ಕ್ರೈಂ

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸಂಭೋಗ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್‌ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ಪೊಲೀಸ್‌ ಸಿಬ್ಬಂದಿ ಮಹೇಶ್‌ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೀಸಲು ಪಡೆಯಲ್ಲಿ ಸಬ್‌ ಇನ್ಸ್‌ ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಮಹೇಶ್‌ ಶನಿವಾರ ಉಪಕಾರ್‌ ಲೇಔಟ್‌ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ […]

ಬೆಂಗಳೂರು: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಸೆಕ್ಸ್| ಪ್ರಶ್ನಿಸಿದ ಪೊಲೀಸ್ ಮೇಲೆ‌ ಕಾರು ಹತ್ತಿಸಿದ ಯುವಕ Read More »

ಮಗುವಿಗೆ ವಿಷವಿಟ್ಟು ತಾಯಿಯು ಆತ್ಮಹತ್ಯೆ| ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಮಗು ದೀಕ್ಷಿತ್ ಗೌಡ ಸಾವನ್ನಪ್ಪಿದರೆ, ಅಸ್ವಸ್ಥ ತಾಯಿ ಪೂರ್ಣಿಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಲಕ್ಷ್ಮಣ ರೇಖೆ ಎಂಬ ಹೆಸರಿನ ಜಿರಳೆಗಿಡುವ ವಿಷ ಇದಾಗಿದ್ದು, ತಾಯಿ ಪೂರ್ಣಿಮಾ ತಾನೂ ಕುಡಿದು, ಮಗುವಿಗೂ ವಿಷವುಣಿಸಿದ್ದಾರೆ. ಸತತ ವಾಂತಿ ಹಾಗೂ ಭೇದಿಯಿಂದ ಮಗು ಕೊನೆಯುಸಿರೆಳೆದಿದೆ. ಇದೀಗ ದಯಾನಂದ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ

ಮಗುವಿಗೆ ವಿಷವಿಟ್ಟು ತಾಯಿಯು ಆತ್ಮಹತ್ಯೆ| ಚಿಕಿತ್ಸೆ ಫಲಕಾರಿ ಆಗದೇ 3 ವರ್ಷದ ಮಗು ಸಾವು Read More »

ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ

ಸಮಗ್ರ ನ್ಯೂಸ್: ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆಯಾಗಿದೆ. ಜನವರಿ 20 ಕಾಣೆಯಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿಯೊಬ್ಬರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. 28-ವರ್ಷ ವಯಸ್ಸಿನ ದೀಪಿಕಾ ಅವರ ಮೃತ ದೇಹ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ವಿವಾಹಿತೆಯಾಗಿದ್ದ ದೀಪಿಕಾಗೆ 8-ವರ್ಷ ವಯಸ್ಸಿನ ಮಗ ಇದ್ದಾನೆ. ಕುಟುಂಬದ ಮೂಲಗಳ ಪ್ರಕಾರ ಮೃತ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶನಿವಾರದಂದು ಶಾಲೆಗೆ ಹೋಗಿದ್ದ

ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ Read More »

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ವೇಳೆ ಹೃದಯಾಘಾತ| ಐದು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಹಸನ್ಪುರ ತಹಸಿಲ್ನ ಹಥಿಯಾಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ತಾಯಿಯೊಂದಿಗೆ ಮಂಚದ ಮೇಲೆ ಕುಳಿತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡು ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಎಸೆದಳು. ಆಕೆಯ ಕುಟುಂಬವು ಅವಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿತು, ಆದರೆ ವೈದ್ಯರು ಅವಳು ಸತ್ತಿದ್ದಾಳೆ ಎಂದು ಘೋಷಿಸಿದ್ದಾರೆ. ಮೃತ ಬಾಲಕಿಯನ್ನು

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ವೇಳೆ ಹೃದಯಾಘಾತ| ಐದು ವರ್ಷದ ಮಗು ಸಾವು Read More »

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ

ಸಮಗ್ರ ನ್ಯೂಸ್: ಅಡಿಕೆಗೆ ಹಳದಿ ರೋಗ ಬಾಧಿಸಿ ಜೀವನ ನಿರ್ವಹಣೆ ನಡೆಸಲು ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ತೋಟಚಾವಡಿಯಲ್ಲಿ ನಡೆದಿದೆ. ಯಕ್ಷಗಾನ ಕಲಾವಿದ ‌ಹಾಗೂ ಕೃಷಿಕ, ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರ ಇಬ್ಬರು ಪುತ್ರಿಯರನ್ನು ಮದುವೆ ಮಾಡಿ ಕೊಡಲಾಗಿತ್ತು. ಪತ್ನಿ ಮಗಳ ಮನೆಗೆ ಹೋಗಿದ್ದರು. ಇಂದು ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ Read More »

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್

ಸಮಗ್ರ ನ್ಯೂಸ್: ಎಸ್​ಎಸ್​ಎಲ್​ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಅಡಿ ದೂರು ದಾಖಲಾಗಿದೆ. ಹಾಗೇ ಬಾಲಕಿ ಹಾಸ್ಟೇಲ್ ನಲ್ಲಿದ್ದರೂ ಗಮನಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಹಾಗೂ ವಸತಿ ನಿಲಯದ ಪಾಲಕ ಸೇರಿ ಇಬ್ಬರನ್ನೂ ಅಮಾನತ್ತು ಮಾಡಲಾಗಿದೆ. ಕಲಬುರಗಿ

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್ Read More »

ಕೋಚಿಂಗ್ ಕ್ಲಾಸ್ ನಲ್ಲಿ ಪಾಠ‌ ಕೇಳುತ್ತಿರುವಾಗಲೇ ಹೃದಯಾಘಾತ| 18 ವರ್ಷದ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು, ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿ ರಾಜಾ (18) ಎಂದು ಗುರುತಿಸಲಾಗಿದೆ. ರಾಜಾ ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗಳಿಗೆ ಅದೇ ಜಿಲ್ಲೆಯ ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿದ್ದನು. ರಾಜಾ ಪ್ರತಿದಿನದಂತೆ ಇಂದು ಬೆಳಗ್ಗೆಯೂ ಕೋಚಿಂಗ್ ಸೆಂಟರ್​​ಗೆ ಬಂದು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ರಾಜಾ ಏಕಾಏಕಿ ತರಗತಿಯಲ್ಲಿ

ಕೋಚಿಂಗ್ ಕ್ಲಾಸ್ ನಲ್ಲಿ ಪಾಠ‌ ಕೇಳುತ್ತಿರುವಾಗಲೇ ಹೃದಯಾಘಾತ| 18 ವರ್ಷದ ವಿದ್ಯಾರ್ಥಿ ಸಾವು Read More »

ಹೆತ್ತ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಸಮಗ್ರ ನ್ಯೂಸ್: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಜ. 17ರಂದು ನಡೆದಿದೆ. ಸರಸ್ವತಿ ಕಿರವೆ (26), ಮಕ್ಕಳಾದ ದೀಪಿಕಾ (7), ರೀತಿಕಾ(4) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈ ಬಗ್ಗೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಕಿರಣ ಎಂಬವರ ಜೊತೆ 2016ರಲ್ಲಿ ಸರಸ್ವತಿ ವಿವಾಹವಾಗಿದ್ದರು. ಬುಧವಾರ ಮುಂಜಾನೆ ಇವರು ಮನೆಯಿಂದ ಕಾಣೆಯಾಗಿದ್ದು, ಕುಟುಂಬಸ್ಥರು ಆತಂಕಗೊಂಡು ತೋಟ, ಬಾವಿಯಲ್ಲಿ ಹುಡುಕಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು

ಹೆತ್ತ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ Read More »

ಹುಟ್ಟುಹಬ್ಬದ ದಿನ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ

ಸಮಗ್ರ ನ್ಯೂಸ್:ವಿಜಯಪುರದಲ್ಲಿ ಯುವಕನೋರ್ವ ತನ್ನ ಜನ್ಮದಿನದಂದು ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಅಮನ್ ಲೋಣಿ ಹಾಗೂ ರೌಡಿ ಶೀಟರ್​ನ್ನು ಠಾಣೆಗೆ ಕರೆಸಿದ ಗೋಲಗುಂಬಜ್ ಪೊಲೀಸರು ವಿಚಾರಣೆ ಮಾಡಿದ್ದಾರೆ. ಬಳಿಕ ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ‌

ಹುಟ್ಟುಹಬ್ಬದ ದಿನ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ Read More »

ಮಡಿಕೇರಿ: ಪಿಕಪ್, ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕನ ಗಂಭೀರ

ಸಮಗ್ರ ನ್ಯೂಸ್: ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಚಿಂತಾಜನಕ ಸ್ಥಿತಿಗೆ ತಲುಪಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರ ಗಾಯಗಳಾಗಿದ್ದ ಆಟೋ ಚಾಲಕ ಸುನೀಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಅಪಘಾತ ಸಂಭವಿಸಿದ್ದು, ತಕ್ಷಣವೇ ಪಿಕಪ್ ವಾಹನದ ಚಾಲಕ

ಮಡಿಕೇರಿ: ಪಿಕಪ್, ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕನ ಗಂಭೀರ Read More »