ಕ್ರೈಂ

ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು […]

ಎಚ್ ಬಿ ಸಿ ನೌಕರ ನೇಣಿಗೆ ಶರಣು Read More »

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ಕೇರಿಯಾ ಎಂಬವರ ಪುತ್ರ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು Read More »

ತುಮಕೂರು: ಪತ್ನಿಯನ್ನು ಕೊಲೆಗೈದು ಚರ್ಮ ಸುಲಿದ ಕ್ರೂರಿ ಪತಿ…!

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ಧಾ ವಾಕರ್ ಭೀಕರ ಕೊಲೆ ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಆದರೆ ಇದೇ ತರಹದ ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿ ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ

ತುಮಕೂರು: ಪತ್ನಿಯನ್ನು ಕೊಲೆಗೈದು ಚರ್ಮ ಸುಲಿದ ಕ್ರೂರಿ ಪತಿ…! Read More »

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ. ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ Read More »

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ

ಸಮಗ್ರ ನ್ಯೂಸ್: ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿಯ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಿಸಿದ ಘಟನೆ ನಡೆದಿದೆ. ವಿಜಯನಗರದಲ್ಲಿರುವ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು, ಓರ್ವ ಯುವತಿ ಮಡಿಕೇರಿಯ ಮೂಲದವಳು ಇನ್ನುಳಿದ ಇಬ್ಬರು ಸ್ಥಳೀಯರು ಎಂದು ತಿಳಿದು ಬಂದಿದೆ. ಈ ದಾಳಿಯಲ್ಲಿ ಓರ್ವ ದಂದೆ ಕೋರ ಮಹಿಳೆ ಒಬ್ಬ ಪಿಂಪ್

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ Read More »

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್ ಮಾಡಿದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್ Read More »

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..!

ಸಮಗ್ರ ನ್ಯೂಸ್: ಗದಗದಲ್ಲಿ ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಕೋಪದಿಂದ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಗದಗ ಜಿಲ್ಲೆಯ ಟಾಂಗಾ ಕೂಟ್ ಬಳಿ ನಡೆದಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕನನ್ನ ತೆಗೆದು ಹಾಕಲಾಗಿತ್ತು. 2018ರಿಂದ 2023ರವರೆಗೆ ಕೀರ್ತನಾ ಸಂಘದಲ್ಲಿದ್ದ ವಿನಾಯಕ ಕಬಾಡಿ,

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..! Read More »

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು

ಸಮಗ್ರ ನ್ಯೂಸ್: ಇಲ್ಲೊಂದು ಕತೆ ಇದೆ ನೋಡಿ, ಯಾರೋ ಒಬ್ಬ ಕಳ್ಳ ಸ್ಟೈಲ್ ಆಗಿ ಮದುವೆ ಮನೆಗೆ ಬಂದು ಕನ್ನ ಹಾಕಿದ್ದಾನೆ. ಮದುವೆ ಮನೆಗೆ ಬಂದ ಈ ಖತರ್ನಾಕ್ ಕಳ್ಳನಿಗೆ ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಹೌದು ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ನಡೆದಿದ್ದು ಬೇರೆಲ್ಲೂ ಅಲ್ಲ

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು Read More »

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹಾಸನದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಗು ಸೇರಿ ಆರು ಜನ ಮೃತಪಟ್ಟ ಘಟನೆ ನಡೆದಿದೆ. ಈ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.  ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ Read More »