ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ!
ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಮದುವೆ ಮಂಟಪದಿಂದಲೇ ಫೋಟೋಗ್ರಾಫರ್ ಒಬ್ಬರನ್ನು ಕಿಟ್ರ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೇ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ.ಅಪಹರಣಕ್ಕೆ ಒಳಗಾಗಿ ಹಲ್ಲೆಗೆ ಒಳಗಾದಂತಹ ಫೋಟೋಗ್ರಾಫರ್ ನನ್ನು ಉಮೇಶ್ ಹೊಸೂರು ಎಂದು ಗುರುತಿಸಲಾಗಿದೆ. ಕಿಡ್ನಾಪ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ ಹೊಸೂರು ಅವರನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಉಮೇಶ್ ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ […]
ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ! Read More »










