ಕ್ರೈಂ

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ. ಪ್ರಕರಣ ಏಪ್ರಿಲ್‌ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ತ್ರಿವಳಿ ತಲಾಕ್‌ ನೀಡಿದ ಪರಾರಿಯಾದ ವ್ಯಕ್ತಿ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26), ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ […]

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳ ನಡುವೆ ಎಷ್ಟೆ ಜಗಳ ಬಂದರು ಸ್ವಲ್ಪ ಸಮಯದಲ್ಲಿ ಅದು ಸರಿಯಾಗುವಂತಹದು, ಆದರೆ ಇಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನಡೆದಿದ್ದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ Read More »

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು ಶ್ವಾನ ನಾಪತ್ತೆಯಾಗಿದೆ ಎಂದು ಕೆಲವು ದಿನಗಳಿಂದ ಆಕೆ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ Read More »

7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಕಾಮುಕರಿಂದ ಅತ್ಯಾಚಾರಕ್ಕೆ ಯತ್ನ… ಸ್ಥಳೀಯರಿಂದ ರಕ್ಷಣೆ

ಸಮಗ್ರನ್ಯೂಸ್:ಬೆಂಗಳೂರಿನಲ್ಲಿ 7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಅದೃಷ್ಟವಶಾತ್‌ ಸ್ಥಳೀಯರಿಗೆ ಮಾಹಿತಿ ಗೊತ್ತಾಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಇಬ್ಬರು ಯುವಕರಿಗೆ ಧರ್ಮದೇಟು ನೀಡಿದ್ದಾರೆ. ಒಬ್ಬ ಆರೋಪಿ ಮಾತ್ರ ಸಿಕ್ಕಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ.ಇನ್ನೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆ ಬೆಂಗಳೂರಿನ ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು

7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಕಾಮುಕರಿಂದ ಅತ್ಯಾಚಾರಕ್ಕೆ ಯತ್ನ… ಸ್ಥಳೀಯರಿಂದ ರಕ್ಷಣೆ Read More »

ಬೆಳಗಾವಿ : ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ – ಮಗು ಬಲಿ

ಸಮಗ್ರ ನ್ಯೂಸ್‌ : ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ. ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ

ಬೆಳಗಾವಿ : ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ – ಮಗು ಬಲಿ Read More »

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು‌ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ Read More »

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ

ಸಮಗ್ರ ನ್ಯೂಸ್: ಬಾಲ್ಯ ವಿವಾಹ ಅಪರಾಧ. ಹಿಂದೆ ಈ ಅನಿಷ್ಠ ಪದ್ಧತಿ ಇತ್ತು. ಆದರೆ ಈಗ ಈ ಪದ್ಧತಿಗೆ ಬ್ರೇಕ್ ಬಿದ್ದಿದೆ. ಆದ್ರೆ ಅಲ್ಲೊಂದು ಇಲ್ಲೊಂದು ಈ ವಿಚಾರ ಬೆಳಕಿಗೆ ಬರುವುದು ಮಾತ್ರ ತಪ್ಪಿಲ್ಲ. ಹೌದು, ಇಂದು ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಭೇಟಿ ನೀಡಿ ನಿಲ್ಲಿಸಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಿಯ ಮಾಡಲಾಗಿತ್ತು. ಆದ್ರೆ, ಕಿರಿಯ ಸಹೋದರನ ಮದುವೆ ಆಗುತ್ತಿರುವ ಬಾಲಕಿಗೆ ಇನ್ನೂ 18

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ Read More »

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪದ ದೇವರಕೊಲ್ಲಿ ಬಳಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಇಂದು (ಎ.26) ನಡೆದಿದೆ. ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ Read More »

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಊಟ ಮಾಡಿದ ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಒಂದು ರೀತಿಯ ಗೊಂದಲ ಉಂಟಾಯಿತು. ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು Read More »

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು

ಸಮಗ್ರ ನ್ಯೂಸ್: ಮಾದಕ ವಸ್ತುವಿನ ಸಾಗಾಟ ನಡೆಸಿದ ಸುಳ್ಯ ಮೂಲದ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಗೆ ಸೇರಿದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸುಳ್ಯದ ಅಲೆಟ್ಟಿ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಮಿಂಚಿನ ದಾಳಿ ನಡೆಸುವ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು Read More »