ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ.ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.ನಂತರ ಸಂಜೆ ಅವಿನಾಶ್ ಹಲವು ಬಾರಿ […]
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »










