ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ
ಸಮಗ್ರ ನ್ಯೂಸ್ : ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್ಎಲ್ಸಿ ಕ್ಯಾನಲ್ ಬಳಿ ನಡೆದಿದೆ. ಆರೋಪಿ ಒನ್ ಗಂಗಾನಾಯ್ಕ (ಸಂಡೂರ), ಮಾಂತೇಶ (ಕೊಟ್ಟೂರು), ಚೆನ್ನಪ್ಪ (ಬಾಗಲಕೋಟಿ), ರಾಮಣ್ಣ (ಬಾಗಲಕೋಟಿ) ಈ ನಾಲ್ವರನ್ಬಂನು ಬಂಧಿಸುವಲ್ಲಿ ಹೊಸಪೇಟೆ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಗೂಡ್ಸ್ವಾಹನ ಮತ್ತು ಫಿಕಪ್ ವಾಹನದಲ್ಲಿ ಸುಮಾರು 203 ಕೆಜಿ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಯಾವುದೇ ದಾಖಲೆಗಳಿಲ್ಲದೆ […]
ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ Read More »










