ಕ್ರೈಂ

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು

ಸಮಗ್ರ ನ್ಯೂಸ್: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದ ರೀಲ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಪ್ರತಿಮಾ ಎಂಬಾಕೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ರೀಲ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು.ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ […]

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು Read More »

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್‌ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್ Read More »

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ

ಸಮಗ್ರ ನ್ಯೂಸ್: ಕಲ್ಲಿನಿಂದ ಬಿಎಂಟಿಸಿ ಕಂಡಕ್ಟರ್ ತಲೆ ಜಜ್ಜಲು ಪ್ರಯಾಣಿಕ ಬಂದಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಸಂಗಪ್ಪ ಪ್ರಾಣಾಪಾಯದಿಂದ ಪಾರಾದ ಕಂಡಕ್ಟರ್ ಹಾಗೂ ಹೇಮಂತ್ ಆರೋಪಿ. ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.ಮೂರು ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟ‌ರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು.ಆ ವೇಳೆ ಕಂಡಕ್ಟ‌ರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಆರೋಪಿ ಹೇಮಂತ್ ಎಸ್ಕೆಪ್ ಆಗಿದ್ದ.ಅದಾದ ಬಳಿಕ ಮೂರು ದಿನಗಳಿಂದ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು ಹೇಮಂತ್

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ Read More »

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ವೆಂಕಟಯ್ಯ(43)ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.ನಾಗ‌ರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ನಂತ್ರ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮನೆಯ ಯಜಮಾನ ಕಣ್ಣೆದುರೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ವೆಂಕಟಯ್ಯ ಅವರಿಗೆ ಪತ್ನಿ ಹಾಗೂ

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ Read More »

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಆಯಿಷಾ ವಹಿದಾ (10) ಮೃತ ವಿದ್ಯಾರ್ಥಿನಿ. ಬಡಕಬೈಲು ಮೊಹಮ್ಮದ್ ಮುನ್ಸಿಯಾ ದಂಪತಿಯ ಪುತ್ರಿ ಮೃತ ಬಾಲಕಿ. ಮದಕ ಕಡೆಯಿಂದ ದೇರಳಕಟ್ಟೆ ಕಡೆಗೆ ಬರುತ್ತಿದ್ದ ಆಟೋ ಕಲ್ಲಪಾದೆ ಬಳಿ ವೇಗವಾಗಿ ಬಂದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ Read More »

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..!

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಗೇರಿ ಕೆರೆ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಇದೆ ಸಂದರ್ಭದಲ್ಲಿ ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದು , ಕೆರೆಯ ದಂಡೆ ಮೇಲೆ

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..! Read More »

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ನಟ ಸುದೀಪ್ ಗೆ ಮಾತೃವಿಯೋಗ Read More »

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ (50) ಮೃತ ದುರ್ದೈವಿ. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್‌ ಢಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು Read More »