ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು
ಸಮಗ್ರ ನ್ಯೂಸ್: ಬೈಕ್ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಸೋಮವಾರ ಸಂಭವಿಸಿದೆ. ಮೃತರನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ (52) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಬಸ್ ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ […]
ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು Read More »









