ಕ್ರೈಂ

ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸುಮಾರು 1.5 ಕಿ.ಮೀ. ದೂರ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ನ.2ರಂದು ಸಂಜೆ ಪತ್ತೆಯಾಗಿದೆ. ಆತನನ್ನು ಸ್ನೇಹಿತ, ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನು ಹಣಕಾಸಿನ ವಿವಾದಕ್ಕೆ ಸಂಬಂಧಿಸಿ ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು […]

ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಿನ್ನೆ (ಸೋಮವಾರ ಡಿ.2) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಇದೀಗ ಇದಕ್ಕೆ ಸಂಬಂಧಪಟ್ಟಂತೆ ರಾತ್ರಿ ಮೃತದೇಹ ದೊರಕಿದ್ದು, ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್‌ (38) ಎಂಬುವವರೇ ಮೃತ ವ್ಯಕ್ತಿ. ಇವರು ಸಂಜೆ ಸರಿ ಸುಮಾರು ಐದರಿಂದ ಆರು ಗಂಟೆ ಸುಮಾರಿಗೆ ನದಿಗೆ ಇಳಿದಿದ್ದಾರೆ. ನಂತರ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಶೌರ್ಯ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ದ.ಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಜಿಲ್ಲೆಯ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರ ಗಲಾಟೆ ! ನಿಯಂತ್ರಣಕ್ಕೆ ಪೊಲೀಸ್‌ ಎಂಟ್ರಿ

ಸಮಗ್ರ ನ್ಯೂಸ್ :ದ.ಕ ಜಿಲ್ಲಾ ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು. ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ನಡೆದ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು.

ದ.ಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಜಿಲ್ಲೆಯ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರ ಗಲಾಟೆ ! ನಿಯಂತ್ರಣಕ್ಕೆ ಪೊಲೀಸ್‌ ಎಂಟ್ರಿ Read More »

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ| ಕೊಲೆ ಶಂಕೆ; ದೂರು ದಾಖಲು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್‌ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್‌ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ. ಸಂದೀಪ್‌ ಆ ದಿನ ಮನೆಗೆ ಬಾರದೇ ಇದ್ದಾಗ

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ| ಕೊಲೆ ಶಂಕೆ; ದೂರು ದಾಖಲು Read More »

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ನವೀನ್ ನಾರಾಯಣ್ ಬೆಳಗಾವ್ಕರ್ (13) ಎನ್ನುವ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾರಾಯಣ್ ಬೆಳಗಾಂವ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ದುರಂತ ಸಂಭವಿಸಿದೆ. ಉಸಿರು ತೆಗೆದುಕೊತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »

‘ಬ್ರಹ್ಮಗಂಟು’ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ

ಸಮಗ್ರ ನ್ಯೂಸ್: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದ ಶೋಭಿತಾ, ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ನಟಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿರುವ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ. ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಸೇರಿದಂತೆ

‘ಬ್ರಹ್ಮಗಂಟು’ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ Read More »

ಕಲಬುರಗಿ | 93 ವರ್ಷದ ಮಹಿಳಾ ಖೈದಿ ಪರೋಲ್ ಮೇಲೆ ಬಿಡುಗಡೆ

ಸಮಗ್ರ ನ್ಯೂಸ್ : 93 ವರ್ಷದ ವೃದ್ಧ ಮಹಿಳಾ ಖೈದಿಯನ್ನು ಗುರುವಾರ ಪೆರೋಲ್ ಮೇಲೆ ಬಿಡುಗಡೆ ಮಾಡಿರುವುದನ್ನು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನ.16ರಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ 93 ವರ್ಷದ ವೃದ್ದೆ, ಮಹಿಳಾ ಸಜೆ ಕೈದಿಯೊಬ್ಬರು, ಸ್ವ ಕಾರ್ಯಗಳನ್ನು ಮಾಡಿಕೊಳ್ಳಲಾರದ ಸ್ಥಿತಿಯಲ್ಲಿ, ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದ ಸ್ಥಿತಿಯನ್ನು ಕಂಡು ಮುರುಗಿದ್ದರು.ಕಾನೂನು ಸೇವಾ ಪ್ರಾಧಿಕಾರಕ್ಕೆ ಸದರಿ ಮಹಿಳೆಯನ್ನು ಬಿಡುಗಡೆಗೊಳಿಸಲು ಮೇಲ್ಮನವಿ ಸಲ್ಲಿಸಲು ಸಲಹೆ ನೀಡಿದ್ದರು. ಅವರ

ಕಲಬುರಗಿ | 93 ವರ್ಷದ ಮಹಿಳಾ ಖೈದಿ ಪರೋಲ್ ಮೇಲೆ ಬಿಡುಗಡೆ Read More »

ಚಿಂಚೋಳಿ | ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಸಮಗ್ರ ನ್ಯೂಸ್:ಚಿಂಚೋಳಿ ಕಲಬುರಗಿ ಜಿಲ್ಲೆ ತಾಲ್ಲೂಕಿನ ಗ್ರಾಮವೊಂದರ 80 ವರ್ಷದ ವಯೋ ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಬೆಳ್ಳಿ ಚೈನ್ ಹಾಗೂ ಮೊಬೈಲ್ ದೋಚಿದ್ದ ಆರೋಪಿಯನ್ನು ಚಿಂಚೋಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ತಾಲ್ಲೂಕಿನ ಐನೋಳ್ಳಿ ಗ್ರಾಮದ ತಯ್ಯಬ್ ಮಿರನಶಹಾ ಫಕೀರ ಎಂಬಾತನನ್ನು ಹೈದರಾಬಾದಿನಲ್ಲಿ ವಶಕ್ಕೆ ಪಡೆದ ಪೊಲೀಸರು, ಆತನ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಈತನ ಬಳಿ ಮೊಬೈಲ್, ಆಧಾರ ಕಾರ್ಡ್ ಮತ್ತು ಗುರುತಿನ ಚೀಟಿಯಿಲ್ಲವಂತೆ. ಕುಟುಂಬದ ಜತೆಗೆ ಸರಿಯಾಗಿ ನಂಟು ಇಲ್ಲದೇ ಊರೂರು

ಚಿಂಚೋಳಿ | ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ Read More »

ಮಲಗಿದ್ದ ಗಂಡನ ಮೇಲೆ ಕಾದ ಎಣ್ಣೆ ಸುರಿದು ಹತ್ಯೆ ಮಾಡಿದ ಹೆಂಡತಿ.!

ಸಮಗ್ರ ನ್ಯೂಸ್:ಪ್ರತಿದಿನ ಕುಡಿದು ಮನೆಗೆ ಬರುತ್ತಿದ್ದ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದು ಪತ್ನಿಯೊಬ್ಬಳು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಮೀನು ವ್ಯಾಪಾರಿಯಾಗಿದ್ದ ರವಿ ಎಂಬಾತ 20 ವರ್ಷಗಳ ಹಿಂದೆ ಜಯಂತಿ ಎಂಬ ಮಹಿಳೆಯನ್ನು ಮದುವೆಯಾಗಿದ್ದ.ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.ರವಿ ದಿನವೂ ಕುಡಿದು ಮನೆಗೆ ಬರುತ್ತಿದ್ದನು ಮತ್ತು ಪ್ರತಿದಿನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದನು. ಇದರಿಂದ ಪತಿ-ಪತ್ನಿಯ ನಡುವೆ ಜಗಳ ಉಂಟಾಗಿತ್ತು. ಒಂದು ಹಂತದಲ್ಲಿ ಪತಿಯ ಕ್ರೌರ್ಯವನ್ನು ಸಹಿಸಲಾಗದೆ ಜಯಂತಿ ಅಡುಗೆ ಎಣ್ಣೆಯನ್ನು ಕುದಿಸಿ ಮಲಗಿದ್ದ

ಮಲಗಿದ್ದ ಗಂಡನ ಮೇಲೆ ಕಾದ ಎಣ್ಣೆ ಸುರಿದು ಹತ್ಯೆ ಮಾಡಿದ ಹೆಂಡತಿ.! Read More »

ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ (5) ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ಈ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ.ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ

ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ Read More »