ಕ್ರೈಂ

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಸಮಗ್ರ ನ್ಯೂಸ್: ಡಿ.13 ರಂದು ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ ಅವರಿಗೆ ಕರೆ ಮಾಡಿ “ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾರೆ, ತೆಗೆದುಕೊಂಡು ಬಾ” ಎಂದು ಹೇಳಿದ್ದಾನೆ.ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬರುತ್ತಾರೆ. […]

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್ Read More »

ಉಪ್ಪಿನಂಗಡಿ: ಅನಾಮಧೇಯ ಕರೆ ಸ್ವೀಕರಿಸಿದ ಕೂಡಲೇ ಖಾತೆಯಿಂದ ಹಣ ವರ್ಗಾವಣೆ| ಸೈಬರ್ ವಂಚಕರಿಂದ ಹುಷಾರಾಗಿರಿ…

ಸಮಗ್ರ ನ್ಯೂಸ್: ಸೈಬರ್‌ ವಂಚಕರು ಹಣ ದೋಚಲು ಹೊಸ ಹೊಸ ತಂತ್ರ ಹುಡುಕುತ್ತಿದ್ದು, ನಗರದಲ್ಲಿ ಪೋನ್‌ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ವ್ಯಕ್ತಿಯೋರ್ವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಉಪ್ಪಿನಂಗಡಿಯ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಮುಂಜಾನೆ ಪೋನ್‌ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ ಕೂಡಲೇ ಕರೆ ಕಡಿತಗೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಈ ದೂರವಾಣಿ ಸಂಖ್ಯೆ ಜೋಡಣೆ ಆಗಿದ್ದ ಬ್ಯಾಂಕಿನ ಖಾತೆಯಿಂದ ಹಣ ವರ್ಗಾವಣೆಯಾಗಿರುವ ಬಗ್ಗೆ ಸಂದೇಶ ಬಂದಿತ್ತು. ಕೂಡಲೇ ಬ್ಯಾಂಕ್‌ಗೆ ದೂರು ಸಲ್ಲಿಸಿದಾಗ, 161 ರೂ. ವರ್ಗಾವಣೆಗೊಂಡಿದ್ದು, ಸಮರ್ಪಕ ಬ್ಯಾಲೆನ್ಸ್‌

ಉಪ್ಪಿನಂಗಡಿ: ಅನಾಮಧೇಯ ಕರೆ ಸ್ವೀಕರಿಸಿದ ಕೂಡಲೇ ಖಾತೆಯಿಂದ ಹಣ ವರ್ಗಾವಣೆ| ಸೈಬರ್ ವಂಚಕರಿಂದ ಹುಷಾರಾಗಿರಿ… Read More »

ಸೋಡಿಯಂ ಮೆಟಲ್ ಬಳಸಿ ಸ್ಪೋಟ| ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್ ಅರೆಸ್ಟ್

ಸಮಗ್ರ ನ್ಯೂಸ್: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್​ಬಾಸ್​ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮ ಸಮೀಪದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್​ ಮಾಡಿರುವ ಸೈನ್ಸ್​​ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಘಟನೆ ಸಂಬಂಧ BNS

ಸೋಡಿಯಂ ಮೆಟಲ್ ಬಳಸಿ ಸ್ಪೋಟ| ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್ ಅರೆಸ್ಟ್ Read More »

ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.!

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.6 ಹಾಗೂ 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಕುಸುಮಾ (35) ಎಂಬಾಕೆ ಉಸಿರುಗಟ್ಟಿಸಿ ಸಾಯಿಸಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್

ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.! Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಮೊಹಮ್ಮದ್ ಶಫೀನ್!;ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾದ ಕಾಮುಕನ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ!

ಸಮಗ್ರ ನ್ಯೂಸ್ : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದ ಅನ್ಯಕೋಮಿನ ಕಾಮುಕನೊಬ್ಬ ಬಳಿಕ ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಲಭಿಸಿದೆ. ಅತ್ಯಾಚಾರದ ಬಗ್ಗೆ ಯುವತಿ ಪೊಲೀಸ್ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದು,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ನೀಡಿದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ.ಜು.21ರಂದು ತನ್ನ ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಮೊಹಮ್ಮದ್ ಶಫೀನ್!;ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾದ ಕಾಮುಕನ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ! Read More »

ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ ಟೇಬಲ್

ಸಮಗ್ರ ನ್ಯೂಸ್ : ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಕಾನ್ಸ್ ಟೇಬಲ್ ಓರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಚಿತ್ತೋರ್ ಗಢದಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರನ್ನೂ ಚಿತ್ತೋರ್ ಗಢ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬೇಗುನ್ ಪೊಲೀಸ್ ಠಾಣೆಯ ಸಮೀಪದಲ್ಲಿ ನಡೆದಿದೆ. ಇಬ್ಬರೂ ಕಾನ್ಸ್ ಟೇಬಲ್ ಗಳು ಪ್ರೊಬೆಷನರಿ ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಒಂದೇ ಕಟ್ಟಡದಲ್ಲಿ ಬೇರೆ ಬೇರೆ ರೂಂಗಳಲ್ಲಿ ವಾಸವಾಗಿದ್ದರು.ಕಾನ್ಸ್ ಟೇಬಲ್ ಸಿಯಾರಾಮ್, ಮಹಿಳಾ ಸಹೋದ್ಯೋಗಿ ಪೂನಂ ಮೇಲೆ

ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ ಟೇಬಲ್ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು

ಸಮಗ್ರ ನ್ಯೂಸ್ : ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್ ಬೆಂಗಳೂರಿನಲ್ಲಿ ಸಾಫ್ಟ್‌ವೇ‌ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.ಕೆಲ ತಿಂಗಳುಗಳಿಂದ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು Read More »

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ Read More »

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ :ಮುಂಬೈನಲ್ಲಿ ಡಿ. 09 ರಂದು ರಾತ್ರಿ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 49 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮುಂಬೈನ ನಾಗರಿಕ ಸಾರಿಗೆ ಸಂಸ್ಥೆ ಬೆಸ್ಟ್ ಬಸ್ ಪಾದಚಾರಿಗಳಿಗೆ ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದು ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಕುರ್ಲಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ನಂತರ ಬಸ್ ಚಾಲಕನನ್ನು ಬಂಧಿಸಲಾಗಿದೆ. ಬಸ್,

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ Read More »