ಕ್ರೈಂ

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..!

ಸಮಗ್ರ ನ್ಯೂಸ್: ಗದಗದಲ್ಲಿ ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಕೋಪದಿಂದ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಗದಗ ಜಿಲ್ಲೆಯ ಟಾಂಗಾ ಕೂಟ್ ಬಳಿ ನಡೆದಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕನನ್ನ ತೆಗೆದು ಹಾಕಲಾಗಿತ್ತು. 2018ರಿಂದ 2023ರವರೆಗೆ ಕೀರ್ತನಾ ಸಂಘದಲ್ಲಿದ್ದ ವಿನಾಯಕ ಕಬಾಡಿ, […]

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..! Read More »

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು

ಸಮಗ್ರ ನ್ಯೂಸ್: ಇಲ್ಲೊಂದು ಕತೆ ಇದೆ ನೋಡಿ, ಯಾರೋ ಒಬ್ಬ ಕಳ್ಳ ಸ್ಟೈಲ್ ಆಗಿ ಮದುವೆ ಮನೆಗೆ ಬಂದು ಕನ್ನ ಹಾಕಿದ್ದಾನೆ. ಮದುವೆ ಮನೆಗೆ ಬಂದ ಈ ಖತರ್ನಾಕ್ ಕಳ್ಳನಿಗೆ ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಹೌದು ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ನಡೆದಿದ್ದು ಬೇರೆಲ್ಲೂ ಅಲ್ಲ

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು Read More »

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹಾಸನದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಗು ಸೇರಿ ಆರು ಜನ ಮೃತಪಟ್ಟ ಘಟನೆ ನಡೆದಿದೆ. ಈ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.  ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ Read More »

ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಕಳ್ಳತನ…!

ಸಮಗ್ರ ನ್ಯೂಸ್: ಕಳ್ಳತನ ಹೇಗೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಇದೇ ಉದಾಹರಣೆ ನೋಡಿ, ಯಾವ ಸಿನಿಮಾ ದೃಶ್ಯಕ್ಕೂ ಕಡಿಮೆ ಇಲ್ಲ. ಮಧ್ಯಪ್ರದೇಶದಲ್ಲಿ ಮೂವರು ಕಳ್ಳರು, ಚಲಿಸುತ್ತಿದ್ದ ಟ್ರಕ್‌ನಿಂದ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಚಲಿಸುತ್ತಿದ್ದ ಟ್ರಕ್‌ಅನ್ನು ಬೈಕ್‌ ಮೇಲೆಯೇ ಚೇಸ್‌ ಮಾಡಿದ ಕಳ್ಳರು ಭಾರಿ ಪ್ರಮಾಣದ ವಸ್ತುಗಳನ್ನು ಕದ್ದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ‌ ಈ ಘಟನೆ ನಡೆದಿದ್ದು ಆಗ್ರಾ-ಮುಂಬೈ ಹೆದ್ದಾರಿಯ ದೆವಾಸ್-ಶಾಜಾಪುರ್‌ ರಸ್ತೆಯಲ್ಲಿ. ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ವೇಗವಾಗಿ ಚಲಿಸಿ ಇದರಲ್ಲಿದ್ದ

ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಕಳ್ಳತನ…! Read More »

ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿ| 11 ಮಂದಿ ಸಾವನ್ನಪ್ಪಿದ ದಾರುಣ ಸಾವು

ಸಮಗ್ರ ನ್ಯೂಸ್: ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ. ಮೇ.25 ರ ತಡರಾತ್ರಿ 11 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ. ಇದಾದ ಬಳಿಕ ಬಸ್‌ ಮೇಲೆ ಡಂಪರ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಸೀತಾಪುರ

ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿ| 11 ಮಂದಿ ಸಾವನ್ನಪ್ಪಿದ ದಾರುಣ ಸಾವು Read More »

ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು|ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ ಸಂಬಂಧಿಕರು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯ ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಮುಂಭಾಗದಲ್ಲಿ ನೂರಾರು ಜನರು ಜಮಾಯಿಸಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸುತ್ತಿದ್ದಾರೆ. ಪೊಲೀಸ್ ಜೀಪ್ ಎಳೆದು, ಠಾಣೆ ವ್ಯಾಪ್ತಿಯ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಮಟ್ಕಾ ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ ನನ್ನು

ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು|ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ ಸಂಬಂಧಿಕರು Read More »

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ಗೆ ಸೇರಿದ ಇಬ್ಬರು ಆರೋಪಿಗಳಾದ ಆಶಿಕ್ ಮತ್ತು ರಖೀಬ್ ಎಂಬವರನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ. ಮೇ 20ರಂದು ಪ್ರಕರಣ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್ Read More »

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಸ್ಫೋಟಕ ಟ್ವಿಸ್ಟ್| ಸತ್ಯ ಬಿಚ್ಚಿಟ್ಟ ಜಗದೀಶ್ ಪತ್ನಿ..!

ಸಮಗ್ರ ನ್ಯೂಸ್: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಇದೀಗ ಸ್ಪೋಟಕ ಟ್ವಿಸ್ಟ್​ ಸಿಕ್ಕಿದೆ. ಸೌಂದರ್ಯ ಜಗದೀಶ್ ಅವರ ಬ್ಯುಸಿನೆಸ್ ಪಾರ್ಟನರ್ಸ್ ಮೇಲೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವರ ಮೇಲೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸೌಂದರ್ಯ ಕನ್​​​ಸ್ಟ್ರಕ್ಷನ್​ ಸಂಬಂಧ ಬ್ಯುಸಿನೆಸ್ ಲಾಸ್ ಬಗ್ಗೆ ಡೆತ್​ನೋಟ್​​ನಲ್ಲಿ ಬರೆದಿದ್ದಾರೆ. ಸುಮಾರು 60 ಕೋಟಿ ರೂಪಾಯಿ ನಷ್ಟಕ್ಕೆ ಪಾಲುದಾರರು ಕಾರಣ ಎಂದು ಉಲ್ಲೇಖಿಸಲಾಗಿತ್ತು. ಈ ಸಂಬಂಧ ಈಗ ಬ್ಯುಸಿನೆಸ್ ಪಾರ್ಟನರ್ಸ್​​ ಮೇಲೆ FIR ದಾಖಲಿಸಿ

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಸ್ಫೋಟಕ ಟ್ವಿಸ್ಟ್| ಸತ್ಯ ಬಿಚ್ಚಿಟ್ಟ ಜಗದೀಶ್ ಪತ್ನಿ..! Read More »

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಬುದ್ಧ (21) ಎಂಬಾಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಈ ಸಾವಿನ ಹಿಂದೆ ಆಕೆಯ ತಾಯಿ ಅನುಮಾನ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಈ ಸಾವಿಗೆ ಈಗ ಟ್ವಿಸ್ಟ್ ಸಿಕ್ಕಿದೆ. ಹೌದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಸಾಬೀತಾಗಿತ್ತು. ಇದೇ ವಿಚಾರವಾಗಿ ಭೇದಿಸಿದ ಪೊಲೀಸರು ಕೊಲೆಗಾರರು ಯಾರು? ಎಂದು ಪತ್ತೆಹಚ್ಚಿದ್ದಾರೆ. ಆದರೆ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದಿದ್ದು ಮಾತ್ರ ವಿಪರ್ಯಾಸ. ಪ್ರಬುದ್ಧಳ ತಮ್ಮ ಹಾಗೂ

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ Read More »

ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ. ಮೀನಿನ ಲಾರಿ ಕೇರಳದ ಕಡೆಗೆ ಸಾಗುತ್ತಿತ್ತು. ಅಂಬಲಪಾಡಿ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿಯು ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ

ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ Read More »