120 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ
ಸಮಗ್ರ ನ್ಯೂಸ್: 120 ಕೋಟಿ ರಸ್ತೆ ಕಾಮಗಾರಿ ವೇಳೆ ನಡೆಸಲಾಗಿದ್ದ ಅಕ್ರಮವನ್ನ ಬಯಲಿಗೆಳೆದಿದ್ದ ಪತ್ರಕರ್ತನನ್ನ ಕೊಲೆ ಮಾಡಲಾಗಿದೆ. ಮುಕೇಶ್ ಚಂದ್ರಾಕರ್ ಎಂಬಾತನ ಶವ ಪತ್ತೆಯಾಗಿದ್ದು , ಕಂಟ್ರಾಕ್ಟರ್ ಮಾಫಿಯಾಗೆ ಜರ್ನಲಿಸ್ಟ್ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಂಡೀಘಡ ಬಿಜಾಪುರ ಜಿಲ್ಲೆಯ ಬಾಸ್ಟರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವ ಪತ್ರಕರ್ತ ಮುಕೇಶ್ ಚಂದ್ರಾಕರ್ ಸ್ಥಳೀಯ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು . ಅಲ್ಲದೆ ಇತ್ತೀಚೆಗೆ ಕಂಟ್ರಾಕ್ಟರ್ ಸುರೇಶ್ ಚಂದ್ರಾಕರ್ ಎಂಬುವರ ಮೇಲೆ ವರದಿ ಮಾಡಿ ರಸ್ತೆ ಕಾಮಗಾರಿಯಲ್ಲಿ ನಡೆದಿರುವ 120 ಕೋಟಿ […]
120 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ Read More »










