ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್
ಸಮಗ್ರ ನ್ಯೂಸ್: ಬಡ್ಡಿ ಹಣಕ್ಕಾಗಿ ವ್ಯಕ್ತಿ ಮೇಲೆ ಆ್ಯಸಿಡ್ ಎರಚಿರುವ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜುಬೇರ್ ಅಹ್ಮದ್ ಎಂಬುವರ ಮೇಲೆ ಇಮ್ರಾನ್ ಖಾನ್ ಎಂಬ ವ್ಯಕ್ತಿ ಆ್ಯಸಿಡ್ ನಿಂದ ದಾಳಿ ನಡೆಸಿದ್ದಾನೆ. ಜುಬೇರ್ ಬಲಗೈ ಹಾಗೂ ಕಾಲಿನ ಮೇಲೆ ಆ್ಯಸಿಡ್ ಬಿದ್ದಿದ್ದು ಸುಟ್ಟ ಗಾಯಗಳಾಗಿವೆ. ಸದ್ಯ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಷದ್ ಮೀನು ವ್ಯಾಪಾರಕ್ಕಾಗಿ ಪರ್ವೇಜ್ ಬಳಿ ಜುಬೇರ್ 35 ಲಕ್ಷ ಹಣ ಪಡೆದುಕೊಂಡಿದ್ದ. ಅದಕ್ಕೆ ಬಡ್ಡಿ, ಚಕ್ರಬಡ್ಡಿ ಹಚ್ಚಿ 90 […]
ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್ Read More »










