ಕ್ರೈಂ

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

ಸಮಗ್ರ ನ್ಯೂಸ್ : ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ.ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ ಜೈನಾಪೂರ (50) ಹಾಗೂ […]

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು Read More »

ಚಿತ್ರದುರ್ಗ | ಎತ್ತಿನಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತು ಸಾವು

ಸಮಗ್ರ ನ್ಯೂಸ್: ಮೊಳಕಾಲ್ಮುರು ತಾಲ್ಲೂಕು ಭೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಸಾಲಾಗಿ ಬರುತ್ತಿದ್ದ 3 ಎತ್ತಿನ ಗಾಡಿಗಳಿಗೆ ಗುರುವಾರ ಬೆಳಿಗ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ 4 ಎತ್ತುಗಳು ಕೂಡ ಮೃತಪಟ್ಟಿವೆ. ಅದೃಷ್ಟವಶಾತ್ ಎತ್ತಿನ ಗಾಡಿಗಳಲ್ಲಿದ್ದ ರೈತರು ಪಾರಾಗಿದ್ದಾರೆ. ಮೃತಚಾಲಕನ ಗುರುತು ಪತ್ತೆಯಾಗಿಲ್ಲ. ಭೈರಾಪುರ ಗ್ರಾಮದ ರೈತರು ಬೆಳಿಗ್ಗೆ ತಮ್ಮ ಜಮೀನುಗಳಿಗೆ ಹೊರಟಿದ್ದರು. ಟಿಪ್ಪರ್ ಲಾರಿ ಚಳ್ಳಕೆರೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿತ್ತು. ಬೆಳಿಗ್ಗೆ ದಟ್ಟ

ಚಿತ್ರದುರ್ಗ | ಎತ್ತಿನಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತು ಸಾವು Read More »

ನಾಗನ ಸನ್ನಿಧಿಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಯುವಕನೋರ್ವ ನಾಗನ ಕಟ್ಟೆಗೆ ಹಾನಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಡಿ.5ರಂದು ನಡೆದಿದೆ. ಮಹಮ್ಮದ್ ಸಲಾಂ ಎನ್ನುವಾತ ನಿನ್ನೆ (ಡಿಸೆಂಬರ್ 04) ರಾತ್ರಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆ ನುಗ್ಗಿ ಗೇಟ್ ಹಾಗೂ ಇತರ ಸಾಮಾಗ್ರಿಗಳಿಗೆ ಹಾನಿ ಮಾಡಿದ್ದಾನೆ. ಬಳಿಕ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಮ್ಮದ್ ಸಲಾಂ ಈ ರೀತಿ ಮಾಡುವುದು ಮೊದಲಲ್ಲ. ಇಂಥಹ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ, ಸದ್ಯ

ನಾಗನ ಸನ್ನಿಧಿಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ Read More »

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ‌ ನ್ಯೂಸ್: ಇಷ್ಟಪಟ್ಟ ಹುಡುಗಿಯನ್ನೇ ಮದುವೆಯಾಗಿದ್ದ ಬೆಳ್ತಂಗಡಿ ಯ ನವ ವಿವಾಹಿತ ಇದೀಗ ನಿಗೂಢ ಕಾರಣಕ್ಕೆ ಮಂಗಳೂರು ನಗರದಲ್ಲಿ ಇಹಲೋಕ ತ್ಯಜಿಸಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪರಾರಿ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರ ಪ್ರದೀಪ್ (32) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾರೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಪ್ರದೀಪ್ ಬುಧವಾರ ಮಂಗಳೂರಿನ ಬಾಡಿಗೆ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಹೋಟೆಲೊಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ಮೂರು ತಿಂಗಳ

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ

ಸಮಗ್ರ ನ್ಯೂಸ್: ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಸಿಟ್ಟಿನಲ್ಲಿ ಆಯಾ ಒಬ್ಬಾಕೆ ಎರಡೂವರೆ ವರ್ಷದ ಮಗುವಿನ ಜನನಾಂಗಕ್ಕೆ ಉಗುರಿನಿಂದ ಗೀರಿ ಗಾಯ ಮಾಡಿದ ಹೇಯ ಕೃತ್ಯ ಕೇರಳದ ತಿರುವನಂತರಪುರಂನ ಮಕ್ಕಳ ಕೇರ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.ಘಟನೆ ಸಂಬಂಧ ಕೃತ್ಯವೆಸಗಿದ ಆಯಾ ಮತ್ತು ಆಕೆಯ ಇಬ್ಬರು ಸಹೋದ್ಯೋಗಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕೃತ್ಯವೆಸಗಿದ ಆಯಾ ಅಜಿತಾ, ಮಹೇಶ್ವರಿ ಮತ್ತು ಸಿಂಧು ಎಂಬವರನ್ನು ಪೋಸ್ಕೋ ಖಾಯಿದೆಯಡಿ ಬಂಧಿಸಲಾಗಿದೆ.ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಅಜಿತಾ ಎಂಬ

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ Read More »

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ.

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್ Read More »

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ

ಸಮಗ್ರ ನ್ಯೂಸ್:ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 26 ವರ್ಷದ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಪಾರ್ಥಿವ ಶರೀರವನ್ನು ಬಿಹಾರದ ಸಹರ್ಸಾದಲ್ಲಿರುವ ಅವರ ಗ್ರಾಮಕ್ಕೆ ತರಲಾಯಿತು, ಅಲ್ಲಿ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಅವರ ಅಂತಿಮ ಯಾತ್ರೆಯಲ್ಲಿ ಡಿಐಜಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು. ಬಂದ ಮಾಹಿತಿಯ ಪ್ರಕಾರ, ವರ್ಧನ್ ಸಹಸ್ರ್ರಾದ ಕಾಶ್ನಗರ ಪೊಲೀಸ್ ವ್ಯಾಪ್ತಿಯ ಪದರಿಯಾ ಫತೇಪುರ್ ಗ್ರಾಮದ ನಿವಾಸಿಯಾಗಿದ್ದು, ಅವರ ಕುಟುಂಬವು ಮಧ್ಯಪ್ರದೇಶದಲ್ಲಿ ವಾಸಿಸುತ್ತಿತ್ತು.

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ

ಸಮಘರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ. ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ. ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ಅಬೂಬಕ್ಕರ್ ಸಿದ್ದಿಕ್ ಪತ್ನಿಯ ಮನೆ ಸಂಪ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ Read More »