ಕ್ರೈಂ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದ ಘಟನೆ ರವಿವಾರ (ನ.03) ನಡೆದಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಯ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ರವಿವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ […]

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕರಾವಳಿಗೆ ಪ್ರತ್ಯೇಕ ನೀತಿ ಹಾಗೂ ಟೂರಿಸಂ ಪಾಲಿಸಿ ರೂಪಿಸುತ್ತೇವೆ. ಮನಸ್ಸಿನ ಅಶಾಂತಿ ಸರಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕಿದೆ ಎಂದು ಅವರು ಹೇಳಿದರು. ನಾನು

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್ Read More »

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ ರತೀಶ್ ಬಂಧಿತರು. ಕೊಟ್ರಚ್ಚಾಲ್‌ನ ವಿಜಯನ್ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಸಮಿತಿಯ ಒಟ್ಟು 8 ಪದಾಧಿಕಾರಿಗಳನ್ನು ಆರೋಪಿಗಳೆಂದು ಪಟ್ಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 154 ಮಂದಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಎಜೆ,

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ Read More »

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಸ್ಧಳದಲ್ಲೇ ಸಾವನ್ನಪ್ಪಿದ ಸವಾರ. ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು Read More »

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ನಿರ್ಲಕ್ಷ್ಯತನ ಮತ್ತು ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಘಟಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಶುಕ್ರವಾರ ಸಂಜೆ ಅಪಘಾತ ನಡೆದಿದ್ದು, ಸಹಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು Read More »

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!

ಸಮಗ್ರ ನ್ಯೂಸ್: ಓವರ್ ಟ್ಯಾಂಕ್: ‘ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ.ಮೃತನನ್ನು ಸುರೇಶ್ (32) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದವನಾಗಿದ್ದು, 3 ದಿನದ ಹಿಂದೆ ಬಳ್ಳಾರಿಗೆ ಹೋಗಿ ಬರುವುದಾಗಿ ತೆರಳಿದ್ದ ಈತ ನಾಪತ್ತೆಯಾಗಿದ್ದನು. ಓವರ್ ಟ್ಯಾಂಕ್ ಮೇಲೆ ಈತನ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಟೈಲ್ಸ್‌ ಕೆಲಸ ಮಾಡಿಕೊಂಡು ಸುರೇಶ್ ತಂಗಿ ಮನೆಯಲ್ಲಿ ವಾಸವಿದ್ದನು.

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.! Read More »

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.!

ಸಮಗ್ರ ನ್ಯೂಸ್:ಹೊಲದಲ್ಲಿ ವ್ಯಕ್ತಿಯೋರ್ವ ಹಾವನ್ನು ಹೊಡೆದು ಕೊಂದಿದ್ದಾನೆ. ಹಾವು ಹೊಡೆದು ಕೊಂದ 1 ಗಂಟೆಯೊಳಗೆ ಮತ್ತೊಂದು ಹಾವು ಆತನನ್ನು ಕೊಂದು ಸೇಡು ತೀರಿಸಿಕೊಂಡಿದೆ. ಇಂತಹ ಪ್ರಕರಣವೊಂದು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗೋವಿಂದ್ ಕಶ್ಯಪ್ (32) ಹೊಲಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಗ್ರಾಮದ ನಿವಾಸಿ ಅತುಲ್ ಸಿಂಗ್ ಮಂಗಳವಾರ ಬೆಳಿಗ್ಗೆ ಹೊಲದಲ್ಲಿ ಭತ್ತದ ಕೊಯ್ದು ಮಾಡಿದ ನಂತರ ಹುಲ್ಲು ಸಂಗ್ರಹಿಸುತ್ತಿದ್ದರು. ಈ ಸಮಯದಲ್ಲಿ, ಒಂದು ಹಾವು ಹೊರಬಂದಿತು. ತಕ್ಷಣ, ಅವನು ಅದನ್ನು ಕೋಲಿನಿಂದ

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.! Read More »

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್

ಸಮಗ್ರ ನ್ಯೂಸ್: ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್‌ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್‌ಗೆ ಸಲ್ಲಿಕೆ ಮಾಡಬೇಕಿದೆ. ಈ ರೀತಿಯ ಪ್ರಕರಣದಲ್ಲಿ ಹೊರ

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು Read More »