ಕ್ರೈಂ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021 ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೊಲೆಯಾದ ನಾಗೇಶ್ ಆಚಾರ್ ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು  2021 ರ ನ.27 ರಂದು ರಾತ್ರಿ ಮೂಡಿಗೆರೆ ತಾಲ್ಲೂಕ್ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ […]

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ Read More »

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಕ್ರೈಂ ಗಣೇಶ್ ಎಂದು ಖ್ಯಾತರಾಗಿದ್ದ ಪತ್ರಕರ್ತ ಗಣೇಶ್ ಅಸುನೀಗಿದ್ದಾರೆ. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಬೆಂಗಳೂರಿನ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯನ್ನು ಕೊಲೆ ಮಾಡಿ, ಶವದೊಂದಿಗೆ ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 24 ರಂದು ಮುಳಬಾಗಿಲು ನಗರದ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಟೋ ಚಾಲಕ ಸೈಯ್ಯದ್ ಸುಹೇಲ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ Read More »

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ Read More »

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. 23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ Read More »

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಲ್ತಾಜ್ ಅಲಿ ಮೃತದೇಹ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್, ಮಲ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಲ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ Read More »

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು

ಸಮಗ್ರ ನ್ಯೂಸ್: ಪುನರ್ವಸತಿ ಕೇಂದ್ರದಿಂದ ಓಡಿ ಹೋಗಿದ್ದ ಇಬ್ಬರು ಬಾಲಕಿಯರ ಮೇಲೆ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಸೈದಾಬಾದ್​​ ಪೊಲೀಸರ ಪ್ರಕಾರ, ಖಾಸಗಿ ಸಂಸ್ಥೆಯೊಂದು ಐಎಸ್ ​ಸದನ್​​ ವಿಭಾಗದ ಅಡಿ ಬಾಲಕಿಯರ ಪುನರ್ವಸತಿ ಕೇಂದ್ರವನ್ನು ನಡೆಸುತ್ತಿದೆ. ಈ ಕೇಂದ್ರದಲ್ಲಿ 14 ವರ್ಷದ ಬಾಲಕಿ ಮೂರು ತಿಂಗಳಿನಿಂದ ಹಾಗೂ 15 ವರ್ಷದ ಬಾಲಕಿ ಸೆ.18ರಿಂದ ಆಶ್ರಯ ಪಡೆಯುತ್ತಿದ್ದರು. ಈ ಇಬ್ಬರೂ ಅಪ್ರಾಪ್ತರಿಗೆ ಪೋಷಕರಿದ್ದಾರೆ. ಆದರೆ ಬೇರೆ ಬೇರೆ ಕಾರಣಗಳಿಂದ ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದರು. ಈ

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು Read More »

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಹೋಮ್ ಸ್ಟೇವೊಂದಕ್ಕೆ ಬೆಂಗಳೂರಿನ ಪ್ರವಾಸಿಗರನ್ನು ಕರೆ ತಂದಿದ್ದ ಟಿಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅ.06 ರಂದು ವರದಿಯಾಗಿದೆ. ಬೆಂಗಳೂರಿನ ಸೋಮನಹಳ್ಳಿ ನಿವಾಸಿಯಾಗಿರುವ ಅವಿನಾಶ್(25) ರವರು ಅ.06 ರಂದು ಬೆಳಗ್ಗೆ ಬೆಂಗಳೂರಿನ ಪ್ರವಾಸಿಗರನ್ನು ಚಿಕ್ಕಮಗಳೂರಿಗೆ ಟಿಟಿ ವಾಹನದಲ್ಲಿ ಕರೆ ತಂದಿದ್ದಾನೆ.ಪ್ರವಾಸಿಗರನ್ನು ನಗರ ಸಮೀಪದ ಹೋಮ್ ಸ್ಟೇವೊಂದಕ್ಕೆ ಬಿಟ್ಟಿದ್ದು, ಕೆಲವೇ ಹೊತ್ತಿನಲ್ಲಿ ಚಾಲಕ ಹೃದಯಾಘಾತಕ್ಕೊಳಗಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಚಿಕ್ಕಮಗಳೂರು

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು Read More »

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ Read More »

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ

ಸಮಗ್ರ ನ್ಯೂಸ್: ಮುಸ್ಲಿಂ ಮುಖಂಡ, ಇಲ್ಲಿನ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಬಿ.ಎಂ.ಮುಮ್ತಾಜ್ ಅಲಿ (52) ಅವರು ಭಾನುವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದಾರೆ. ಅವರ ಬಿಎಂಡಬ್ಲ್ಯು ಕಾರು ನಗರದ ಹೊರವಲಯದ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಶೋಧಕಾರ್ಯ ನಡೆದಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕರಾವಳಿ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಆರೇಳು ದೋಣಿಗಳಲ್ಲಿ

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ Read More »