ್ಥರು ಸಕ್ಕುಬಾಯಿಗೆ ಒಂದು ತಿಂಗಳ ಹಿಂದೆ ಮದುವೆ ಮಾಡಿದ್ದರು.

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ, Read More »

ಪ್ರೀತಿ ಕೊಂದ ಕೊಲೆಗಾರ: ಮುದ್ದಿನ ಹೆಂಡತಿಗೆ ಹಳ್ಳ ತೋಡಿದ ಕಿರಾತಕ

ಪ್ರೀತಿಸಿ‌ ಮದುವೆಯಾದ ಮುದ್ದಿನ ಹೆಂಡತಿಯನ್ನು ತಾನೇ ಕೈಯಾರೆ ಕೊಂದ ಕಿರಾತಕನೋರ್ವ ಕಂಬಿ ಎಣಿಸುತ್ತಿರುವ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಇಲ್ಲಿನ ನಾರಾಯಣಗಟ್ಟ ಹಳ್ಳಿ ಎಂಬಲ್ಲಿ ಕೃತ್ಯ ನಡೆದಿದ್ದು, ಸರೋಜಾ(22) ಎಂಬಾಕೆ ಕೊಲೆಗೀಡಾದ ದುರ್ದೈವಿ. ಪುಟ್ಟಸ್ವಾಮಿ ಅಲಿಯಾಸ್ ಶರತ (25) ಮತ್ತು ಸರೋಜಾ ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದರು. ಅಂತರ್ಜಾತಿಯಾದರೂ ಸಂತೋಷವಾಗಿದ್ದ ಈ ಪುಟ್ಟ ಕುಟುಂಬಕ್ಕೆ ಅದ್ಯಾರ ಕಣ್ಣು ಬಿದ್ದಿತ್ತೋ ಏನೋ. ಕಳೆದ ದಿನ ಗಂಡ ಹೆಂಡತಿ ಮಧ್ಯೆ ಗಲಾಟೆ ಪ್ರಾರಂಭವಾಗಿದೆ. ಗಲಾಟೆ ತಾರಕಕ್ಕೇರಿದ್ದು ಗಂಡ

ಪ್ರೀತಿ ಕೊಂದ ಕೊಲೆಗಾರ: ಮುದ್ದಿನ ಹೆಂಡತಿಗೆ ಹಳ್ಳ ತೋಡಿದ ಕಿರಾತಕ Read More »

ಟ್ಯೂಷನ್ ನಡುವೆ ಒಂದು ಲವ್ ಕಹಾನಿ: 11ನೇ‌ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಎಸ್ಕೇಪ್

ಹರಿಯಾಣ: ಇಲ್ಲಿನ ಪಾಣಿಪತ್ ನಲ್ಲಿ ಕೊರೊನಾ ಮಧ್ಯೆ ಗುರು- ಶಿಷ್ಯ ಓಡಿಹೋಗಿರುವ ಅಪರೂಪದ ಘಟನೆಯೊಂದು ವರದಿಯಾಗಿದೆ. ಟ್ಯೂಷನ್ ಕೊಡುತ್ತಿದ್ದ ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಂದಿಗೆ ಪ್ರೇಮಾಂಕುರ ಗೊಂಡು ಇಬ್ಬರು ಮನೆ ಬಿಟ್ಟು ಓಡಿ ಹೋಗಿರುವ ಪ್ರಕರಣ ನಡೆದಿದೆ. ಕೊರೊನಾದಿಂದಾಗಿ ಶಾಲೆ ಕಾಲೇಜುಗಳು ಮುಚ್ಚಿದೆ. ಪಾಣಿಪತ್ ನ ದೇಶರಾಜು ಕಾಲೋನಿಯ ಖಾಸಗಿ ಶಾಲೆಯೊಂದರ ಶಿಕ್ಷಕಿ ಅದೇ ಕಾಲೋನಿಯ ವಿದ್ಯಾರ್ಥಿಗೆ ಟ್ಯೂಷನ್ ಹೇಳಿಕೊಡುತ್ತಿದ್ದಳು. ಕಳೆದ ಎರಡು ವರ್ಷಗಳಿಂದ ಟ್ಯೂಷನ್ ಕೊಡುತ್ತಿದ್ದಳಂತೆ ಟೀಚರ್. ಆದರೆ ಕೊರೊನಾ ಬಂದ ನಂತರ 2 ಗಂಟೆ ಇದ್ದ ಟ್ಯೂಷನ್

ಟ್ಯೂಷನ್ ನಡುವೆ ಒಂದು ಲವ್ ಕಹಾನಿ: 11ನೇ‌ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಎಸ್ಕೇಪ್ Read More »

ಎಎಸ್ ಐ ಮೇಲೆ ಕೈಮಾಡಿದ ಬೈಕ್ ಸವಾರ ಅಂದರ್

ಕಲಬುರಗಿ: ಲಾಕ್ ಡೌನ್ ಇದ್ದರು ಅನಗತ್ಯವಾಗಿ ತಿರುಗಾಡುತ್ತಿದ್ದ ಬೈಕ್ ಸವಾರ, ವಾಹನ ತಪಾಸಣೆಗಾಗಿ ತನ್ನನ್ನು ತಡೆದ ಎಎಸ್ಐ ಮೇಲೆ ಹಲ್ಲೆ ಮಾಡಿದ ಘಟನೆ ನಗರದ ರಾಷ್ಟ್ರಪತಿ ವೃತ್ತದ ಬಳಿ ನಡೆದಿದೆ. ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಅಶೋಕ ನಗರ ಪೊಲೀಸ್ ಠಾಣೆ ಮಹಿಳಾ ಎಎಸ್ ಐ ಸುಮಂಗಲ ಎಂಬವರು ಲಾಕ್ಡೌನ್ ನಡುವೆ ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್ ಸವಾರ ಸ್ಥಳೀಯ ನಿವಾಸಿ ಮಹೇಶ್ ಕುಮಾರ್ ಎಂಬವರನ್ನು ತಡೆದಿದ್ದಾರೆ. ಮಾಸ್ಕ ಧರಿಸದ ಆತನನ್ನು, ಅಗತ್ಯ ದಾಖಲೆಗಳಿಗಾಗಿ

ಎಎಸ್ ಐ ಮೇಲೆ ಕೈಮಾಡಿದ ಬೈಕ್ ಸವಾರ ಅಂದರ್ Read More »

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ

ಪುತ್ತೂರು: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್‌ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಜೂ.1ರಂದು ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್‌ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್‌ನಲ್ಲಿ ಯುವತಿಯೋರ್ವಳೆ ಇರುವುದನ್ನು ಗಮನಿಸಿ ಮೆಡಿಕಲ್ ಒಳನುಗ್ಗಿದ್ದು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವತಿ ಕೂಗಿಕೊಂಡಾಗ ಅಲ್ಲಿನ ಸ್ಥಳೀಯರು ಜಮಾಯಿಸಿ, ಆರೋಪಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ Read More »