ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಸಮಗ್ರ ನ್ಯೂಸ್:ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸುಮಾರು 1.5 ಕಿ.ಮೀ. ದೂರ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ನ.2ರಂದು ಸಂಜೆ ಪತ್ತೆಯಾಗಿದೆ. ಆತನನ್ನು ಸ್ನೇಹಿತ, ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನು ಹಣಕಾಸಿನ ವಿವಾದಕ್ಕೆ ಸಂಬಂಧಿಸಿ ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು […]
ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »










