ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು
ಸಮಗ್ರ ನ್ಯೂಸ್: ನಿರ್ಲಕ್ಷ್ಯತನ ಮತ್ತು ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಘಟಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಶುಕ್ರವಾರ ಸಂಜೆ ಅಪಘಾತ ನಡೆದಿದ್ದು, ಸಹಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ […]
ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು Read More »










