ಮಂಗಳೂರು: ಕೈದಿಗಳ ವಿರುದ್ದ ಎಫ್ಐಆರ್
ಸಮಗ್ರ ನ್ಯೂಸ್: ಮಂಗಳೂರು ‘ನಗರದ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಬ್ಬರು ನನ್ನ ಮೇಲೆ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ, ಸ್ವತ್ತುಗಳನ್ನು ಹಾನಿಗೊಳಿಸಿ ದಾಂದಲೆ ನಡೆಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇನ್ನೊಬ್ಬ ಕೈದಿ ಅವರನ್ನು ಪ್ರಚೋದಿಸಿದ್ದ’ ಎಂದು ಆರೋಪಿಸಿ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ದೂರು ನೀಡಿದ್ದು, ಬರ್ಕೆ ಠಾಣೆಯಲ್ಲಿ ಮೂವರು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ‘ಇದೇ 13ರಂದು ಶುಕ್ರವಾರ ರಾತ್ರಿ ವಿಚಾರಣಾ ಕೈದಿ ಮೊಹಮ್ಮದ್ ಇಕ್ಬಾಲ್ ನನ್ನ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು […]
ಮಂಗಳೂರು: ಕೈದಿಗಳ ವಿರುದ್ದ ಎಫ್ಐಆರ್ Read More »








