ಕ್ರೈಂ

ಈಜಲು ತೆರಳಿ ಪ್ರಾಣ ಬಿಟ್ಟ ಬೆಂಗಳೂರಿನ ಇಬ್ಬರು ಗೆಳೆಯರು

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದ 8 ಜನರಲ್ಲಿ ಇಬ್ಬರು ಈಜಾಡಲು ತೆರಳಿ ಸಾವನ್ನಪ್ಪಿದ ಘಟನೆ ನ.20ರಂದು ಸಂಜೆ 5 ಗಂಟೆ ಸುಮಾರಿಗೆ ಮಿಡ್ಸ್ ಬೀಚ್‌ನಲ್ಲಿ ನಡೆದಿದೆ. ಬೆಂಗಳೂರಿನ ವಿಜಯ ನಗರದ ನಿವಾಸಿಗಳಾದ ಪ್ರತೀಕ ಪಾಲಾಕ್ಷಪ್ಪ (32), ರವಿ ನಾಗರಾಜ (26) ಇವರೇ ಸಾವನ್ನಪ್ಪಿದ ದುರ್ದೈವಿ ಗಳಾಗಿದ್ದಾರೆ.ಗುರುವಾರ, ಶುಕ್ರವಾರ ಕಂಪನಿಗೆ ರಜೆ ಇರುವುದರಿಂದ ಇನ್ನು ಶನಿವಾರ, ಭಾನುವಾರ ಸರಕಾರಿ ರಜೆ ಇರುವುದರಿಂದ ನಾಲ್ಕು ದಿನದ ರಜೆಯ ನಿಮಿತ್ತ 8 ಗೆಳೆಯರು ಗೋಕರ್ಣಕ್ಕೆ ಗುರುವಾರ ಬೆಳಿಗ್ಗೆ ಆಗಮಿಸಿದ್ದರು. […]

ಈಜಲು ತೆರಳಿ ಪ್ರಾಣ ಬಿಟ್ಟ ಬೆಂಗಳೂರಿನ ಇಬ್ಬರು ಗೆಳೆಯರು Read More »

ಬೆಳ್ತಂಗಡಿ: ಲವ್, ಸೆಕ್ಸ್ ಮತ್ತು‌ ದೋಖಾ| ಮೊಬೈಲ್ ಚಾಟಿಂಗ್ ನಿಂದ ಬಯಲಾಯ್ತು ಯುವತಿ ಆತ್ಮಹತ್ಯೆ ಪ್ರಕರಣದ ಅಸಲಿ ಸತ್ಯ| ಅಷ್ಟಕ್ಕೂ ಅವರಿಬ್ಬರ ನಡುವೆ ನಡೆದದ್ದೇನು?

ಸಮಗ್ರ ನ್ಯೂಸ್: ಪ್ರಿಯಕರನ ಪ್ರೀತಿಗೆ ಮರುಳಾಗಿ ಲವ್, ಸೆಕ್ಸ್, ದೋಖಾಗೆ ಅಪ್ರಾಪ್ತ ಯುವತಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದು, ಪೊಲೀಸರು ಆತನ‌ ವಿರುದ್ಧ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸಂಬಂಧಿ ಪ್ರವೀಣ್ ಎಂಬಾತನಿಂದ ಮದುವೆ ನೆಪದಲ್ಲಿ ವಂಚನೆಗೊಳಗಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.ಬಾಲಕಿ ನವೆಂಬರ್ 20 ರಂದು ಇಲಿ ವಿಷ ಸೇವಿಸಿದ್ದು,

ಬೆಳ್ತಂಗಡಿ: ಲವ್, ಸೆಕ್ಸ್ ಮತ್ತು‌ ದೋಖಾ| ಮೊಬೈಲ್ ಚಾಟಿಂಗ್ ನಿಂದ ಬಯಲಾಯ್ತು ಯುವತಿ ಆತ್ಮಹತ್ಯೆ ಪ್ರಕರಣದ ಅಸಲಿ ಸತ್ಯ| ಅಷ್ಟಕ್ಕೂ ಅವರಿಬ್ಬರ ನಡುವೆ ನಡೆದದ್ದೇನು? Read More »

ಮಂಗಳೂರು: ಆಕಸ್ಮಿಕ ಬೆಂಕಿಗಾಹುತಿಯಾದ ಜೋಯ್ ಅಲುಕಾಸ್ ನ ಬೊಲೆರೋ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಜೀವಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಜೋಯ್ ಅಲುಕಾಸ್ ಚಿನ್ನಾಭರಣ ಮಳಿಗೆಗೆ ಸೇರಿದ ಮಹೀಂದ್ರಾ ಬೊಲೇರೋ ಜೀಪ್ ಇದಾಗಿದ್ದು ಬೆಂಕಿ ಹೊತ್ತಿಕೊಂಡ ತಕ್ಷಣ ಅದರಲ್ಲಿದ್ದ ಪ್ರಯಾಣಿಕರು ಹೊರಗೆ ಬಂದಿದ್ದಾರೆ. ಅಗ್ನಿ ಅವಘಡದ ಮಾಹಿತಿ ಪಡೆದ ಪಾಂಡೇಶ್ವರ ಅಗ್ನಿಶಾಮಕ ದಳ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದೆ. ಆದ್ರೆ

ಮಂಗಳೂರು: ಆಕಸ್ಮಿಕ ಬೆಂಕಿಗಾಹುತಿಯಾದ ಜೋಯ್ ಅಲುಕಾಸ್ ನ ಬೊಲೆರೋ Read More »

ಸಂಗಾತಿ ಮೇಲೆ ಅತ್ಯಾಚಾರ ಎಸಗಿ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ದುರುಳ

ಸಮಗ್ರ ನ್ಯೂಸ್:ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಪಾರ್ಟ್ನರ್ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ನಡೆದಿದ್ದು, ಈ ವಿಚಾರ ನಾಯಿಯ ಮೂಲಕ ಬೆಳಕಿಗೆ ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್, ಬಂಧಿತ ಆರೋಪಿಯನ್ನು ನರೇಶ್ ಭೇಂಗ್ರಾ ಎಂದು ಗುರುತಿಸಲಾಗಿದ್ದು, ಸಂತ್ರಸ್ತೆಯನ್ನು ಗಂಗಿ ಕುಮಾರಿ (24) ಎಂದು ತಿಳಿದು ಬಂದಿದೆ. ಇವರು ಜೋರ್ಡಾಗ್

ಸಂಗಾತಿ ಮೇಲೆ ಅತ್ಯಾಚಾರ ಎಸಗಿ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ದುರುಳ Read More »

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗೆ ಇಳಿದ ಮೂವರು ಯುವಕರು ನೀರು ಪಾಲು

ಸಮಗ್ರ ನ್ಯೂಸ್: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ನ 27 ರಂದು ಸಂಜೆ ನಡೆದಿದೆ. ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ನೀರುಪಾಲಾದವರು. ವೇಣೂರು ಚರ್ಚ್‌ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಈ ಮೂವರು ಯುವಕರು ಮೂಡುಕೋಡಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು ಎನ್ನಲಾಗಿದೆ. ಮಧ್ಯಾಹ್ನ ಊಟ ಮುಗಿಸಿ ಮನೆ ಸಮೀಪದ ಕಿಂಡಿ ಅಣೆಕಟ್ಟಿನ ಸಮೀಪಕ್ಕೆ ವೀಕ್ಷಣೆಗೆಂದು ಹೋಗಿದ್ದಾರೆ. ಅಲ್ಲಿ

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗೆ ಇಳಿದ ಮೂವರು ಯುವಕರು ನೀರು ಪಾಲು Read More »

ದರ್ಶನ್ ಕೇಸ್.. ACP ಚಂದನ್ ವಿರುದ್ಧ ತನಿಖೆಗೆ ಕಮಿಷನ‌ರ್ ಸೂಚನೆ

ಸಮಗ್ರ ನ್ಯೂಸ್:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದಲ್ಲಿ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೊಲೀಸ್ ಕಮಿಷನ‌ರ್ ದಯಾನಂದ್ ಭೇಟಿ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಎಸಿಪಿ ಚಂದನ್ ಕುಮಾರ್ ವಿರುದ್ಧ ಕಳೆದ ತಿಂಗಳು ದೂರು ನೀಡಿದ್ದರು. ಆದರೆ ಇಲ್ಲೀವರೆಗೂ ಯಾವುದೇ ತನಿಖೆ ನಡೆದಿರಲಿಲ್ಲ. ಇದೀಗ ಮತ್ತೆ ಭೇಟಿ ಮಾಡಿ ಮನವಿ ಮಾಡಿದ್ದು, ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಗೆ ತನಿಖೆ ನಡೆಸಿ ವರದಿ

ದರ್ಶನ್ ಕೇಸ್.. ACP ಚಂದನ್ ವಿರುದ್ಧ ತನಿಖೆಗೆ ಕಮಿಷನ‌ರ್ ಸೂಚನೆ Read More »

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!

ಸಮಗ್ರ ನ್ಯೂಸ್:ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.ಇಂದಿರಾನಗರ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಕೊಲೆ ಬಳಿಕ ಆರೋಪಿ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೆಪ್ ಆಗಿದ್ದಾರೆ. ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿದ್ದು, ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆರೋಪಿ ಕ್ಯಾಬ್‌ನಿಂದ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆ

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ! Read More »

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!

ಸಮಗ್ರ ನ್ಯೂಸ್:ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.ಇಂದಿರಾನಗರ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಕೊಲೆ ಬಳಿಕ ಆರೋಪಿ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೆಪ್ ಆಗಿದ್ದಾರೆ. ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿದ್ದು, ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆರೋಪಿ ಕ್ಯಾಬ್‌ನಿಂದ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆ

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ! Read More »

ನರ್ಸ್ ವೇಷದಲ್ಲಿ ಹಸುಗೂಸು ಅಪಹರಣ – ಒಂದೇ ದಿನದಲ್ಲಿ ಆರೋಪಿಗಳು ಬಲೆಗೆ.!

ಸಮಗ್ರ ನ್ಯೂಸ್:ಗುಲ್ಬರ್ಗಾ ವೈದ್ಯಕೀಯ ಆಸ್ಪತ್ರೆಯಿಂದ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಒಂದು ದಿನದ ಗಂಡು ಮಗುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗುವನ್ನು 36 ಗಂಟೆಗಳಲ್ಲಿ ಮತ್ತೆ ಮಗುವನ್ನು ತಾಯಿಯ ಮಡಿಲು ಸೇರುವಂತೆ ಬ್ರಹ್ಮಪುರ ಪೊಲೀಸರು ಮಾಡಿದ್ದಾರೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ನವಜಾತ ಶಿಶುವನ್ನು ಬಾನುವಾರ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಅಪಹರಿಸಲಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಬ್ರಹ್ಮಪುರ

ನರ್ಸ್ ವೇಷದಲ್ಲಿ ಹಸುಗೂಸು ಅಪಹರಣ – ಒಂದೇ ದಿನದಲ್ಲಿ ಆರೋಪಿಗಳು ಬಲೆಗೆ.! Read More »

ಬೆಳ್ತಂಗಡಿ: ವಿಷ ಸೇವಿಸಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕೋಡಿ ನಿವಾಸಿ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್

ಬೆಳ್ತಂಗಡಿ: ವಿಷ ಸೇವಿಸಿ ವಿದ್ಯಾರ್ಥಿನಿ ಸಾವು Read More »