ಗಂಡ ಹೆಂಡತಿ ಜಗಳಕ್ಕೆ ಬಲಿಯಾದ 5 ವರ್ಷದ ಮಗು..
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯಿಂದಲೇ ಬಾಲಕಿ ಕೊಲೆಯಾಗಿದ್ದಾಳೆ ಎಂಬ ಮಾಹಿತಿಯನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ. ಇದೀಗ ಮಗಳನ್ನು ಹತ್ಯೆಗೈದ ತಂದೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಮಂಗಳ ಪ್ರೀತಿಸಿ ಮದುವೆಯಾದವರು. ಆದರೂ ನಿತ್ಯ ಜಗಳವಾಡುತ್ತಿದ್ದರು. ಹೆಂಡತಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹೊಂದಿದ್ದನು. ಇನ್ನೂ ಮಗಳ ಹುಟ್ಟಿನ ಬಗ್ಗೆ […]
ಗಂಡ ಹೆಂಡತಿ ಜಗಳಕ್ಕೆ ಬಲಿಯಾದ 5 ವರ್ಷದ ಮಗು.. Read More »









