ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ
ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಚಿಂತಕ , ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ನ.20ರ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜುಲೈ 17, 1932 ರಂದು ಉಡುಪಿ ಜಿಲ್ಲೆಯ ಓಂತಿಬೆಟ್ಟುವಿನಲ್ಲಿ ಜನಿಸಿದ ವಿಟಿಆರ್ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ದೇಶಾದ್ಯಂತ […]
ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ Read More »










