ಕ್ರೈಂ

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್: ಭೀಕರ ಅಪಘಾತದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ […]

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು Read More »

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಸಮಗ್ರ ನ್ಯೂಸ್: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು Read More »

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್

ಸಮಗ್ರ ನ್ಯೂಸ್: ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿದ್ದು, ಜನರಿಗೆ ಪೊಲೀಸರು ಎಚ್ಚರವಾಗಿರಿ ಎಂದು ಮಾಹಿತಿ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರನ್ನು ಸೈಬರ್ ಖದೀಮರು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ. ಇತ್ತೀಚೆಗೆ ಕೂಡ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರ ಹೆಸರಿನಲ್ಲೇ ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ನಕಲಿ ವಾಟ್ಸ್‌ಆ್ಯಪ್‌ ಖಾತೆ

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್ Read More »

ಪಿಯುಸಿಯಲ್ಲಿ ಅನುತ್ತೀರ್ಣ ಹಿನ್ನೆಲೆ| ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯು ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಒಟ್ಟಾರೆಯಾಗಿ ಶೇಕಡ 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮತ್ತೊಂದೆಡೆ, ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಎರಡು ಹಾಗೂ ಮೂರನೆಯ ಪರೀಕ್ಷೆಗೆ ಶುಲ್ಕರಹಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಇಷ್ಟಾದರೂ, ಅನುತ್ತೀರ್ಣಗೊಂಡ ಹಾಗೂ ನಿರೀಕ್ಷಿಸಿದ ಅಂಕ ಬಂದಿಲ್ಲವೆಂದು ನೊಂದ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಒಂಟಿಕೊಪ್ಪಲ್ಲಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ

ಪಿಯುಸಿಯಲ್ಲಿ ಅನುತ್ತೀರ್ಣ ಹಿನ್ನೆಲೆ| ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

ವಾರದ ಹಿಂದೆ ಪರಿಚಯವಾದ ಇನ್ಸ್ಟಾಗ್ರಾಮ್ ಲವರ್ ಗಾಗಿ 13ವರ್ಷದ ದಾಂಪತ್ಯ ತೊರೆದ ಮಹಿಳೆ| ರೀಲ್ಸ್ ನಲ್ಲಿ ಪತ್ನಿಯ ಮದುವೆ ನೋಡಿ ಪತಿ ಕಂಗಾಲು

ಸಮಗ್ರ ನ್ಯೂಸ್: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ. ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ

ವಾರದ ಹಿಂದೆ ಪರಿಚಯವಾದ ಇನ್ಸ್ಟಾಗ್ರಾಮ್ ಲವರ್ ಗಾಗಿ 13ವರ್ಷದ ದಾಂಪತ್ಯ ತೊರೆದ ಮಹಿಳೆ| ರೀಲ್ಸ್ ನಲ್ಲಿ ಪತ್ನಿಯ ಮದುವೆ ನೋಡಿ ಪತಿ ಕಂಗಾಲು Read More »

ಮಂಗಳೂರು: ಪಿಎಸ್ಐ ಮಗನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ PSI ಮಗ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಬಾಲಕಿಗೆ

ಮಂಗಳೂರು: ಪಿಎಸ್ಐ ಮಗನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ| ಆರೋಪಿಯ ಬಂಧನ Read More »

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮಗ್ರ ನ್ಯೂಸ್: ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಎಪ್ರಿಲ್‌ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆ ವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ವಾಟ್ಸ್‌ಆಯಪ್‌ ಸಂದೇಶ

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ Read More »

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ| ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆಗೆ ಐವರು ಬಲಿ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ| ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆಗೆ ಐವರು ಬಲಿ Read More »

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ತನ್ನ ಮೇಲೆ FIR ದಾಖಲಾಗಿದಕ್ಕೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..! Read More »

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ನಿಧನ

ಸಮಗ್ರ ನ್ಯೂಸ್: ದೇಶಭಕ್ತಿ ಚಿತ್ರಗಳು ಮತ್ತು ‘ಭರತ್ ಕುಮಾರ್’ ಎಂಬ ಅಡ್ಡಹೆಸರಿನಿಂದ ಹೆಸರುವಾಸಿಯಾದ ಭಾರತೀಯ ನಟ ಮತ್ತು ಚಲನಚಿತ್ರ ನಿರ್ದೇಶಕ ಮನೋಜ್ ಕುಮಾರ್, ತಮ್ಮ 87 ನೇ ವಯಸ್ಸಿನಲ್ಲಿ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದರು. ಕುಮಾರ್ 1999 ರಲ್ಲಿ ನಟನೆಯಿಂದ ನಿವೃತ್ತರಾದರು, ಆದರೆ ಅವರ ಚಲನಚಿತ್ರಗಳನ್ನು ಇನ್ನೂ ಯುವಕರು ವೀಕ್ಷಿಸುತ್ತಾರೆ. ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ ಮತ್ತು 1992 ರಲ್ಲಿ ಪದ್ಮಶ್ರೀ ಮತ್ತು ಭಾರತೀಯ ಚಲನಚಿತ್ರ ಮತ್ತು ಕಲೆಗಳಿಗೆ ನೀಡಿದ ಕೊಡುಗೆಗಾಗಿ 2015 ರಲ್ಲಿ

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ನಿಧನ Read More »