ಕ್ರೈಂ

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದು, ಪತ್ನಿ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಸಮೀಪದ ಕಾರ್ಕಳ ಕಡಿದ ಹೆದ್ದಾರಿ ಎಂಬಲ್ಲಿ ನಡೆದಿದೆ. ಕೊಲೆಯಾದ ಜಯಶ್ರೀ (28) ಪತಿ ಕಿರಣ್‌ ಉಪಾಧ್ಯ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಲಿಗ್ರಾಮ ಸಮೀಪದಲ್ಲಿರುವ ಕಾರ್ಕಡದ ಕಡಿದ ಹೆದ್ದಾರಿಯ ಅಂಗನವಾಡಿ ಕೇಂದ್ರದ ಬಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಈ ದಂಪತಿ ವಾಸವಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ದಂಪತಿಗೆ ಮದುವೆಯಾಗಿತ್ತು. ಮುಂಜಾನೆ […]

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ Read More »

ಫೇಸ್‌ಬುಕ್‌ನಲ್ಲಿ ಬಣ್ಣ ಬಣ್ಣದ ಮಾತುಗಳಿಂದ ಅರ್ಚಕನನ್ನು ಬಲೆಗೆ ಬೀಳಿಸಿದ ಸುಂದರಿ| ಲಕ್ಷ ಲಕ್ಷ ಪಂಗನಾಮ ಹಾಕಿ ಲಪಟಾಯಿಸಿ ಪರಾರಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ, ಮಂಡ್ಯದ ಪಾಂಡವಪುರ ಮೂಲದ ಅರ್ಚಕನಿಗೆ(60) ಜೊತೆ ಚಾಟಿಂಗ್ ಮಾಡಿದ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾಳೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್ ಹಣ ಕಳೆದುಕೊಂಡು, ಸೈಬ‌ರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಿಜಯಕುಮಾರ್ ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಒಬ್ಬಳು ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ಚಾಟಿಂಗ್ ಮಾಡುತ್ತಿದ್ದ ವಿಜಯ್ ಕುಮಾರ್ ಬಗ್ಗೆ

ಫೇಸ್‌ಬುಕ್‌ನಲ್ಲಿ ಬಣ್ಣ ಬಣ್ಣದ ಮಾತುಗಳಿಂದ ಅರ್ಚಕನನ್ನು ಬಲೆಗೆ ಬೀಳಿಸಿದ ಸುಂದರಿ| ಲಕ್ಷ ಲಕ್ಷ ಪಂಗನಾಮ ಹಾಕಿ ಲಪಟಾಯಿಸಿ ಪರಾರಿ Read More »

ಸಂಪಾಜೆ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು| ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟ ದುರ್ದೈವಿ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ ಗಂಭೀರ ಗಾಯಗಳಾಯಿತು. ಕೂಡಲೇ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ

ಸಂಪಾಜೆ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು| ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಚಾರ್ಜ್ ಶೀಟ್ನಲ್ಲಿ ನಟ ದರ್ಶನ್ ನನ್ನು ಎ 1 ಆರೋಪಿ ಮಾಡಲು ತಯಾರಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಿಂದ ಎ1 ಆರೋಪಿ ಸ್ಥಾನಕ್ಕೆ ಏರಿದ ದರ್ಶನ್ ಗೆ ಚಾರ್ಜ್ ಶೀಟ್ ಬಡ್ತಿ ನೀಡಲು ತಯಾರಿ ನಡೆದಿದೆ. ಕೊಲೆ ಕೇಸಿನ ತನಿಖೆ ವೇಳೆ ದರ್ಶನ್ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಎ1 ಆರೋಪಿಯನ್ನಾಗಿ ಪವಿತ್ರಾಗೌಡರನ್ನ (Pavithra Gowda) ಹೆಸರಿಸಲಾಗಿತ್ತು. ತನಿಖೆ ಮುಗಿದು ಚಾರ್ಜ್ ಶೀಟ್ ಸಲ್ಲಿಕೆಯ ಸಿದ್ಧತೆಯಲ್ಲಿ ಎ2 ಇಂದ ಎ1 ಗೆ ಬಡ್ತಿ ನೀಡಲು ಸಿದ್ಧತೆಗಳು ಆರಂಭವಾಗಿದೆ. ಇದು ದರ್ಶನ್ ಗೆ ಮತ್ತಷ್ಟು ಸಂಕಷ್ಟ ತಂದೊಡ್ಡೋದು ಫಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ಚಾರ್ಜ್ ಶೀಟ್ನಲ್ಲಿ ನಟ ದರ್ಶನ್ ನನ್ನು ಎ 1 ಆರೋಪಿ ಮಾಡಲು ತಯಾರಿ Read More »

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟಗೊಂಡು 14 ಮಂದಿ ಕಾರ್ಮಿಕರು ಸಾವನ್ನಪ್ಪಿ, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್. ಎನ್ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮನೆ ಪಕ್ಕದಲ್ಲೇ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು… Read More »

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ

ಸಮಗ್ರ ನ್ಯೂಸ್: ಗೆಳೆಯ ಮದುವೆಗೆ ಒಪ್ಪಲಿಲ್ಲ ಎಂದು ಯುವತಿ ಆತನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಆ. 16 ರಂದು ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ತನಗೆ ಸಿಗುವುದಿಲ್ಲ ಎಂದು ಕೋಪಗೊಂಡ ಯುವತಿ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ. ಪದ್ಮಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ Read More »

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ Read More »

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸಮಗ್ರ ನ್ಯೂಸ್: ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದಾನೆ. ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಹೀಲಿಯಂ ಗ್ಯಾಸ್‌ (Helium Gas) ಬಳಸಿ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ. ಸಕಲೇಶಪುರ ಮೂಲದ ಯಾಜ್ಙಿಕ್ (22) ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »