ಕ್ರೈಂ

ಅಶ್ಲೀಲ ವಿಡಿಯೋ ‌ನೋಡಿ ಅಕ್ಕನನ್ನೇ ಗರ್ಭಿಣಿಯನ್ನಾಗಿಸಿದ ಅಪ್ರಾಪ್ತ ಬಾಲಕ!!

ಸಮಗ್ರ ನ್ಯೂಸ್: 13 ವರ್ಷದ ಬಾಲಕ ಅಶ್ಲೀಲ ವಿಡಿಯೋಗಳ ಚಟಕ್ಕೆ ಬಿದ್ದು ತನ್ನ ಅಕ್ಕನ ಗರ್ಭಿಣಿ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಬಾಲಾಪರಾಧಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ. 13 ವರ್ಷದ ಬಾಲಕ ಪೊರ್ನ್ ವಿಡಿಯೋ ನೋಡುವ ಚಟಕ್ಕೆ ಬಿದ್ದಿದ್ದ. ಬಳಿಕ ತನ್ನ 15 ವರ್ಷದ ಅಕ್ಕನಿಗೂ ಪೊರ್ನ್ ವಿಡಿಯೋ ತೋರಿಸಿದ್ದಾನೆ. ಇಬ್ಬರು ಜೊತೆಯಾಗಿ ಪೊರ್ನ್ ವಿಡಿಯೋ ನೋಡಿದ್ದಾರೆ. ಕೆಲವು ವಿಡಿಯೋಗಳನ್ನು ನೋಡಿದ್ದಾರೆ. ಬಳಿಕ ಕಳೆದ ಡಿಸೆಂಬರ್ ತಿಂಗಳಲ್ಲಿ ತಮ್ಮನ […]

ಅಶ್ಲೀಲ ವಿಡಿಯೋ ‌ನೋಡಿ ಅಕ್ಕನನ್ನೇ ಗರ್ಭಿಣಿಯನ್ನಾಗಿಸಿದ ಅಪ್ರಾಪ್ತ ಬಾಲಕ!! Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ

ಸಮಗ್ರ ನ್ಯೂಸ್: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಎದುರಾಗಿದೆ. ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಅವರ ಬಂಧನಕ್ಕಾಗಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಖಾಕಿ ಪಡೆ

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ Read More »

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್

ಸಮಗ್ರ ನ್ಯೂಸ್: ‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಪತಿ ನಂದೀಶ್ ತನ್ನ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್ Read More »

ಅಪ್ರಾಪ್ತ ಸಹೋದರಿಯನ್ನು ಗರ್ಭಿಣಿಯನ್ನಾಗಿಸಿದ ಸಹೋದರರು| ಪೈಶಾಚಿಕ ಕೃತ್ಯ ಎಸಗಿದವರ ಬಂಧನ

ಸಮಗ್ರ ನ್ಯೂಸ್: ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಸಹೋದರರನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ ಇಬ್ಬರು ಸಹೋದರರು ತಮ್ಮ ಸಹೋದರಿ 8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಒಂದು ವರ್ಷದಿಂದ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದು, ಈ ಕಾರಣದಿಂದ ಆಕೆ ಗರ್ಭಿಣಿಯಾಗಿದ್ದಳು. ಶನಿವಾರ ಅಪ್ರಾಪ್ತ ಬಾಲಕಿಗೆ ಹೊಟ್ಟೆನೋವು

ಅಪ್ರಾಪ್ತ ಸಹೋದರಿಯನ್ನು ಗರ್ಭಿಣಿಯನ್ನಾಗಿಸಿದ ಸಹೋದರರು| ಪೈಶಾಚಿಕ ಕೃತ್ಯ ಎಸಗಿದವರ ಬಂಧನ Read More »

ಕೊಡಗು: ಬೃಹತ್ ಗಾತ್ರದ ಕಾಡುಕೋಣ ಭೇಟೆ| ಓರ್ವ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ಬೃಹತ್ ಗಾತ್ರದ ಕಾಡುಕೋಣವನ್ನು ಭೇಟೆಯಾಡಿದ ಘಟನೆ‌ ಮೇ.20 ರಂದು ನಡೆದಿದೆ. 539 ಕೆ.ಜಿ ಕಾಡುಕೋಣದ ಮಾಂಸ ಸೇರಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಎಮ್ಮೆಮಾಡು ನಿವಾಸಿ ಹ್ಯಾರಿಸ್(42),ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಬೆನ್ನಟ್ಟುವ ಸಂಧರ್ಭದಲ್ಲಿ ಪರಾರಿಯಾಗಿದ್ದಾನೆ. ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳು ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನು ಬೆನ್ನಟ್ಟಿ

ಕೊಡಗು: ಬೃಹತ್ ಗಾತ್ರದ ಕಾಡುಕೋಣ ಭೇಟೆ| ಓರ್ವ ಆರೋಪಿ ಬಂಧನ Read More »

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತ ಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು. ಇದೇ ಸಂದರ್ಭದಲ್ಲಿ ಮನೆಯಿಂದ

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »

ಟ್ರ್ಯಾಕ್ಟರ್​- ಬಸ್ ಡಿಕ್ಕಿ| ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ವಾಪಾಸ್ಸಾಗುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. ಈ ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ ಬಸವರಾಜ (22), ಮುತ್ತಪ್ಪ (22) ಹಾಗೂ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ

ಟ್ರ್ಯಾಕ್ಟರ್​- ಬಸ್ ಡಿಕ್ಕಿ| ಸ್ಥಳದಲ್ಲೇ ಮೂವರು ಸಾವು Read More »

ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಗೆಳೆಯ ಚಂದ್ರಕಾಂತ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈಗ ಅವರ ಗೆಳೆಯ, ನಟ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿನ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ

ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಗೆಳೆಯ ಚಂದ್ರಕಾಂತ್ ಆತ್ಮಹತ್ಯೆ Read More »

ಅಂಜಲಿ ಕೊಲೆ ಹಂತಕ ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನ..!

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿಯನ್ನು ಕೊಂದು ತಲೆ ತಪ್ಪಿಸಿಕೊಂಡಿದ್ದ ಆರೋಪಿ ಗಿರೀಶ್‌, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. ಕೊಲೆ ಯತ್ನಕ್ಕೆ ಒಳಗಾದ ಮಹಿಳೆ ಈ ಕುರಿತು ದಾವಣಗೆರೆಯಲ್ಲಿ ದೂರು ನೀಡಿದ್ದಾರೆ. ಗದಗ ಮೂಲದ ಲಕ್ಷ್ಮೀ ಹಾಗೂ ಗಂಡ ಮಹಾಂತೇಶ್ ಸವಟೂರು ಪ್ರಕರಣ ದಾಖಲಿಸಿದ್ದಾರೆ. ತುಮಕೂರಿನಿಂದ ವಿಶ್ವಮಾನವ ಎಕ್ಸಪ್ರೆಸ್ ಟ್ರೈನ್‌ನಲ್ಲಿ ಪತಿ ಜೊತೆ ಇವರು ಪ್ರಯಾಣಿಸುತ್ತಿದ್ದರು. ಆಗ ಅಂಜಲಿ ಕೊಲೆ ಆರೋಪಿ ಗಿರೀಶ್ ಹಲ್ಲೆ ಮಾಡಿದ್ದ. ಅರಸೀಕೆರೆ ನಿಲ್ದಾಣದಲ್ಲಿ ಜನರಲ್ ಬೋಗಿ ಹತ್ತಿಕೊಂಡ

ಅಂಜಲಿ ಕೊಲೆ ಹಂತಕ ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನ..! Read More »