ಕ್ರೈಂ

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!!

ಸಮಗ್ರ ನ್ಯೂಸ್: ಪಾಪಿ ಮಂತ್ರವಾದಿ ತಂದೆಯೋರ್ವ ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ನಡೆದಿದೆ. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ಈತ ಮಾಟ‌-ಮಂತ್ರ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.‌ ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು […]

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!! Read More »

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.!

ಸಮಗ್ರ ನ್ಯೂಸ್:ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ 26 ರಂದು ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೌದು, ಮೂರು ದಿನಗಳ ಕಾಲ ನಡೆದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಜನಾ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿದ್ದ ಈರಪ್ಪ ಅವರು

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.! Read More »

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.!

ಸಮಗ್ರ ನ್ಯೂಸ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗುಲಿದ ಪ್ರಕರಣ ಬೆಳಕಿಗೆ ಬಂದಿದೆ.ಇದ್ದಕ್ಕಿದ್ದಂತೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು.ರೆಸ್ಟೋರೆಂಟ್ ಮತ್ತು 7-9 ಕಾರುಗಳು ಸುಟ್ಟುಹೋಗಿವೆ. ಮಹಿಳೆಯೊಬ್ಬರು ಗಾಯಗೊಂಡಿರುವ ಸುದ್ದಿಯೂ ಇದೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿ ಅವಘಡದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸುಲ್ತಾನ್ ಬಜಾ‌ರ್ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ನಿರಂತರವಾಗಿ ಸ್ಫೋಟಗಳು ನಡೆಯುತ್ತಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.! Read More »

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ!

ಸಮಗ್ರ ನ್ಯೂಸ್: ಬೈಕ್‌ಗೆ ಅಡ್ಡ ಬರುತ್ತಿದ್ದ ನಾಯಿಗಳಿಗೆ ಕಲ್ಲು ಹೊಡೆದಿದ್ದಕ್ಕೆ ಯುವತಿ ಮೇಲೆ ಹಲ್ಲೆ ಈ ಘಟನೆ ಎನ್.ಆ‌ರ್.ಐ ಲೇಔಟ್‌ನ ರಿಚಿಸ್ ಗಾರ್ಡ್‌ನ 1ನೇ ಕ್ರಾಸ್‌ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಹೋಗುತ್ತಿದ್ದ ಗಾಡಿಗೆ ನಾಯಿಗಳು ಏಕಾಏಕಿ ಅಡ್ಡ ಬಂದಿವೆ. ನಾಯಿಗಳು ಅಡ್ಡ ಬಂದಿವೆ ಎಂದು ಯುವತಿ ಕಲ್ಲಿನಿಂದ ಹೊಡೆದಿದ್ದಾಳೆ.ಆಗ ನೀಲಿ ಬಟ್ಟದ ಶರ್ಟ್ ಧರಿಸಿದ ಯುವಕನೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಬೈಕ್ ಕೀ ಕಿತ್ತುಕೊಂಡು ಅವಾಶ್ಯ ಶಬ್ದಗಳಿಂದ ನಿಂದಿಸಿ ಎದೆ ಮುಟ್ಟಿ ತಳ್ಳಾಡಿ ಮುಖಕ್ಕೆ ಹೊಡೆದು ಹಲ್ಲೆ

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ! Read More »

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ.ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದರು. ಮರುದಿನ ಬೀಜಾಡಿ ಸಮುದ್ರಕ್ಕೆ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಸದ್ಯ, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಶುಭ ಕಾರ್ಯದ ನಿಮಿತ್ತ ಉಡುಪಿಗೆ ತೆರಳಿದ್ದ ಯುವಕರು ಬೀಚ್ ಗೆ ತೆರಳಿದ್ದರು ಎನ್ನಲಾಗಿದೆ.

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು Read More »

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ಧ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್ ಎಂದು ಹೇಳಲಾಗುತ್ತಿದ್ದೆ.ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್ ಬುಕ್

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ Read More »

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ನನ್ನ ಜೊತೆ ಸಹಕರಿಸು ಇಲ್ಲದಿದ್ದರೆ 24 ಪೀಸ್ ಗಳನ್ನಾಗಿ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ ಯುವಕನನ್ನು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಶಾರೀಕ್ ಬಂಧಿತ ಆರೋಪಿ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್ Read More »

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದಾಗಿ ಸಾಫ್ಟ್ ವೇ‌ರ್ ಎಂಜಿನಿಯ‌ರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಕಾಪೇಟೆಯಲ್ಲಿ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಛಾವಣಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ನಾಗ ಪ್ರಭಾಕರ್ ಆಂಧ್ರಪ್ರದೇಶ ಮೂಲದವರಾಗಿದ್ದು, ಗಚಿಬೌಲಿಯ ಸಾಫ್ಟ್ರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೋಕಾಪೇಟೆಯ ಹಾಸ್ಟೆಲ್‌ ಕೋಣೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗ ಪ್ರಭಾಕ‌ರ್ ಅವರ ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ Read More »

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ್ದ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ಎಂಬವರವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ Read More »

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ಉದ್ಯೋಗ ಸಿಗದೇ ಬೇಸತ್ತ LLB ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಬುಕ್ಕಪಟ್ಟಣ ಮಂಡಲದ ಸಿದ್ದರಾಮಪುರ ಗ್ರಾಮದಲ್ಲಿ ನಡೆದಿದೆ. ಜಿ.ಲಾಲುಸಾಹೇಬ್ ಅವರ ಹಿರಿಯ ಮಗಳು ರುಕ್ಸಾನಾ (27) ಅನಂತಪುರ ಜಿಲ್ಲಾ ನ್ಯಾಯಾಲಯದಲ್ಲಿ ಕಿರಿಯ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದಳು.ಈ ಕ್ರಮದಲ್ಲಿ ವಕೀಲಿ ವೃತ್ತಿ ನಡೆಸುತ್ತಿರುವ ರುಕ್ಸಾನಾ ತಮ್ಮ ಕೆಲಸದ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ. ಆದರೆ, ಅವಕಾಶ ಸಿಗಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಪೆಗೊಂಡ ಆಕೆ. ತೀವ್ರ ಮಾನಸಿಕ ವ್ಯಥೆಯಿಂದ ನ್ಯಾಯಾಲಯದ ಮೊರೆ

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು! Read More »