ಕ್ರೈಂ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ.ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.ನಂತರ ಸಂಜೆ ಅವಿನಾಶ್ ಹಲವು ಬಾರಿ […]

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಅರ್ಜಿ ವಜಾ ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್

ಸಮಗ್ರ ನ್ಯೂಸ್: ಮಹಾರಾಷ್ಟ್ರ NCP ನಾಯಕ ಬಾಬಾ ಸಿದ್ದಿಕಿಯನ್ನ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಡಿಸಿಎಂ ಅಜಿತ್ ಪವಾರ್ ಬಣದಲ್ಲಿ ಗುರುತಿಸಿಕೊಂಡ ಬಾಬಾ ಸಿಧ್ಧಿಕಿಯನ್ನು ಕಚೇರಿ ಸಮೀಪದ ರಾಮಮಂದಿರ ಬಳಿ ಶೂಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಮೂರನೆಯವರು ಪರಾರಿಯಾಗಿದ್ದಾರೆ. ದಾಳಿಗೂ ಮುನ್ನಾ ಮೂವರು ಆರೋಪಿಗಳು ರಾತ್ರಿ ಆಟೋ ರಿಕ್ಷಾದಲ್ಲಿ ಬಂದಿದ್ದು, ಸ್ವಲ್ಪ ಸಮಯ

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್ Read More »

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ Read More »

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬಂದಿಲ್ಲ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು Read More »

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021 ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೊಲೆಯಾದ ನಾಗೇಶ್ ಆಚಾರ್ ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು  2021 ರ ನ.27 ರಂದು ರಾತ್ರಿ ಮೂಡಿಗೆರೆ ತಾಲ್ಲೂಕ್ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ Read More »

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಕ್ರೈಂ ಗಣೇಶ್ ಎಂದು ಖ್ಯಾತರಾಗಿದ್ದ ಪತ್ರಕರ್ತ ಗಣೇಶ್ ಅಸುನೀಗಿದ್ದಾರೆ. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಬೆಂಗಳೂರಿನ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯನ್ನು ಕೊಲೆ ಮಾಡಿ, ಶವದೊಂದಿಗೆ ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 24 ರಂದು ಮುಳಬಾಗಿಲು ನಗರದ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಟೋ ಚಾಲಕ ಸೈಯ್ಯದ್ ಸುಹೇಲ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ Read More »

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ Read More »

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. 23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ Read More »