ಕ್ರೈಂ

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು

ಸಮಗ್ರ ನ್ಯೂಸ್: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ಸೆಪ್ಟೆಂಬರ್ 1 ರಂದು ನಡೆದಿದೆ. ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಮೃತ ದುರ್ದೈವಿ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು […]

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು Read More »

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಪುತ್ತಿಲ ಪುತ್ತೂರು

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು Read More »

ನಾಡಬಾಂಬ್ ಸ್ಫೋಟಗೊಂಡು ಮಗ ಸಾವು.. ತಂದೆ ಗಂಭೀರ

ಸಮಗ್ರ ನ್ಯೂಸ್: ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ. ಪವನ್ ( 19 ) ಮೃತ ಯುವಕ. ಮನೆಯಲ್ಲಿ ನಾಡಬಾಂಬ್ ಸುತ್ತುವಾಗ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಾಡಬಾಂಬ್ ಸ್ಫೋಟಗೊಂಡು ಮಗ ಸಾವು.. ತಂದೆ ಗಂಭೀರ Read More »

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ

ಸಮಗ್ರ ನ್ಯೂಸ್: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ ಎಂಬ 21 ವರ್ಷದ ಮಂಗಳಮುಖಿಗೆ ಮಂಡ್ಯದ ಆದಿಲ್‌ ಎಂಬ 23 ವರ್ಷದ ಯುವಕ ಚಾಕುವಿನಿಂದ ಇರಿದಿದ್ದಾನೆ. ಹನೀಷಾ ಹಾಗೂ ಆದಿಲ್ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ ಆಗಾಗ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದಳು. ಇದನ್ನು

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ Read More »

ಕಡಬ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ಆದರೆ ಅಲ್ಲಿ ಪರೀಕ್ಷಿಸಿದ

ಕಡಬ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು Read More »

ಕಾರ್ಕಳ ಅತ್ಯಾಚಾರ ಪ್ರಕರಣ| ಮತ್ತೊರ್ವ ಆರೋಪಿ ಅಭಯ್ ಅರೆಸ್ಟ್| ಈತ ಬಿಜೆಪಿ ಕಾರ್ಯಕರ್ತನಂತೆ!!

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಎಂದು ಗುರುತಿಸಲಾಗಿದೆ. ಅತ್ಯಾಚಾರಿ ಅಲ್ತಾಫ್ ಗೆ ಡ್ರಗ್ಸ್ ಪೂರೈಕೆ ಮಾಡಿದ ಹಿನ್ನಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ, ಕಾರ್ಕಳ ತೆಲ್ಲಾರು ನಿವಾಸಿ ಅಭಯ್ ಶಾಸಕ ಸುನೀಲ್ ಕುಮಾರ್‌ ಅವರ ಭಕ್ತ, ಬಿಜೆಪಿ ಕಾರ್ಯಕರ್ತ, ಭಜರಂಗದಳ ಕಾರ್ಯಕರ್ತನೂ ಆಗಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ| ಮತ್ತೊರ್ವ ಆರೋಪಿ ಅಭಯ್ ಅರೆಸ್ಟ್| ಈತ ಬಿಜೆಪಿ ಕಾರ್ಯಕರ್ತನಂತೆ!! Read More »

ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

ಸಮಗ್ರ ನ್ಯೂಸ್: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ. ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ. ಶಂಕೆ ಮೇರೆಗೆ

ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ! Read More »

ಮೂಡುಬಿದಿರೆ: ಅಪ್ರಾಪ್ತೆ ಮಗಳನ್ನೇ ಗರ್ಭಿಣಿಯನ್ನಾಗಿಸಿದ ತಂದೆ| ಪೋಕ್ಸೊ ಕೇಸು ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ವಿಕೃಕಾಮಿ ತಂದೆಯೊಬ್ಬನನ್ನು ಮೂಡುಬಿದಿರೆ ಪೋಲಿಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. 55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ

ಮೂಡುಬಿದಿರೆ: ಅಪ್ರಾಪ್ತೆ ಮಗಳನ್ನೇ ಗರ್ಭಿಣಿಯನ್ನಾಗಿಸಿದ ತಂದೆ| ಪೋಕ್ಸೊ ಕೇಸು ದಾಖಲು Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲುವಿನಲ್ಲಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೃತರ ಮಗಳ ಗಂಡ ರಾಘವೇಂದ್ರ ಕೆದಿಲಾಯ ಹಾಗೂ ಮೊಮ್ಮಗ ಮುರುಳಿಕೃಷ್ಣ ಎಂದು ಗುರುತಿಸಲಾಗಿದೆ. ಮೃತ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ. ಹಂತಕರಿಬ್ಬರನ್ನು ಕೂಡ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ಕಾರ್ಕಳ: ಅನ್ಯಕೋಮಿನ ಯುವಕರ ತಂಡದಿಂದ ಗ್ಯಾಂಗ್ ರೇಪ್| ಓರ್ವನ ಬಂಧನ; ಯುವತಿ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಜೇನು ಕೃಷಿ ಕೆಲಸ ಮಾಡಿಕೊಂಡು ಜೀವನ ನೆಡೆಸುತ್ತಿದ್ದ 21ವರ್ಷದ ಯುವತಿಯ ಸ್ನೇಹ ಬೆಳಿಸಿದ ಅಲ್ತಾಫ್ ಎಂಬ ತನ್ನ ಸ್ನೇಹಿತರ ಜೊತೆಗೆ ಸೇರಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅನ್ಯಕೋಮಿನ ಯುವಕರಿಂದ ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿದ್ದು ಈ ಘಟನೆ ಸಮಾಜದಲ್ಲಿ ಆತಂಕಕ್ಕೆ ಕಾರಣ ಆಗಿದೆ. ಕಾರ್ಕಳ ಅಯ್ಯಪ್ಪ ನಗರ ಬಳಿ ಕಾಡಿನಲ್ಲಿ ಯುವತಿಗೆ ಮತ್ತು ಬರುವ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ

ಕಾರ್ಕಳ: ಅನ್ಯಕೋಮಿನ ಯುವಕರ ತಂಡದಿಂದ ಗ್ಯಾಂಗ್ ರೇಪ್| ಓರ್ವನ ಬಂಧನ; ಯುವತಿ ಆಸ್ಪತ್ರೆಗೆ ದಾಖಲು Read More »