ಕ್ರೈಂ

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ|ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ

ಸಮಗ್ರ ನ್ಯೂಸ್: ನ.15 ರಂದು ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.ಮೃತರನ್ನು ಡೆಹ್ರಾಡೂನ್‌ ನಿವಾಸಿಗಳಾದ ಗುನೀತ್ ಸಿಂಗ್, ಕಾಮಾಕ್ಷಿ ಸಿಂಘಾಲ್, ನವ್ಯಾ ಗೋಯಲ್, ರಿಷಭ್ ಜೈನ್ ಮತ್ತು ಅತುಲ್ ಅಗರವಾಲ್ ಮತ್ತು ಹಿಮಾಚಲ ಪ್ರದೇಶದ ಚಂಬಾದಿಂದ ಕುನಾಲ್ ಕುಕ್ರೇಜಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸಿದ್ದೇಶ್ ಅಗರವಾಲ್ ಸ್ಥಿತಿ ಗಂಭೀರವಾಗಿದೆ.ಸಿದ್ದೇಶ್‌ ಆಯೋಜಿಸಿದ್ದ ಪಾರ್ಟಿ ಮುಗಿಸಿ 6 ಮಂದಿ ಕಾರಿನಲ್ಲಿ ತೆರಳುತ್ತಿದ್ದರು. […]

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ|ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ Read More »

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ನೊಂದು

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ Read More »

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್‌ ಪಾಂಗಣ್ಣಾಯಗೆ ಜಾಮೀನು ಮಂಜೂರು ಆಗಿದೆ. ಪ್ರಸಾದ್ ಪಾಂಗಣ್ಣಾಯರನ್ನು ಸೆ.19 ರಂದು ಪೋಕ್ಸೋ ಪ್ರಕರಣದಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದ ಆರೋಪಿಯಾಗಿರುವ ಪ್ರಸಾದ್ ಪಾಂಗಣ್ಣಾಯ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ ಖ್ಯಾತ ವಕೀಲ ನರಸಿಂಹ

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು Read More »

ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು, 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ 8 ಮಕ್ಕಳು ಹಾಗೂ ಚಾಲಕ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ನಡೆದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಮಂಗಳೂರು ಮತ್ತು ಬಂಟ್ವಾಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತೀವ್ರ

ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು, 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ Read More »

ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾವು

ಸಮಗ್ರ ನ್ಯೂಸ್:ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಕಳೆದ ಶುಕ್ರವಾರ ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ನ.13 ರಂದು ಮೃತಪಟ್ಟಿದ್ದಾರೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು.ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ (ಅನಾಫಿಲ್ಯಾಕ್ಟಿಕ್ ರಿಯಾಕ್ಷನ್)

ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾವು Read More »

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ

ಸಮಗ್ರ ನ್ಯೂಸ್:ದಕ್ಷಿಣ ಕೊರಿಯಾದ ಜನಪ್ರಿಯ ನಟ ಸಾಂಗ್ ಜೇ-ರಿಮ್ ನ.12 ರಂದು ನಿಧನರಾದರು. ಅವರಿಗೆ 39 ವರ್ಷ ವಯಸ್ಸಾಗಿತ್ತು. ಸಿಯೋಲ್‌ನಲ್ಲಿರುವ ಇವರ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ‘ಎರಡು ಪುಟಗಳ ಪತ್ರ’ ಪತ್ತೆಯಾಗಿದೆ ಎನ್ನಲಾಗಿದೆ., ನಟನ ಅಂತ್ಯಕ್ರಿಯೆ ನವೆಂಬರ್ 14 ರಂದು ನಡೆಯಲಿದೆ ಎಂದು ವರದಿಯಾಗಿದೆ. ಯೌಯಿಡೋ ಸೇಂಟ್ ಮೇರಿಸ್ ಆಸ್ಪತ್ರೆಯ ಪ್ಯೂನರಲ್ ಹಾಲ್‌ನಲ್ಲಿ ಸ್ಮಾರಕ ಸ್ಥಳವನ್ನು ಏರ್ಪಡಿಸಲಾಗಿದೆ ಎಂದು ಎಕ್ಸ್‌ಪೋರ್ಟ್ಸ್ನ್ಯೂಸ್ ವರದಿ ಮಾಡಿದೆ.ಸಾಂಗ್ ಜೆ

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ Read More »

ಪತ್ನಿ, ಮಕ್ಕಳಿಗೆ ವಿಷವುಣಿಸಿ ದಾರುಣವಾಗಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ ನರ ಹಂತಕ

ಸಮಗ್ರ ನ್ಯೂಸ್:ಆಭರಣ ವ್ಯಾಪಾರಿಯೊಬ್ಬರು ಪತ್ನಿ ಹಾಗೂ ತನ್ನ ಮೂರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ . ಕೃತ್ಯ ನಡೆಸಿದ ವ್ಯಕ್ತಿಯನ್ನು ಆಭರಣ ವ್ಯಾಪಾರಿ ಮುಖೇಶ್ ಎಂದು ಗುರುತಿಸಲಾಗಿದೆ. ಆರೋಪಿ ಮುಖೇಶ್ ಪತ್ನಿ ರೇಖಾ, ಪುತ್ರಿಯರಾದ ಭವ್ಯ (22), ಕಾವ್ಯ (17) ಮತ್ತು ಪುತ್ರ ಅಭೀಷ್ (12) ನನ್ನು ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ್ದ. ನಂತರ ಶವಗಳ ಫೋಟೋವನ್ನು ತನ್ನ ವಾಟ್ಸಾಪ್‌ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಇದನ್ನು ನೋಡಿದ

ಪತ್ನಿ, ಮಕ್ಕಳಿಗೆ ವಿಷವುಣಿಸಿ ದಾರುಣವಾಗಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ ನರ ಹಂತಕ Read More »

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ?

ಸಮಗ್ರ ನ್ಯೂಸ್: ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಚಾರಿನ ಅಭಿಲಾಷ್ ಕೊಲ್ಲರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಸುಳ್ಯ ಭಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅಡಿಕೆ ಶೇಟ್ ಗಳಿಂದ ಮೋಸ ..?ಅಡಿಕೆ ವ್ಯಾಪಾರಿಗಳಿಂದ ಇತ್ತಿಚೆಗೆ ಸಾವಿರಾರು ಕ್ವಿಂಟಾಲ್ ಅಡಿಕೆ ಉತ್ತರ ಭಾರತದ ಕಡೆ ಹೋಗಿತ್ತು.

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ? Read More »

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ?

ಸಮಗ್ರ ನ್ಯೂಸ್: ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಚಾರಿನ ಅಭಿಲಾಷ್ ಕೊಲ್ಲರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಸುಳ್ಯ ಭಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅಡಿಕೆ ಶೇಟ್ ಗಳಿಂದ ಮೋಸ ..?ಅಡಿಕೆ ವ್ಯಾಪಾರಿಗಳಿಂದ ಇತ್ತಿಚೆಗೆ ಸಾವಿರಾರು ಕ್ವಿಂಟಾಲ್ ಅಡಿಕೆ ಉತ್ತರ ಭಾರತದ ಕಡೆ ಹೋಗಿತ್ತು.

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೇ ಸಾವು| ಶೇಟುಗಳ ಮೋಸದಾಟಕ್ಕೆ ಬಲಿಯಾದರೇ ಯುವ ಉದ್ಯಮಿ? Read More »

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ತಾಯಿ ಭಾರತಿ ವಾಸುದೇವ ನಿಧನರಾಗಿದ್ದಾರೆ. ಇವರು ನ.12ರ ಬೆಳಿಗ್ಗೆ ಮೃತ ಹೊಂದಿದ್ದಾರೆ. ಮೃತರು ಪತ್ನಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ Read More »