ಕ್ರೈಂ

ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..!

ಸಮಗ್ರ ನ್ಯೂಸ್: ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ಬಂಧನ ಮಾಡಲಾಗಿದೆ. ಈ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ಗೂ ನಂಟಿದೆ ಎನ್ನಲಾಗಿದೆ. ಈ ರೇಣುಕಾಸ್ವಾಮಿ ಯಾರು? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ? ಕೊಲೆಗೆ ಕಾರಣವೇನು ಇದೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ ರೇಣುಕಾಸ್ವಾಮಿ ಚಿತ್ರದುರ್ಗದ ಮೂಲದವರು ಅವರು ಅಪೊಲೋ ಮೆಡಿಕಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು. […]

ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..! Read More »

ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ‌ ಗೌಡ ಕೂಡ ಪೊಲೀಸ್ ವಶಕ್ಕೆ!!

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್. ಆರ್ ನಗರ ಠಾಣೆ ಪೊಲೀಸರು ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ

ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ‌ ಗೌಡ ಕೂಡ ಪೊಲೀಸ್ ವಶಕ್ಕೆ!! Read More »

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ…

ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಾಯಕ ನಟ ದರ್ಶನ ತೂಗುದೀಪ್ ಅರೆಸ್ಟ್ ಆಗಿದ್ದಾರೆ. ಮೈಸೂರಿನ ತಮ್ಮ ನಿವಾಸದಿಂದ ಪೊಲೀಸರು ಬಂಧಿಸಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಬೆಂಗಳೂರಿನ ಮೆಡಿಕಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜೂ.8ರಂದು ಬೆಳಗ್ಗೆಯಿಂದ ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ರೇಣುಕಾಸ್ವಾಮಿ ವಾಪಸ್ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆಯವರು ಪೊಲೀಸ್ ದೂರು ನೀಡಿದ್ದರು. ಈ ನಡುವೆ ಜೂ.9ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ… Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ. ಆರ್ ಆರ್ ನಗರ ನಿವಾಸದಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ Read More »

ಮಹಿಳೆಯ ಕೊಲೆಗೈದು ಶವವನ್ನು ರೈಲಿನಲ್ಲಿಟ್ಟ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಮಹಿಳೆಯ ಹತ್ಯೆಗೈದು ಎರಡು ಚೀಲಗಳಲ್ಲಿ ತುಂಬಿ ರೈಲಿನಲ್ಲಿ ಇಟ್ಟು ಹೋದ ಪ್ರಕರಣ ಮಧ್ಯಪ್ರದೇಶದ ಇಂದೋರ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ದಿನಗಳ ಹಿಂದೆ ಮಹಿಳೆಯನ್ನು ಬೇರೆ ಸ್ಥಳದಲ್ಲಿ ಕೊಲೆ ಮಾಡಲಾಗಿದೆ. ಬಳಿಕ ಶವವನ್ನು ಕತ್ತರಿಸಿ ಬ್ಯಾಗ್‍ನಲ್ಲಿ ತುಂಬಿ ಶನಿವಾರ (ಜೂ.8) ರಾತ್ರಿ ರೈಲಿನಲ್ಲಿ ತಂದು ಇರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚೀಲದಲ್ಲಿ ಮಹಿಳೆಯ ಕೈ ಹಾಗೂ ಕಾಲುಗಳು ಪತ್ತೆಯಾಗಿಲ್ಲ. ಚೀಲಗಳನ್ನು ವಶಕ್ಕೆ ಪಡೆದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರೈಲಿನ ಸ್ವಚ್ಛತಾ ಸಿಬ್ಬಂದಿ ಬೋಗಿಯ ಒಳಗೆ

ಮಹಿಳೆಯ ಕೊಲೆಗೈದು ಶವವನ್ನು ರೈಲಿನಲ್ಲಿಟ್ಟ ದುಷ್ಕರ್ಮಿಗಳು Read More »

ಬಾಳೆಹಣ್ಣಲ್ಲಿ ವಿಷಬೆರೆಸಿ ಮಂಗಗಳ ಅಮಾನವೀಯ ಹತ್ಯೆ

ಸಮಗ್ರ ನ್ಯೂಸ್: ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ 30 ಮಂಗಗಳನ್ನು ಹತ್ಯೆಗೈದ ಅಮಾನವೀಯ ಕೃತ್ಯ ಚಿಕ್ಕಮಗಳೂರಿನ ಎನ್‌ಆರ್‌ಪುರದ ಬಳಿ ನಡೆದಿದೆ. ತೋಟದಲ್ಲಿ ಬಾಳೆಹಣ್ಣಿಗೆ ಪ್ರಜ್ಞೆ ತಪ್ಪುವ ಔಷಧ ಬೆರೆಸಿಟ್ಟು, ಅದನ್ನು ತಿಂದ ಬಳಿಕ ಪ್ರಜ್ಞೆ ತಪ್ಪಿ ಬಿದ್ದ ಮಂಗಗಳ ತಲೆಗೆ ಬಲವಾಗಿ ಹೊಡೆದು ಕೊಂದ ನಂತರ ರಸ್ತೆಗೆ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಸತ್ತ ಮಂಗಗಳ ತಲೆಯಲ್ಲಿ ಒಂದೇ ರೀತಿಯ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಮಂಗಗಳ ಮಾರಣ ಹೋಮಕ್ಕೆ ನಿಖರ ಕಾರಣ ತಿಳಿದು

ಬಾಳೆಹಣ್ಣಲ್ಲಿ ವಿಷಬೆರೆಸಿ ಮಂಗಗಳ ಅಮಾನವೀಯ ಹತ್ಯೆ Read More »

ಸುಬ್ರಹ್ಮಣ್ಯ: ಕಾಂಗ್ರೆಸ್ ಮತ್ತು ಮತದಾರರ ಕುರಿತು ಅವಹೇಳನಕಾರಿ ಸ್ಟೇಟಸ್|‌ಠಾಣೆ ಮೆಟ್ಟಿಲೇರಿತು ಪ್ರಕರಣ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮತದಾರರ ಬಗ್ಗೆ ವ್ಯಕ್ತಿಯೋರ್ವ ಅವಹೇಳನಕಾರಿ ಸ್ಟೇಟಸ್‌ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಲೇರಿದ ಘಟನೆ ಜೂ. 5ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ ನಡೆದಿದೆ. ಪಂಜದಲ್ಲಿ ಅಂಗಡಿ ವ್ಯವಹಾರ ನಡೆಸುತ್ತಿರುವ ವ್ಯಕ್ತಿಯೋರ್ವರು ಕಾಂಗ್ರೆಸ್‌ ಪಕ್ಷದ ಬಗ್ಗೆ ಹಾಗೂ ಕಾಂಗ್ರೆಸ್‌ ಮತದಾರರ ಬಗ್ಗೆ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದಾರೆಂಬ ಆರೋಪ ವ್ಯಕ್ತವಾಗಿದ್ದು, ಇದನ್ನು ಗಮನಿಸಿದ ಅಲ್ಲಿನ ಕೆಲವು ಕಾಂಗ್ರೆಸ್‌ ಮುಖಂಡರು ಅವಹೇಳನಕಾರಿ ಸ್ಟೇಟಸ್‌ ಹಾಕಿದ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕಾಂಗ್ರೆಸ್ ಮತ್ತು ಮತದಾರರ ಕುರಿತು ಅವಹೇಳನಕಾರಿ ಸ್ಟೇಟಸ್|‌ಠಾಣೆ ಮೆಟ್ಟಿಲೇರಿತು ಪ್ರಕರಣ Read More »

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..!

ಸಮಗ್ರ ನ್ಯೂಸ್: ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಇದನ್ನು ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..! Read More »

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಸನದಲ್ಲಿ ಇಂದು ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ Read More »

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..!

ಸಮಗ್ರ ನ್ಯೂಸ್: ಪಲ್ಲಕ್ಕಿ ಇದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..! Read More »