ಕ್ರೈಂ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಅಪರಾಹ್ನ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ […]

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು

ಸಮಗ್ರ ನ್ಯೂಸ್; ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ‌ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು Read More »

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ. ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್ ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅತಿಕ್ ಅಹಮದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್‌ ನೆಟ್ಟಾರ್ ಹತ್ಯೆ ನಡೆದಿತ್ತು. ಈ ಹತ್ಯೆಯಲ್ಲಿ ಅತೀಕ್ ಹತ್ಯಾಕೋರರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ. ಪೊಲೀಸರು ಈವರೆಗೂ 21 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತೀಕ್, ಪ್ರಕರಣದ ಮುಖ್ಯ ಪಿತೂರಿಕಾರ ಮುಸ್ತಫಾ ಪೈಚಾ‌ರ್ ಅವರಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎನ್ನಲಾಗಿದೆ. ಮುಸ್ತಫಾ ಈ ಹತ್ಯೆಯನ್ನು ಯೋಜಿಸಿ ನಡೆಸಿದ್ದು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ Read More »

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಘಟ್ಟ ಭಾಗದಲ್ಲಿ ನಡೆದಿದೆ.ಅಪಘಾತದಲ್ಲಿ 9 ಮಂದಿ ಮೃತಪಟ್ಟು, 15 ಕ್ಕೂ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಭಾಗದವರು ಎಂದು ತಿಳಿದು ಬಂದಿದೆ. ಸವಣೂರಿನಿಂದ ಕುಮಟಾಗೆ ಲಾರಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ Read More »

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ

ಸಮಗ್ರ ನ್ಯೂಸ್: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ Read More »

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ಮಂಗಳೂರಿನ ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ,

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ Read More »

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಉಳ್ಳಾಲ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ಜ.17ರ ಶುಕ್ರವಾರ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ. ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ Read More »

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರು ಚಾಲನೆ ಮಾಡುವಾಗ ರೀಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ. ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ Read More »

ಎಟಿಎಂ ಸಿಬ್ಬಂದಿ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಹೈದ್ರಾಬಾದ್ ನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಎಟಿಎಂ ಸಿಬ್ಬಂದಿ ಕೊಲೆ ಹಾಗೂ ದರೋಡೆ ಪ್ರಕರಣ ಸಂಬಂಧ ಇಬ್ಬರು ದರೋಡೆಕೋರರನ್ನು ಪೊಲೀಸರು ಹೈದರಾಬಾದ್​​ನಲ್ಲಿ ಅರೆಸ್ಟ್​​​​​​​ ಮಾಡಿದ್ದಾರೆ. ಘಟನೆ ಬೆನ್ನಲ್ಲೇ 9 ತಂಡಗಳಾಗಿ ಹಂತಕರ ಬೆನ್ನತ್ತಿದ್ದ ಖಾಕಿ ಪಡೆ, ಚೇಸಿಂಗ್ ಮಾಡಿ ಹೈದರಾಬಾದ್​ ವರೆಗೂ ಹೋಗಿ ಫೈರ್ ಮಾಡಿ ಬಂಧಿಸಿದ್ದಾರೆ. ಚೇಸಿಂಗ್ ವೇಳೆ ಅಫ್ಜಲ್​​​​ಗಂಜ್​​​​​​​​​ ಪ್ರದೇಶದ ಟ್ರಾವಲ್​​ ಏಜೆನ್ಸಿಗೆ ನುಗ್ಗಿದ್ದ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ಮೇಲೆ ಶೂಟ್ ಮಾಡಲು ದರೋಡೆಕೋರರು ಯತ್ನಾಸಿದ್ದಾರೆ. ಈ ವೇಳೆ ಮಿಸ್​​ ಆಗಿ

ಎಟಿಎಂ ಸಿಬ್ಬಂದಿ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಹೈದ್ರಾಬಾದ್ ನಲ್ಲಿ ಅರೆಸ್ಟ್ Read More »