ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು
ಸಮಗ್ರ ನ್ಯೂಸ್ : ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ.ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ ಜೈನಾಪೂರ (50) ಹಾಗೂ […]
ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು Read More »








