ಕ್ರೈಂ

ರಾಯಚೂರಲ್ಲಿ ‘ಹಿಂದೂ’ ಯುವತಿಯರಿಗೆ ‘ಮರ್ಮಾಂಗ’ ತೋರಿಸಿ ವಿಕೃತಿ : ಆರೋಪಿಗೆ ಬಿತ್ತು ಧರ್ಮದೇಟು!

ಸಮಗ್ರ ನ್ಯೂಸ್ : ಕಾಲೇಜಿಗೆ ಹೋಗುತ್ತಿರುವ ಯುವತಿಯರಿಗೆ, ಮಹಿಳೆಯರಿಗೆ ವಿಕೃತ ಕಾಮಿಯೊಬ್ಬ ತನ್ನ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಯಚೂರು ನಗರದ ಸಾಯಿಬಾಬಾ ಹಿಂಭಾಗದಲ್ಲಿ ನಡೆದಿದೆ. ಆರೋಪಿಯನ್ನ ಅಕ್ಟ‌ರ್ ಎಂದು ಗುರುತಿಸಲಾಗಿದ್ದು, ಅಕ್ಟರ್ ರಾಯಚೂರು ನಗರದ ನಿಲ್ದಾಣದ ಬಳಿಯ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಾಲೇಜಿಗೆ ಹೋಗುವ ಹಿಂದೂ ವಿದ್ಯಾರ್ಥಿನಿಯರಿಗೆ ಮತ್ತು ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದನು ಎನ್ನಲಾಗಿದೆ. ನಂತರ ಅವರ ಮುಂದೆ ನಿಂತು ಮರ್ಮಾಂಗ ತೋರಿಸುತ್ತಿದ್ದನು. ವಿಕೃತ ಕಾಮಿ ಹಿಂದು ಯುವತಿಯರಿಗೆ ಮಾತ್ರ ಮರ್ಮಾಂಗ ತೋರಿಸುತ್ತಿದ್ದನು. […]

ರಾಯಚೂರಲ್ಲಿ ‘ಹಿಂದೂ’ ಯುವತಿಯರಿಗೆ ‘ಮರ್ಮಾಂಗ’ ತೋರಿಸಿ ವಿಕೃತಿ : ಆರೋಪಿಗೆ ಬಿತ್ತು ಧರ್ಮದೇಟು! Read More »

ಮೆಕ್ಸಿಕೋದಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೊಲಾರಿಸ್ 3041 ವಿಮಾನ ಹೈಜಾಕ್ ಯತ್ನ

ಸಮಗ್ರ ನ್ಯೂಸ್ : ಮೆಕ್ಸಿಕೋದಲ್ಲಿ ಎಲ್ ಬಾಜಿಯೊದಿಂದ ಟಿಜುವಾನಾಗೆ ವೊಲಾರಿಸ್ 3401 ವಿಮಾನವು ಹಾರಾಟ ಮಾಡಿದ ಕೆಲ ಹೊತ್ತಿನ ನಂತರ ವಿಮಾನ ಹೈಜಾಕ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹೈಜಾಕ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.ವಿಮಾನದಲ್ಲಿದ್ದ ಶಂಕಿತ ವ್ಯಕ್ತಿಯನ್ನು ಸಿಬ್ಬಂದಿ ಎದುರಿಸಿದ ಆಘಾತಕಾರಿ ಕ್ಷಣವನ್ನು ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದಾರೆ. ಎಲ್ ಬಾಜಿಯೊದಿಂದ ಟಿಜುವಾನಾಗೆ ಮೆಕ್ಸಿಕನ್ ದೇಶೀಯ ವಿಮಾನವನ್ನು ಅಪಹರಿಸಲು ಮತ್ತು ಯುನೈಟೆಡ್ ಸ್ಟೇಟ್ಸ್ ಗೆ ತಿರುಗಿಸಲು ವ್ಯಕ್ತಿಯೊಬ್ಬ ಯತ್ನಿಸಿದ.ಪ್ರಯಾಣಿಕರು ವೊಲಾರಿಸ್ 3401 ಅನ್ನು ಮಧ್ಯ

ಮೆಕ್ಸಿಕೋದಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೊಲಾರಿಸ್ 3041 ವಿಮಾನ ಹೈಜಾಕ್ ಯತ್ನ Read More »

ಸಾಣೂರಿನ ಯುವತಿ ನಾಪತ್ತೆ

ಸಮಗ್ರ ನ್ಯೂಸ್:ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರ ನಿವಾಸಿ ಅಮಿತಾ (19) ಅವರು ನ. 26ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಗೆ ಹೋದವರು ಇರುವರೆಗೂ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ

ಸಾಣೂರಿನ ಯುವತಿ ನಾಪತ್ತೆ Read More »

ವಿಮಾನ ಅಪಘಾತದಲ್ಲಿ ಸಿರಿಯಾ ಅಧ್ಯಕ್ಷ ಅಸ್ಸಾದ್ ಸಾವು? ರಾಡಾರ್ ನಿಂದ ಸಿರಿಯನ್ ಏರ್ ಫೈಟ್ ಕಣ್ಮರೆಯಾಗುತ್ತಿದ್ದಂತೆ ಸಾವಿನ ಶಂಕೆ

ಸಮಗ್ರ ನ್ಯೂಸ್: ಸಿರಿಯನ್ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಸಾವಿನ ಬಗ್ಗೆ ಊಹಾಪೋಹ ಶುರುವಾಗಿದೆ. ವಿಮಾನವು ಡಮಾಸ್ಕಸ್‌ನಿಂದ ತಪ್ಪಿಸಿಕೊಳ್ಳುವಾಗ ಪತನಗೊಂಡಿರಬಹುದು ಅಥವಾ ಹೊಡೆದುರುಳಿಸಲ್ಪಟ್ಟಿರಬಹುದು ಎಂದು ಹೇಳಲಾಗಿದೆ. ಆನ್‌ಲೈನ್ ಟ್ರ್ಯಾಕರ್ ನಿಂದ ಮುಕ್ತ-ಮೂಲ ಡೇಟಾವು ಸಿರಿಯನ್ ಏರ್ ವಿಮಾನವು ಡಮಾಸ್ಕಸ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿರುವುದನ್ನು ತೋರಿಸುತ್ತದೆ ಬಂಡುಕೋರರು ರಾಜಧಾನಿಯ ನಿಯಂತ್ರಣಕ್ಕೆ ಪಡೆದು ಹಕ್ಕು ಸಾಧಿಸಿದರು. ನಂತರ ಇಲ್ಯುಶಿನ್ Il-76T ಎಂಬ ವಿಮಾನವು ಆರಂಭದಲ್ಲಿ ಸಿರಿಯಾದ ಕರಾವಳಿ ಪ್ರದೇಶದ ಕಡೆಗೆ ಹೋಗುತ್ತಿತ್ತು. ಆದಾಗ್ಯೂ, ಅದು ಹಠಾತ್ತನೆ ಮಾರ್ಗವನ್ನು

ವಿಮಾನ ಅಪಘಾತದಲ್ಲಿ ಸಿರಿಯಾ ಅಧ್ಯಕ್ಷ ಅಸ್ಸಾದ್ ಸಾವು? ರಾಡಾರ್ ನಿಂದ ಸಿರಿಯನ್ ಏರ್ ಫೈಟ್ ಕಣ್ಮರೆಯಾಗುತ್ತಿದ್ದಂತೆ ಸಾವಿನ ಶಂಕೆ Read More »

ಮಾಣಿ: ಜೋಕಾಲಿಯಲ್ಲಿ ಸಿಲುಕಿ ಶಾಲಾ ಬಾಲಕಿ ದಾರುಣ ಸಾವು

ಸಮಗ್ರ ನ್ಯೂಸ್: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕು ಮಾಣಿ ಸಮೀಪದ ಪೆರಾಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ. ಈಕೆ ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ದುರಂತ ಸಂಭವಿಸಿದೆ. 2 ವರ್ಷದ ಹಿಂದೆ ಇಲ್ಲಿಗೆ ತುಸು ದೂರದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿ 6ನೇ ತರಗತಿಯ

ಮಾಣಿ: ಜೋಕಾಲಿಯಲ್ಲಿ ಸಿಲುಕಿ ಶಾಲಾ ಬಾಲಕಿ ದಾರುಣ ಸಾವು Read More »

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ

ಸಮಗ್ರ ನ್ಯೂಸ್: ಹಬ್ಬಕ್ಕೆಂದು ಊರಿಗೆ ಬಂದು ರಜೆ ಮುಗಿಸಿ ಮರಳಿ ಹೋದ ಮಗ ಒಂದು ತಿಂಗಳು ಕಳೆದರೂ ಸಿಕ್ಕಿಲ್ಲ ಎಂದು ಕುಟುಂಬಸ್ಥರು ಗೋಳಾಡುತ್ತಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಕಾಲೇಜೊಂದರಲ್ಲಿ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಯನ್ನು ಸೇರಿಸಲಾಗಿತ್ತು. ದೀಕ್ಷಿತ್ (17) ನಾಪತ್ತೆಯಾದ ಬಾಲಕ. ಆದರೆ, ಕಳೆದ ದೀಪಾವಳಿ ರಜೆಗೆಂದು ಕಾಲೇಜಿನಿಂದ ಆಗಮಿಸಿದ್ದ. ಮಗ ತಾಯಿಯೊಂದಿಗೆ ದೀಪಾವಳಿ ಹಬ್ಬ ಖುಷಿ ಖುಷಿಯಿಂದಲೇ ಆಚರಿಸಿ ಸಂಭ್ರಮಿಸಿದ್ದ. ದೀಪಾವಳಿ ರಜೆ ಮುಗಿಯುತ್ತಿದ್ದಂತೆಯೇ ಎಂದಿನಂತೆ ಕಾಲೇಜಿನ ಹಾಸ್ಟೆಲ್‌ಗೆ ತೆರಳಲು ಮಗ ಅಣಿಯಾಗಿದ್ದ

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ Read More »

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ

ಸಮಗ್ರ ನ್ಯೂಸ್: ಹಬ್ಬಕ್ಕೆಂದು ಊರಿಗೆ ಬಂದು ರಜೆ ಮುಗಿಸಿ ಮರಳಿ ಹೋದ ಮಗ ಒಂದು ತಿಂಗಳು ಕಳೆದರೂ ಸಿಕ್ಕಿಲ್ಲ ಎಂದು ಕುಟುಂಬಸ್ಥರು ಗೋಳಾಡುತ್ತಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಕಾಲೇಜೊಂದರಲ್ಲಿ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಯನ್ನು ಸೇರಿಸಲಾಗಿತ್ತು. ದೀಕ್ಷಿತ್ (17) ನಾಪತ್ತೆಯಾದ ಬಾಲಕ. ಆದರೆ, ಕಳೆದ ದೀಪಾವಳಿ ರಜೆಗೆಂದು ಕಾಲೇಜಿನಿಂದ ಆಗಮಿಸಿದ್ದ. ಮಗ ತಾಯಿಯೊಂದಿಗೆ ದೀಪಾವಳಿ ಹಬ್ಬ ಖುಷಿ ಖುಷಿಯಿಂದಲೇ ಆಚರಿಸಿ ಸಂಭ್ರಮಿಸಿದ್ದ. ದೀಪಾವಳಿ ರಜೆ ಮುಗಿಯುತ್ತಿದ್ದಂತೆಯೇ ಎಂದಿನಂತೆ ಕಾಲೇಜಿನ ಹಾಸ್ಟೆಲ್‌ಗೆ ತೆರಳಲು ಮಗ ಅಣಿಯಾಗಿದ್ದ

ಮಡಿಕೇರಿ: ಹಾಸ್ಟೆಲ್ ಗೆ‌ ಮರಳಿದ್ದ ವಿದ್ಯಾರ್ಥಿ ನಿಗೂಢ ನಾಪತ್ತೆ Read More »

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು

ಸಮಗ್ರ ನ್ಯೂಸ್ : ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್‌ಐ ಓರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ. ಸೂಸೈಡ್ ಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಪೋಲಿಸ್ ಠಾಣೆಯಲ್ಲಿ ಎ.ಎಸ್‌.ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಇಂದು ಅನಂತಪೂರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ಈವರೆಗೆ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು Read More »

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ವರು ಶಾಲಾ ಸಹಪಾಠಿಗಳು ಎಸಗಿದ ಸಾಮೂಹಿಕ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ನಿಂದ ಮನನೊಂದು 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, ನಾಲ್ವರು ಬಾಲಕರ ವಿರುದ್ಧ ಮೃತ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಮೃತ ಬಾಲಕಿಯ ತಂದೆಯ ಪ್ರಕಾರ, ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿರುವ ಆರೋಪಿಗಳು, ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.ಈ ಲೈಂಗಿಕ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಸಮಗ್ರ ನ್ಯೂಸ್ :ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55,000 ರೂ. ದಂಡ ವಿಧಿಸಿದೆ. 2014ರ ಏಪ್ರಿಲ್ 28ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎರಡು ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ.ಕೆ. ಶಿವಕುಮಾ‌ರ್ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಆದರೂ ಲಕ್ಷ್ಮಮ್ಮ ಗರ್ಭಿಣಿಯಾಗಿ 2020ರ ಜನವರಿ 26ರಂದು ಮೂರನೇ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ತಮಗೆ ಸರಿಯಾಗಿ

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ Read More »