ಕ್ರೈಂ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಸಮಗ್ರ ನ್ಯೂಸ್: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಜ.10 ರಂದು ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು.ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ […]

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ Read More »

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ!

ಸಮಗ್ರ ನ್ಯೂಸ್ : ಉತ್ತರಾಖಂಡದ 80 ವರ್ಷ ವಯಸ್ಸಿನ ಅಂಧ ವೃದ್ಧೆಯೊಬ್ಬರು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತನ್ನ ಚಿನ್ನಾಭರಣ ಮತ್ತು ಸ್ಥಿರ ಠೇವಣಿಗಳಿಗೆ ನಾಮನಿರ್ದೇಶನ ಮಾಡುವ ಮೂಲಕ ತನ್ನ ವಾಸ್ತವಿಕ ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. 80 ವರ್ಷ ವಯಸ್ಸಿನ ಪುಷ್ಪಾ ಮುಂಜಿಯಾಲ್ ಡೆಹ್ರಾಡೂನ್‌ನ ದಲಾಲಾ ಪ್ರದೇಶದಲ್ಲಿರುವ ಪ್ರೇಮ್ ಧಾಮ್ ಹೆಸರಿನ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಅಂಧರಾಗಿರುವ ಪುಷ್ಪಾ ತಮ್ಮ ಬಳಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಕೆಲ ಚಿನ್ನಾಭರಣ

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ! Read More »

ಒಂದನ್ನು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕಾಗುತ್ತೆ : ನಕ್ಸಲ್ ವಿಕ್ರಂಗೌಡನ ಆಡಿಯೋ ವೈರಲ್!

ಸಮಗ್ರ ನ್ಯೂಸ್ : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಶರಣಾಗಿದ್ದಾರೆ. ಇದೀಗ ಎಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಆಡಿಯೋ ಒಂದು ವೈರಲ್ ಆಗಿದ್ದು, ಈತ ಸಂಧಾನ ಹಾಗೂ ಶರಣಾಗತಿಗೆ ಒಪ್ಪದೇ ವಿರೋಧ ವ್ಯಕ್ತಪಡಿಸಿದ್ದ ಎನ್ನಲಾದ ಆಡಿಯೋ ಇದೀಗ ಲಭ್ಯವಾಗಿದೆ. 6 ಜನ ನಕ್ಸಲರು ಶರಣಾದ ಬಳಿಕ, ವಿಕ್ರಂ ಗೌಡನ ಸಹೋದರಿ ನನ್ನ ಅಣ್ಣನಿಗೂ ಕೂಡ ಶರಣಾಗತಿಗೆ ಅವಕಾಶ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಒಂದನ್ನು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕಾಗುತ್ತೆ : ನಕ್ಸಲ್ ವಿಕ್ರಂಗೌಡನ ಆಡಿಯೋ ವೈರಲ್! Read More »

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ!

ಸಮಗ್ರ ನ್ಯೂಸ್ : ಹಾಸನದ ಮಾಜಿ ಸಂಸದ ಹಾಗೂ ಭವಾನಿ ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಅರ್ಜಿ ವಿಚಾರಣೆ ಹೈಕೋರ್ಟ್ ಇಂದು ನಡೆಸಿ ಫೆ.7ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಅಂತಿಮವಾಗಿ ನಿರ್ಧರಿಸಲು ಅರ್ಜಿ ವಿಚಾರಣೆ ಫೆ.7ಕ್ಕೆ ಮುಂದೂಡಿದ್ದು, ಭವಾನಿ ರೇವಣ್ಣಗೆ ಸದ್ಯ ಟೆನ್ನನ್

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ! Read More »

ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ‘ಕಾಲ್ ಸೆಂಟರ್’ ಉದ್ಯೋಗಿ

ಸಮಗ್ರ ನ್ಯೂಸ್ : ಕಾಲ್ ಸೆಂಟರ್ ಉದ್ಯೋಗಿಯೋರ್ವ ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ಘಟನೆ ಪುಣೆಯಲ್ಲಿ ನಡೆದಿದೆ.ಪುಣೆಯ ಯೆರವಾಡಾ ಪ್ರದೇಶದ ಪಾರ್ಕಿಂಗ್ ಸ್ಥಳದಲ್ಲಿ ಉದ್ಯೋಗಿಯೊಬ್ಬರು ತಮ್ಮ ಮಹಿಳಾ ಸಹೋದ್ಯೋಗಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಜ. 7 ರಂದು ಸಂಜೆ 6: 15 ರ ಸುಮಾರಿಗೆ ಯೆರವಾಡಾದ ಬಿಪಿಒ ಸಂಸ್ಥೆಯಾದ ಡಬ್ಲ್ಯುಎನ್‌ಎಸ್ ಗ್ಲೋಬಲ್ ಸರ್ವೀಸಸ್ನ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ.ಬಂಧಿತನನ್ನು ಶಿವಾಜಿನಗರ ನಿವಾಸಿ ಕೃಷ್ಣ ಸತ್ಯನಾರಾಯಣ ಕನೋಜ (30)

ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ‘ಕಾಲ್ ಸೆಂಟರ್’ ಉದ್ಯೋಗಿ Read More »

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್‌!

ಸಮಗ್ರ ನ್ಯೂಸ್ : ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಈ ಪ್ರಕರಣ ಹೊಸದೊಂದು ತಿರುವನ್ನು ಪಡೆದುಕೊಂಡಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀ‌ರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪುತ್ತೂರಿನ ಒಳಮೊಗ್ರು ಗ್ರಾಮದ ನಿವಾಸಿ ಮೂವತ್ತೆರಡು ವರ್ಷದ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್‌! Read More »

ಆಸ್ಪತ್ರೆಗೆ ಬರುವಷ್ಟರಲ್ಲಿ ಗರ್ಭದಿಂದ ಹೊರಬಂದ ಮಗುವಿನ ಅರ್ಧ ದೇಹ! : ಅಸುನೀಗಿದ ಶಿಶು

ಸಮಗ್ರ ನ್ಯೂಸ್ : ಯಾದಗಿರಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಬರೋಬ್ಬರಿ 130 ಶಿಶುಗಳು ಮೃತಪಟ್ಟಿದ್ದಾರೆ. ಗುರುಮಠಕಲ್ ಪಟ್ಟಣ ಪಕ್ಕದ ಅನಪೂರ ಗ್ರಾಮದ ಗರ್ಭಿಣಿ ಗಾಯತ್ರಿಯವರಿಗೆ ಬುಧವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದರೆ ಆಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ಮಗುವಿನ ಅರ್ಧ ದೇಹ ಗರ್ಭದಿಂದ ಹೊರಗೆ ಬಂದಿತ್ತು. ಕೂಡಲೇ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ತೀರ್ಮಾನಿಸಿತ್ತಾದರೂ, ಆಯಂಬುಲೆನ್ಸ್ ಸೇವೆ ಇಲ್ಲದ ಕಾರಣ ಸಿಬ್ಬಂದಿ ಸಮುದಾಯ ಕೇಂದ್ರದಲ್ಲೇ ಹೆರಿಗೆ ಮಾಡಿದರು. ಆದರೆ, ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ

ಆಸ್ಪತ್ರೆಗೆ ಬರುವಷ್ಟರಲ್ಲಿ ಗರ್ಭದಿಂದ ಹೊರಬಂದ ಮಗುವಿನ ಅರ್ಧ ದೇಹ! : ಅಸುನೀಗಿದ ಶಿಶು Read More »

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್!

ಸಮಗ್ರ ನ್ಯೂಸ್ : ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮೂಲದ ದಂಪತಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಗಂಗರಾಜು ಪತ್ನಿ ಭಾಗ್ಯಮ್ಮ, ಪುತ್ರಿಯರಾದ ನವ್ಯಾ (19), ಹೇಮಾವತಿ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.ಜಾಲಹಳ್ಳಿ ಕ್ರಾಸ್ ಬಳಿಯ

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್! Read More »

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ವೈಕುಂಠ ‌ಏಕಾದಶಿ ಹಿನ್ನೆಲೆಯಲ್ಲಿ ‌ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಭಾರೀಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಹಲವವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೊದಲು ಒಬ್ಬ

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ Read More »

ಸಿಎಂ ಸಿದ್ದರಾಮಯ್ಯ ಮುಂದೆ ಶರಣಾದ 6 ಮಂದಿ‌ ನಕ್ಸಲರು

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗತರಾಗಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶರಣಾಗತರಾದರು ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಕುತ್ಲೂರು, ರಾಯಚೂರಿನ ಮಾರಪ್ಪಅರೋಲಿ, ತಮಿಳುನಾಡಿನ ಕೆ.ವಸಂತ್,

ಸಿಎಂ ಸಿದ್ದರಾಮಯ್ಯ ಮುಂದೆ ಶರಣಾದ 6 ಮಂದಿ‌ ನಕ್ಸಲರು Read More »