ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ
ಸಮಗ್ರ ನ್ಯೂಸ್: ಕೋಲ್ಕತ್ತಾದ ಸರ್ಕಾರಿ ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹತ್ಯೆಗೀಡಾದ ಟ್ರೈನಿ ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ […]
ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ Read More »








