ಕ್ರೈಂ

ಮಂಗಳೂರು: ಕೈದಿಗಳ‌ ವಿರುದ್ದ ಎಫ್ಐಆರ್

ಸಮಗ್ರ ನ್ಯೂಸ್: ಮಂಗಳೂರು ‘ನಗರದ ಕೊಡಿಯಾಲ್‌ ಬೈಲಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಬ್ಬರು ನನ್ನ ಮೇಲೆ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ, ಸ್ವತ್ತುಗಳನ್ನು ಹಾನಿಗೊಳಿಸಿ ದಾಂದಲೆ ನಡೆಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇನ್ನೊಬ್ಬ ಕೈದಿ ಅವರನ್ನು ಪ್ರಚೋದಿಸಿದ್ದ’ ಎಂದು ಆರೋಪಿಸಿ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ದೂರು ನೀಡಿದ್ದು, ಬರ್ಕೆ ಠಾಣೆಯಲ್ಲಿ ಮೂವರು ಕೈದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ‘ಇದೇ 13ರಂದು ಶುಕ್ರವಾರ ರಾತ್ರಿ ವಿಚಾರಣಾ ಕೈದಿ ಮೊಹಮ್ಮದ್ ಇಕ್ಬಾಲ್ ನನ್ನ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು […]

ಮಂಗಳೂರು: ಕೈದಿಗಳ‌ ವಿರುದ್ದ ಎಫ್ಐಆರ್ Read More »

ಎದೆ ಮೇಲೆ ಪಿಸ್ತೂಲ್‌ ಇಟ್ಟು ಮಿಸ್ ಫೈರ್| ರೀಲ್ಸ್ ಹುಚ್ಚಾಟಕ್ಕೆ ಸ್ವತಃ ಬಲಿಯಾದ ಯುವಕ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ಯುವಕರು ಮಾಡುತ್ತಿರುವ ಅಪಾಯಕಾರಿ ಸಾಹಸಗಳು ಇಂದು ಮತ್ತೊಂದು ಬಲಿ ಪಡೆದಿವೆ. ದೆಹಲಿಯ ದಲ್ಲೂಪುರದಲ್ಲಿ ಪವನ್ ಎಂಬ ಯುವಕ ಸಿನಿಮಾ ಶೈಲಿಯಲ್ಲಿ ರೀಲ್ಸ್ ಮಾಡಲು ಹೋಗಿ ದುರಂತ ಅಂತ್ಯ ಕಂಡಿದ್ದಾನೆ. ಲೋಡ್ ಮಾಡಿದ ರಿವಾಲ್ವರ್ ಅನ್ನು ಎದೆಗೆ ಇಟ್ಟುಕೊಂಡು ಪೋಸ್ ನೀಡುತ್ತಿದ್ದಾಗ ಅಚಾನಕ್ಕಾಗಿ ಟ್ರಿಗರ್ ಒತ್ತಲ್ಪಟ್ಟಿದೆ. ಗುಂಡು ಎದೆಯನ್ನು ಸೀಳಿ ಹೋಗಿದ್ದು, ವಿಡಿಯೋ ಮಾಡುತ್ತಿದ್ದ ಗೆಳೆಯನ ಮುಂದೆಯೇ ಯುವಕ ಕುಸಿದು ಬಿದ್ದಿದ್ದಾನೆ. ಈ ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಎದೆ ಮೇಲೆ ಪಿಸ್ತೂಲ್‌ ಇಟ್ಟು ಮಿಸ್ ಫೈರ್| ರೀಲ್ಸ್ ಹುಚ್ಚಾಟಕ್ಕೆ ಸ್ವತಃ ಬಲಿಯಾದ ಯುವಕ Read More »

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ| ಮೂಡುಬಿದಿರೆ ಎಸ್ಐ ಸಂದೇಶ್ ಸಸ್ಪೆಂಡ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ| ಮೂಡುಬಿದಿರೆ ಎಸ್ಐ ಸಂದೇಶ್ ಸಸ್ಪೆಂಡ್ Read More »

‘ನನ್ನ ಜೊತೆ ಮಲಗಿದರಷ್ಟೇ ಗಂಡ ರಿಲೀಸ್ ‘| ಮೂಡಬಿದಿರೆ ಪಿಎಸ್ಐ ವಿರುದ್ಧ ಗಂಭೀರ ಆರೋಪ ಮಾಡಿದ ಮಹಿಳೆ

ಸಮಗ್ರ ನ್ಯೂಸ್: ಮೂಡುಬಿದಿರೆ ಠಾಣೆಯಲ್ಲಿ ದಾಖಲಾದ ಮೊಕದ್ದಮೆಯೊಂದರಲ್ಲಿ ವ್ಯಕ್ತಿಯೊಬ್ಬರು ಬಂಧನಕ್ಕೊಳಗಾಗಿದ್ದು, ಆತನ ಪತ್ನಿಯು ಠಾಣೆಯ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಗರ ಪೊಲೀಸ್‌ ಕಮಿಷನರ್‌ ಅವರು ಉತ್ತರ ಉಪವಿಭಾಗದ ಎಸಿಪಿಗೆ ನಿರ್ದೇಶನ ನೀಡಿದ್ದಾರೆ. ‘ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಹಾಗೂ ₹ 25 ಲಕ್ಷ ನೀಡದಿದ್ದರೆ ನನ್ನ ಪತಿಯ ವಿರುದ್ಧ ರೌಡಿ ಶೀಟ್‌ ತೆರೆಯುವುದಾಗಿ ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್‌ ಸಂದೇಶ್‌ ಬಿ.ಜಿ. ಬೆದರಿಕೆ ಒಡ್ಡಿದ್ದಾರೆ.

‘ನನ್ನ ಜೊತೆ ಮಲಗಿದರಷ್ಟೇ ಗಂಡ ರಿಲೀಸ್ ‘| ಮೂಡಬಿದಿರೆ ಪಿಎಸ್ಐ ವಿರುದ್ಧ ಗಂಭೀರ ಆರೋಪ ಮಾಡಿದ ಮಹಿಳೆ Read More »

ಬಂಟ್ವಾಳ: ಬೈಕ್ ಗಳ ನಡುವೆ ಡಿಕ್ಕಿ| ಮಗಳ ಬರ್ತ್ ಡೇ‌ ಸಂಭ್ರಮದಲ್ಲಿದ್ದ ಛಾಯಾಗ್ರಾಹಕ‌ ದುರ್ಮರಣ

ಸಮಗ್ರ ನ್ಯೂಸ್: ಪಾಣೆಮಂಗಳೂರು ಎಂಬಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (43) ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದರು. ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು.ರಕ್ಷಿತ್ ಅವರ ಮುದ್ದಿನ ಮಗಳ 10ನೇ ವರ್ಷದ ಹುಟ್ಟುಹಬ್ಬ ನಾಳೆ (ಮಾರ್ಚ್ 15) ಇತ್ತು. ಮನೆಯಲ್ಲಿ ಮಗಳ ಬರ್ತ್‌ಡೇ

ಬಂಟ್ವಾಳ: ಬೈಕ್ ಗಳ ನಡುವೆ ಡಿಕ್ಕಿ| ಮಗಳ ಬರ್ತ್ ಡೇ‌ ಸಂಭ್ರಮದಲ್ಲಿದ್ದ ಛಾಯಾಗ್ರಾಹಕ‌ ದುರ್ಮರಣ Read More »

ಗುಂಡ್ಯ: ಬಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ

ಗುಂಡ್ಯ: ಬಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ದುರ್ಮರಣ Read More »

ಒಮಾನ್: ಕೈತಪ್ಪಿದ ಪ್ರೀತಿಗಾಗಿ ಲೈವ್ ನಲ್ಲೇ ಸುಸೈಡ್ ಮಾಡಿಕೊಂಡ ಮಂಗಳೂರಿನ ಯುವಕ

ಸಮಗ್ರ ನ್ಯೂಸ್: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ತಾಲ್ಲೂಕಿನ ಸೋಮೇಶ್ವರ ಯುವಕ ಪ್ರೇಮ ವೈಫಲ್ಯದ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೊ ಪ್ರಸಾರ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದೆ ಊರಿಗೆ ಮರಳಿದ್ದ ಅವರು ರಜೆ ಮುಗಿಸಿ ಈಚೆಗಷ್ಟೇ ಒಮಾನ್‌ಗೆ ತೆರಳಿದ್ದರು. ಪುನೀತ್ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವದ ಯುವತಿಯೊಬ್ಬರನ್ನು

ಒಮಾನ್: ಕೈತಪ್ಪಿದ ಪ್ರೀತಿಗಾಗಿ ಲೈವ್ ನಲ್ಲೇ ಸುಸೈಡ್ ಮಾಡಿಕೊಂಡ ಮಂಗಳೂರಿನ ಯುವಕ Read More »

ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಸಮಗ್ರ‌ನ್ಯೂಸ್: ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ಕುಣಿತ ಭಜನೆ ಮಾಡುತ್ತಾ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಫೆಬ್ರವರಿ 28ರ ರಾತ್ರಿ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ಸಂಭವಿಸಿದೆ. ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತರು. ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು. ಭಜನೆ ಕುಣಿತ ಮಾಡುತ್ತಿರುವ ವೇಳೆ ಅವರು ಕುಸಿದು

ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು Read More »

ಕೇರಳಂನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ| ವಿಕಲಚೇತನ ಯುವಕನ ಮೇಲೆ ಹನಿಟ್ರ್ಯಾಪ್ ಮಾಡಿದ ಯುವತಿ

ಸಮಗ್ರ ನ್ಯೂಸ್: ಕೇರಳಂ ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ವಿಕಲಚೇತನ (ಕಿವುಡು ಮತ್ತು ಮೂಗ) ಯುವಕನೊಬ್ಬನನ್ನು ಹನಿಟ್ರಾಪ್ ಮಾಡಿ ಲಾಡ್ಜ್‌ಗೆ ಕರೆಸಿಕೊಂಡ ಯುವತಿ, ಆತನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಕೊಚ್ಚಿಯ ಪನಂಪಿಳ್ಳಿ ನಗರದಲ್ಲಿ ನಡೆದಿದೆ. ನಾರ್ತ್ ಪರವೂರ್ ಮೂಲದ ಸ್ವಪ್ನಾ ಎಂಬ ಯುವತಿ, ತನ್ನ ಸ್ನೇಹಿತರಾದ ಜಾನ್ ರಾಹುಲ್, ಅಮಲ್ ಮತ್ತು ಆನಂದ್ ಎಂಬವರೊಂದಿಗೆ ಸೇರಿ ಕೊಲ್ಲಂನ ನಿಲ್ಲಿಲ್ಲಾ ನಿವಾಸಿ ಅಮಲ್ ದೇವ್ ಎಂಬ ಯುವಕನನ್ನು ಹನಿಟ್ರಾಪ್ ಮಾಡಿದ್ದಾಳೆ. ಈಕೆ ಸಂತ್ರಸ್ತ ಯುವಕನೊಂದಿಗೆ ಕಳೆದ

ಕೇರಳಂನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ| ವಿಕಲಚೇತನ ಯುವಕನ ಮೇಲೆ ಹನಿಟ್ರ್ಯಾಪ್ ಮಾಡಿದ ಯುವತಿ Read More »

ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್ ಗಿರಿ| ತಂದೆ – ಮಗ ಅರೆಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 23ರಂದು ಸಂಜೆ 4 ಗಂಟೆ ಸುಮಾರಿಗೆ ಬಾಬುಗೆಡ್ಡೆಯ ಗ್ರಾಮ ಸಂಘದ ಬಳಿಯ ರೈಲ್ವೆ ಹಳಿಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುತ್ತಾ ಅಲ್ಲಿಗೆ ಬಂದಿದ್ದಾರೆ. “ನೀವು ಇಲ್ಲಿ

ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್ ಗಿರಿ| ತಂದೆ – ಮಗ ಅರೆಸ್ಟ್ Read More »