ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..!
ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಗೇರಿ ಕೆರೆ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಇದೆ ಸಂದರ್ಭದಲ್ಲಿ ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದು , ಕೆರೆಯ ದಂಡೆ ಮೇಲೆ […]
ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..! Read More »










