ಕ್ರೈಂ

ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ!

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಮದುವೆ ಮಂಟಪದಿಂದಲೇ ಫೋಟೋಗ್ರಾಫರ್ ಒಬ್ಬರನ್ನು ಕಿಟ್ರ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೇ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ.ಅಪಹರಣಕ್ಕೆ ಒಳಗಾಗಿ ಹಲ್ಲೆಗೆ ಒಳಗಾದಂತಹ ಫೋಟೋಗ್ರಾಫರ್ ನನ್ನು ಉಮೇಶ್ ಹೊಸೂರು ಎಂದು ಗುರುತಿಸಲಾಗಿದೆ. ಕಿಡ್ನಾಪ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫ‌ರ್ ಉಮೇಶ ಹೊಸೂರು ಅವರನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಉಮೇಶ್ ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ […]

ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ! Read More »

ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು- ಮುಖದಲ್ಲಿ ಪರಚಿದ ಗಾಯ!

ಸಮಗ್ರ ನ್ಯೂಸ್: ಸಂಬಂಧಿಕರ ಮನೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಸ್ನಾನಕ್ಕೆ ಹೋಗಿದ್ದಾಗ ಬಾತ್‌ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಮಹಿಳೆಯ ಮುಖದಲ್ಲಿ ಪರಚಿದ ಗಾಯಗಳಾಗಿದ್ದು, ಈ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.ಮೃತ ಮಹಿಳೆಯನ್ನು ಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಬಳಿಕ ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ತೆರಳಿದ್ದರು.ಅಲ್ಲಿ ಸ್ನಾನಕ್ಕೆಂದು ಹೋಗಿದ್ದ ಲಕ್ಷ್ಮಿ ಬಾತ್‌ರೂಮ್‌ನಲ್ಲಿ

ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು- ಮುಖದಲ್ಲಿ ಪರಚಿದ ಗಾಯ! Read More »

ಕರ್ನಾಟಕ ಕಿಂಗ್ `ಬೆಳ್ಳೂಡಿ ಕಾಳಿ’ ಖ್ಯಾತಿಯ ಟಗರು ಇನ್ನಿಲ್ಲ

ಸಮಗ್ರ ನ್ಯೂಸ್:ಪ್ರಶಸ್ತಿಗಳ ರಾಜ, ಬೆಳ್ಳೂಡಿ ಕಾಳಿ ಎಂದೇ ಹೆಸರುವಾಸಿಯಾದ ಟಗರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಈ ಟಗರು ಅನಾರೋಗ್ಯದಿಂದ ಸಾವನ್ನಪ್ಪಿದೆ. ಬೆಳ್ಳೂಡಿ ಕಾಳಿ ಕರ್ನಾಟಕದ ಪ್ರಸಿದ್ದ ಕೊಣ್ಣೂರು ಕಣ, ದಾವಣಗೆರೆ ದುಗ್ಗವ್ವ ಕಣ, ಹರಿಹರ ಕಣ, ಹೊನ್ನಾಳಿ ಕಣದಲ್ಲಿ ಸತತವಾಗಿ ಎರಡು ಸಲ ಗೆದ್ದು ಬೀಗಿತ್ತು.ಕೊಣ್ಣೂರು ಕಣದಲ್ಲಿ ಸತತವಾಗಿ ಮೂರು ಬಾರಿ ಗೆಲುವು ಸಾಧಿಸಿ ದಾಖಲೆ ಬರೆದಿತ್ತು.ಪ್ರಸಿದ್ದ ಕಾಳಿ ಟಗರು ಮೃತಪಟ್ಟ ಹಿನ್ನೆಲೆಯಲ್ಲಿ ಟಗರಿನ ಅಭಿಮಾನಿಗಳು ಟಗರು ಅಂತಿಮ ದರ್ಶನ ಪಡೆದಿದ್ದಾರೆ.

ಕರ್ನಾಟಕ ಕಿಂಗ್ `ಬೆಳ್ಳೂಡಿ ಕಾಳಿ’ ಖ್ಯಾತಿಯ ಟಗರು ಇನ್ನಿಲ್ಲ Read More »

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ: ಮುರ್ಮು, ಮೋದಿಗೆ ಪತ್ರ

ಸಮಗ್ರ ನ್ಯೂಸ್: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಅನಾಮಿಕರು ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪ್ರಕರಣ ಮುಚ್ಚಿಹಾಕಲು ಏನೆಲ್ಲ ಪ್ರಯತ್ನ ನಡೆದಿದೆ ಎಂದೂ ಪತ್ರದಲ್ಲಿದೆ.ನ.18ರಂದು ಖಡೇಬಜಾರ್ ಪೊಲೀಸ್ ಠಾಣೆಗೆ ಮೊದಲ ಪತ್ರ ಬಂದಿತ್ತು. ರುದ್ರಣ್ಣನದು ಆತ್ಮಹತ್ಯೆಯಲ್ಲ ಕೊಲೆ ಎಂಬ ಮಾಹಿತಿ ಅದರಲ್ಲಿ ನೀಡಲಾಗಿತ್ತು. ನ.5ರಂದು ರುದ್ರಣ್ಣ ಆತ್ಮಹತ್ಯೆಗೆ ಶರಣಾದರು. ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ ಮತ್ತು ಸೋಮು ದೊಡವಾಡಿ ಅವರ

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ: ಮುರ್ಮು, ಮೋದಿಗೆ ಪತ್ರ Read More »

ಮಂಗಳೂರು: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ..!

ಸಮಗ್ರ ನ್ಯೂಸ್:ಉಳ್ಳಾಲ ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ನ.20ರಂದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ನ.20ರಂದು ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯ‌ರ್ ಟ್ಯೂಬ್ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು,

ಮಂಗಳೂರು: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ..! Read More »

ಅಪ್ರಾಪ್ತ ಬಾಲಕಿಯರು ಸೇರಿ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ!

ಸಮಗ್ರ ನ್ಯೂಸ್ : ನಾರ್ವೆಯಲ್ಲಿ ವೈದ್ಯನೊಬ್ಬ 14 ರಿಂದ 67 ವರ್ಷ ವಯಸ್ಸಿನ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ 20 ವರ್ಷಗಳ ಅವಧಿಯಲ್ಲಿ ವೈದ್ಯ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಜೊತೆಗೆ ಮಹಿಳೆಯರ ಬೆತ್ತಲೆ ವಿಡಿಯೋ ಚಿತ್ರೀಕರಿಸಿದ ಆರೋಪ ಕೂಡ ಕೇಳಿಬಂದಿದೆ. ಈ ಪ್ರಕರಣವನ್ನು ನಾರ್ವೆಯ ಇತಿಹಾಸದಲ್ಲಿ ಅತಿದೊಡ್ಡ ಲೈಂಗಿಕ ದೌರ್ಜನ್ಯ ಹಗರಣ ಎನ್ನಲಾಗಿದೆ. 55 ವರ್ಷದ ಅರ್ನೆ ಬೈ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು 94 ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಿದ್ದಾನೆ

ಅಪ್ರಾಪ್ತ ಬಾಲಕಿಯರು ಸೇರಿ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ! Read More »

`GPS’ ಎಡವಟ್ಟು : ಬ್ರಿಡ್ಜ್ ಮೇಲಿಂದ ಕಾರು ಬಿದ್ದು ಮೂವರು ಸಾವು!

ಸಮಗ್ರ ನ್ಯೂಸ್:ಜಿಪಿಎಸ್ ಆಧಾರದಲ್ಲಿ ಚಲಿಸುತ್ತಿದ್ದ ಕಾರು ಅಪೂರ್ಣ ಸೇತುವೆಯಿಂದ ಕೆಳಗೆ ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ರಸ್ತೆಯಲ್ಲಿನ.20ರಂದು ನಡೆದಿದೆ ಕಾರಿನಲ್ಲಿದ್ದವರೆಲ್ಲರೂ ಜಿಪಿಎಸ್ ವ್ಯವಸ್ಥೆಯನ್ನು ಬಳಸುತ್ತಿದ್ದರು ಮತ್ತು ಅದಕ್ಕಾಗಿಯೇ ಅವರು ಅಪೂರ್ಣ ಸೇತುವೆಯನ್ನು ತಲುಪಿದ್ದಾರೆ ಎಂದು ಮೃತರ ಸಂಬಂಧಿಕರು ಹೇಳುತ್ತಾರೆ.ಪೊಲೀಸರೂ ಇದನ್ನೇ ದೃಢಪಡಿಸುತ್ತಿದ್ದಾರೆ. ಖಲ್ಪುರ್-ದತಗಂಜ್ ರಸ್ತೆಯಲ್ಲಿ ಬಲಿಪಶುಗಳು ಬರೇಲಿಯಿಂದ ಬದೌನ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಪ್ರವಾಹದಿಂದಾಗಿ ಸೇತುವೆಯ ಒಂದು ಭಾಗವು ಕುಸಿದಿದೆ, ಆದರೆ ಅದನ್ನು ಜಿಪಿಎಸ್ ವ್ಯವಸ್ಥೆಯಲ್ಲಿ

`GPS’ ಎಡವಟ್ಟು : ಬ್ರಿಡ್ಜ್ ಮೇಲಿಂದ ಕಾರು ಬಿದ್ದು ಮೂವರು ಸಾವು! Read More »

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ದಂಪತಿ ಸಾವು

ಸಮಗ್ರ ನ್ಯೂಸ್: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಸ್ಥಳದಲ್ಲಿ

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ದಂಪತಿ ಸಾವು Read More »

ಹೇರ್ ಡ್ರೈಯರ್ ಸ್ಫೋಟ ಕೇಸ್; ಪ್ರೀತಿಗೆ ಅಡ್ಡಿಯಾದವಳನ್ನು ಮುಗಿಸಲು ಹೋದ, ಪ್ರೇಯಸಿಯ ಕೈಗಳೇ ತುಂಡಾದವು!

ಸಮಗ್ರನ್ಯೂಸ್: ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆ ಕೈಗಳನ್ನು ಕಳೆದುಕೊಂಡಿದ್ದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಇದೀಗ ಘಟನೆಗೆ ಕಾರಣವೇನು ಎಂಬುವುದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರೀತಿಗೆ ಅಡ್ಡಿಯಾದವಳನ್ನು ಮುಗಿಸಲು ಹೋದ ವ್ಯಕ್ತಿಯ ಪ್ರೇಯಸಿ ಕೈಗಳೇ ತುಂಡಾಗಿರುವುದು ತನಿಖೆ ವೇಳೆ ಬಯಲಾಗಿದೆ. ತನಿಖೆಯಲ್ಲಿ ಸ್ಫೋಟದ ಹಿಂದೆ ಲವ್ ಸ್ಟೋರಿ ಮತ್ತು ಕೊಲೆಗೆ ಸ್ಕೆಚ್ ಇರುವುದು ಬಹಿರಂಗವಾಗಿದೆ. ಸಿದ್ದಪ್ಪ ಶೀಲವಂತ ಎಂಬಾತ ಮಹಿಳೆ ಕೊಲೆಗೆ ಸ್ಕೆಚ್ಚ ಹಾಕಿದ್ದ ಆರೋಪಿಯಾಗಿದ್ದಾನೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ

ಹೇರ್ ಡ್ರೈಯರ್ ಸ್ಫೋಟ ಕೇಸ್; ಪ್ರೀತಿಗೆ ಅಡ್ಡಿಯಾದವಳನ್ನು ಮುಗಿಸಲು ಹೋದ, ಪ್ರೇಯಸಿಯ ಕೈಗಳೇ ತುಂಡಾದವು! Read More »

ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಬಂಧನದ ಸಂದರ್ಭದಲ್ಲಿ ರೇವಣ್ಣ ಜಾಮೀನು ಕೋರಿದ್ದರು. ಅಮಾನತುಗೊಂಡ ನಾಯಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎನ್) (ಪುನರಾವರ್ತಿತ ಅತ್ಯಾಚಾರ), ಸೆಕ್ಷನ್ 376 (2) (ಕೆ) (ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರ), ಸೆಕ್ಷನ್ 506 (ಕ್ರಿಮಿನಲ್

ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »