ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..!
ಸಮಗ್ರ ನ್ಯೂಸ್: ನಟ ದರ್ಶನ್ ಅವರನ್ನು ಮೈಸೂರಿನ ರ್ಯಾಡಿಸನ್ ಹೋಟೆಲ್ನಲ್ಲಿ ಬಂಧನ ಮಾಡಲಾಗಿದೆ. ಈ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ಗೂ ನಂಟಿದೆ ಎನ್ನಲಾಗಿದೆ. ಈ ರೇಣುಕಾಸ್ವಾಮಿ ಯಾರು? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ? ಕೊಲೆಗೆ ಕಾರಣವೇನು ಇದೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ ರೇಣುಕಾಸ್ವಾಮಿ ಚಿತ್ರದುರ್ಗದ ಮೂಲದವರು ಅವರು ಅಪೊಲೋ ಮೆಡಿಕಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು. […]
ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..! Read More »









