ಕ್ರೈಂ

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಸಮಗ್ರ ನ್ಯೂಸ್: ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹತ್ಯೆಗೀಡಾದ ಟ್ರೈನಿ ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ […]

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ Read More »

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »

ಸಿಲಿಕಾನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ| ಮಗನ ಮುಂದೆಯೇ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರೌಡಿಶೀಟರ್ ಗ್ಯಾಂಗ್ ನಿಂದ ಪೈಶಾಚಿಕ ಕೃತ್ಯ ನಡೆದಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಮಹಿಳೆ ಮೇಲೆ ಕಾಮುಕರು ಎರಗಿ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದಿದ್ದಾರೆ. 40 ವರ್ಷದ ತಾಯಿ ಮೇಲೆ ತನ್ನ ಕಣ್ಣ‌ ಮುಂದೆಯೇ ತಾಯಿ‌ ಮೇಲೆ ಅತ್ಯಾಚಾರವಾದ್ರೂ ಸಹ 20 ವರ್ಷದ ಮಗ ನಿಸ್ಸಹಾಯಕನಾಗಿದ್ದಾನೆ. ಇನ್ನೂ ಮಹಿಳೆ ಮೇಲಿನ ಅತ್ಯಾಚಾರಕ್ಕೆ ಇಬ್ಬರು ಮಹಿಳೆಯರು

ಸಿಲಿಕಾನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ| ಮಗನ ಮುಂದೆಯೇ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ Read More »

ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್ ಳನ್ನ ಎಸೆಯಲಾಗಿದೆ. ಎರಡು ಸ್ಕೂಟರ್ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡಿದಲ್ಲದೆ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಬೈಕ್ಗೆ ಒಂದು ಗತೀ ಕಾಣಿಸಿದ್ದಾರೆ. ಇನ್ನು ವ್ಹೀಲಿಂಗ್

ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿದ ಸಾರ್ವಜನಿಕರು Read More »

ವಿದ್ಯುತ್ ಶಾಕ್ ಗೆ ಇಂಜಿನಿಯರ್ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್‍ನಿಂದ ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ

ವಿದ್ಯುತ್ ಶಾಕ್ ಗೆ ಇಂಜಿನಿಯರ್ ಬಲಿ Read More »

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಧರ್ಮಗುರುವೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಮೃತಪಟ್ಟ ಘಟನೆ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ( 30) ಮೃತಪಟ್ಟವರು . ಇವರು ಮೂಲತಃ ಕಣ್ಣೂರು ಇರಿಟ್ಟಿ ನಿವಾಸಿಯಾಗಿದ್ದರು. ಜೊತೆಗಿದ್ದ ಧರ್ಮಗುರು ಫಾ. ಸೆಬಿನ್ ಜೋಸೆಫ್ ( 29) ಗಾಯಗೊಂಡಿದ್ದಾರೆ. ದೇಲಂಪಾಡಿ ಸಂತ ಮೇರಿಸ್ ಚರ್ಚ್ ಧರ್ಮಗುರು ಆಗಿದ್ದ ಫಾ . ಮ್ಯಾಥ್ಯೂ , ಗುರುವಾರ ಸಂಜೆ ಮುಳ್ಳೇರಿಯಾ

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ Read More »

ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಹಿಳೆಯರ ಜೊತೆ ಕಾರೊಳಗೆ ಯುವಕನ ಸರಸ

ಸಮಗ್ರ ನ್ಯೂಸ್: ಕಾರಿನೊಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಸೆಕ್ಸ್‌ನಲ್ಲಿ ತೊಡಗುವುದು ಹೀಗೆ ಹಲವಾರು ಘಟನೆಗಳು ಕೇಳಿಬಂದಿದೆ. ಇದೀಗ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್‌ಎಚ್ 27 ರಲ್ಲಿ ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಪುರುಷನೊಬ್ಬ ಸರಸಸಲ್ಲಾಪದಲ್ಲಿ ತೊಡಗಿರುವ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‍ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011

ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಹಿಳೆಯರ ಜೊತೆ ಕಾರೊಳಗೆ ಯುವಕನ ಸರಸ Read More »

ಮೂಡುಬಿದಿರೆ: ಪ್ರೇಮವೈಫಲ್ಯ ಹಿನ್ನೆಲೆ| ಕಾಲೇಜು ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಭಗ್ನಪ್ರೇಮಿ

ಸಮಗ್ರ ನ್ಯೂಸ್: ಪ್ರೇಮ ವೈಫಲ್ಯದಿಂದ ಯುವಕನೋರ್ವ ಪಿಯುಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬಾತ ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದೆ. ಮಂಜುನಾಥ್ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಆಕೆ ಒಪ್ಪದ ಹಿನ್ನೆಲೆ ಕತ್ತರಿಯಿಂದ ಹೊಟ್ಟೆಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಯತ್ನ ಆರೋಪದಡಿ ಮೂಡುಬಿದಿರೆ ಪೊಲೀಸರು ಮಂಜುನಾಥ್ ನನ್ನು ಬಂಧಿಸಿದ್ದಾರೆ ಎಂದು ತಿಳಿದು

ಮೂಡುಬಿದಿರೆ: ಪ್ರೇಮವೈಫಲ್ಯ ಹಿನ್ನೆಲೆ| ಕಾಲೇಜು ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಭಗ್ನಪ್ರೇಮಿ Read More »