ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ
ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದು, ಪತ್ನಿ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಸಮೀಪದ ಕಾರ್ಕಳ ಕಡಿದ ಹೆದ್ದಾರಿ ಎಂಬಲ್ಲಿ ನಡೆದಿದೆ. ಕೊಲೆಯಾದ ಜಯಶ್ರೀ (28) ಪತಿ ಕಿರಣ್ ಉಪಾಧ್ಯ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಲಿಗ್ರಾಮ ಸಮೀಪದಲ್ಲಿರುವ ಕಾರ್ಕಡದ ಕಡಿದ ಹೆದ್ದಾರಿಯ ಅಂಗನವಾಡಿ ಕೇಂದ್ರದ ಬಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಈ ದಂಪತಿ ವಾಸವಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ದಂಪತಿಗೆ ಮದುವೆಯಾಗಿತ್ತು. ಮುಂಜಾನೆ […]
ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ Read More »









