ಕ್ರೈಂ

“ಕ್ಷಮಿಸು ವನಿತಾ, ಮಕ್ಕಳನ್ನು ಚೆನ್ನಾಗಿ ನೋಡಿಕೋ” | ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಗ್ರಾ.ಪಂ ಸದಸ್ಯ

ಸಮಗ್ರ ನ್ಯೂಸ್: ‘ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್‌ನೋಟ್ ಬರೆದಿಟ್ಟಿದ್ದದ್ದು ಪಂಚಾಯತ್ ಸದಸ್ಯರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಮೃತರನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಡ್ನೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶಂಕರ(41ವ.)ಎಂದು ಗುರುತಿಸಲಾಗಿದೆ. ಶಂಕರ್ 5 ವರ್ಷಗಳ ಹಿಂದೆ ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಚಿಂತೆಯಲ್ಲಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು […]

“ಕ್ಷಮಿಸು ವನಿತಾ, ಮಕ್ಕಳನ್ನು ಚೆನ್ನಾಗಿ ನೋಡಿಕೋ” | ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಗ್ರಾ.ಪಂ ಸದಸ್ಯ Read More »

ಕೇರಳ: 6 ವರ್ಷದ ಬಾಲಕಿ ಅಪಹರಣ| ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಆರು ವರ್ಷದ ಬಾಲಕಿಯನ್ನು ಅಪಹರಿಸಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕೇರಳದ ಉದ್ಯಮಿ, ಆತನ ಪತ್ನಿ ಹಾಗೂ ಮಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿ ಪದ್ಮಕುಮಾರ್, ಆತನ ಪತ್ನಿ ಅನಿತಾ ಕುಮಾರಿ ಮತ್ತು ಯೂಟ್ಯೂಬರ್ ಆದ ಅನುಪಮಾ ಪದ್ಮನ್‍ಳನ್ನು ಬಂಧಿಸಲಾಗಿದೆ. ಮಗುವನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಆರೋಪಿಗಳಲ್ಲಿ ಒಬ್ಬನ ಧ್ವನಿಯನ್ನು ಗುರುತಿಸಿ ನಾಗರಿಕರು ನೀಡಿದ ಮಾಹಿತಿ ಆರೋಪಿಗಳ ಬಂಧನಕ್ಕೆ ಬಹಳ ಸಹಾಯವಾಯಿತು

ಕೇರಳ: 6 ವರ್ಷದ ಬಾಲಕಿ ಅಪಹರಣ| ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಬಂಧನ Read More »

ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ‌ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸಮೀಪದ ಕೊಣಸೂರು ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಕೂಡ ಕೊಣಸೂರು ಆಸ್ಪತ್ರೆಗೆ ಆಗಮಿಸಿದ್ದು ಅಲ್ಲಿಂದ ಪಿರಿಯಾಪಟ್ಟಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ಮಡಿಕೇರಿಯತ್ತ ತಮ್ಮ‌ ಕಾರಿನಲ್ಲಿ‌ ಆಗಮಿಸಿರುವ ವೈದ್ಯರ‌ ಮೃತದೇಹ

ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ‌ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ Read More »

ಕುಶಾಲನಗರ: ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ

ಸಮಗ್ರ ನ್ಯೂಸ್: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಡಾ| ಸತೀಶ್ (47)ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಈ ಬಗ್ಗೆಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕುಶಾಲನಗರ: ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ Read More »

ವಾರಾಣಸಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಶವದೊಂದಿಗೆ 1 ವರ್ಷ ಕಳೆದ ಇಬ್ಬರು ಯುವತಿಯರು!

ಸಮಗ್ರ ನ್ಯೂಸ್: ಯುವತಿಯರಿಬ್ಬರು ಕಳೆದ ಒಂದು ವರ್ಷದಿಂದ ತಾಯಿ ಮೃತದೇಹದೊಂದಿಗೆ ದಿನಗಳನ್ನು ದೂಡಿರುವ ಕರುಣಾಜನಕ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ (ನ. 22) ಲಂಕಾ ಪೊಲೀಸ್ ಠಾಣೆಯ ತಂಡವೊಂದು ಸ್ಥಳೀಯರ ಮಾಹಿತಿ ಮೇರೆಗೆ ಬಾಗಿಲು ಒಡೆದು ಮನೆಗೆ ನುಗ್ಗಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಪಲ್ಲವಿ (27) ಮತ್ತು ಆಕೆಯ ಸಹೋದರಿ ವೈಶ್ವಿಕಿ (18) ತಮ್ಮ ತಾಯಿ ಉಷಾ ತಿವಾರಿ (52)ಯ ಅಸ್ಥಿಪಂಜರವಾಗಿದ್ದ ಮೃತದೇಹದ ಜತೆ ಪತ್ತೆಯಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ

ವಾರಾಣಸಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಶವದೊಂದಿಗೆ 1 ವರ್ಷ ಕಳೆದ ಇಬ್ಬರು ಯುವತಿಯರು! Read More »

ಬಿರಿಯಾನಿ ತಿನ್ನೋ ಆಸೆಗೆ 60 ಬಾರಿ ಇರಿದು ಕೊಲೆಗೈದ 16ರ ಬಾಲಕ| ಶವದ ಮುಂದೆ ಕುಣಿದು ವಿಕೃತಿ ಮೆರೆದ ಅಪ್ರಾಪ್ತ

ಸಮಗ್ರ ನ್ಯೂಸ್: ಮೀಸೆ ಮೂಡುವ, ವಯಸ್ಸಿನಲ್ಲಿ ಬಾಲಕನೊಬ್ಬ ವ್ಯಕ್ತಿಯೋರ್ವನ ಕೊಲೆಗೈದು ಅಟ್ಟಹಾಸ ಮೆರೆದ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೆಹಲಿಯಲ್ಲಿ 16 ವರ್ಷದ ಬಾಲಕನೊಬ್ಬ ವ್ಯಕ್ತಿಯೊಬ್ಬನಿಗೆ 60ಕ್ಕೂ ಬಾರಿ ಚಾಕು ಇರಿದು ಆತನ ಶವದ ಎದುರು ಡಾನ್ಸ್‌ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ. ಈ ಭೀಕರ ವಿಡಿಯೊ ವೈರಲ್‌ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಕಳೆದ ಮಂಗಳವಾರ (ನವೆಂಬರ್‌ 21) ರಾತ್ರಿ ದೆಹಲಿಯ ವೆಲ್‌ಕಮ್‌ ಎಂಬ ಪ್ರದೇಶದಲ್ಲಿ ಬಾಲಕನು ವ್ಯಕ್ತಿಗೆ ಪದೇಪದೆ ಚಾಕು ಇರಿದ, ಆತನನ್ನು ಕೊಂದ ಬಳಿಕ

ಬಿರಿಯಾನಿ ತಿನ್ನೋ ಆಸೆಗೆ 60 ಬಾರಿ ಇರಿದು ಕೊಲೆಗೈದ 16ರ ಬಾಲಕ| ಶವದ ಮುಂದೆ ಕುಣಿದು ವಿಕೃತಿ ಮೆರೆದ ಅಪ್ರಾಪ್ತ Read More »

ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ| ತನಿಖೆಯಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ

ಸಮಗ್ರ ನ್ಯೂಸ್: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರತಿಮಾ ಕೊಲೆ ಕೆಲಸದ ಕಾರಣಕ್ಕೆ ನಡೆದಿಲ್ಲ, ಆರೋಪಿ ಕಿರಣ್​​ ಅರೆಸ್ಟ್ ಆದಾಗ ಸುಳ್ಳು ಹೇಳಿದ್ದಾನೆ. ಕಿರಣ್​​ ಹಣಕ್ಕಾಗಿ ಕೊಲೆ ಮಾಡಿದ್ದು ಬಹಿರಂಗವಾಗಿದ್ದು, ವಿಚಾರಣೆಯ ವೇಳೆ ಅಸಲಿ ಸತ್ಯ ಬಯಲಾಗಿದೆ. ತಲಘಟ್ಟಪುರ ಇನ್ಸ್​ಪೆಕ್ಟರ್​​​​​​ ಜಗದೀಶ್ ನೇತೃತ್ವದಲ್ಲಿ ತನಿಖೆ ನಡೆದಿದೆ. ಆರೋಪಿ ಕೊಲೆ ಬಳಿಕ ಮನೆಯಲ್ಲಿ ಹಣ, ಒಡವೆ ದೋಚಿದ್ದಾನೆ. ಪ್ರತಿಮಾ ಮನೆಯಲ್ಲಿದ್ದ 5 ಲಕ್ಷ ಹಣವನ್ನೂ ಹಾಗೂ ಪ್ರತಿಮಾ

ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ| ತನಿಖೆಯಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ Read More »

ಸುಳ್ಯ: ಮದ್ಯದ ನಶೆಯಲ್ಲಿ ಹೆತ್ತವರ ಮೇಲೆ ಕತ್ತಿ ಬೀಸಿದ ಪುತ್ರ| ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ಕುಡಿತದ ನಶೆಯಲ್ಲಿ ಹೆತ್ತ ತಂದೆ ತಾಯಿ ಮೇಲೆ‌ ಮಗನೋರ್ವ ಕತ್ತಿಬೀಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಣೆಯಲ್ಲಿ ನ.20ರ ರಾತ್ರಿ ನಡೆದಿದೆ. ಕೊಡಿಯಾಲ ನಿವಾಸಿಗಳಾದ ಮಂಜುನಾಥ್, ಧರ್ಮಾವತಿ ಗಾಯಗೊಂಡ ದಂಪತಿಗಳು ಎಂದು ತಿಳಿದುಬಂದಿದೆ. ಮಗ ದೇವಿ ಪ್ರಸಾದ್ ಎಂಬಾತ ಕುಡಿದ ಮತ್ತಿನಿಂದ ಜಾಗದ ವಿಚಾರವಾಗಿ ತಕರಾರು ಎದ್ದು ತಂದೆ ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ

ಸುಳ್ಯ: ಮದ್ಯದ ನಶೆಯಲ್ಲಿ ಹೆತ್ತವರ ಮೇಲೆ ಕತ್ತಿ ಬೀಸಿದ ಪುತ್ರ| ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು Read More »

ಮಾದಕ ವಸ್ತು ಮಾರಾಟ ಮಾಡುತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಮಡಿಕೇರಿ ನಗರ ಪೊಲೀಸ್ ತನಿಖಾ ತಂಡ ದಾಳಿ ನಡೆಸಿದ ಘಟನೆ ನ. 19ರಂದು ವರದಿಯಾಗಿದೆ. ಕುಂಜಿಲ ನಿವಾಸಿ ನೌಫಲ್ (25) ಮತ್ತು ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಈ ಸಂದರ್ಭ ಆರೋಪಿಗಳನ್ನು ದಸ್ತಗಿರಿ ಮಾಡಿ 7.46 ಗ್ರಾಂ. MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ

ಮಾದಕ ವಸ್ತು ಮಾರಾಟ ಮಾಡುತಿದ್ದ ಇಬ್ಬರ ಬಂಧನ Read More »

ಕಡಬ: ದರ್ಗಾದ ಬೀಗ ಮುರಿದು ಕಳ್ಳತನ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ(ನ.20) ಬೆಳಿಗ್ಗೆ ಬೆಳಕಿಗೆ ಬಂದಿದೆ. ತಡರಾತ್ರಿ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ

ಕಡಬ: ದರ್ಗಾದ ಬೀಗ ಮುರಿದು ಕಳ್ಳತನ Read More »