ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ
ಸಮಗ್ರ ನ್ಯೂಸ್: ಒಂದೇ ವಾರದಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ. ಅಂಜಲಿಗೆ ಸಿಸರಿಯನ್ […]










