“ಕ್ಷಮಿಸು ವನಿತಾ, ಮಕ್ಕಳನ್ನು ಚೆನ್ನಾಗಿ ನೋಡಿಕೋ” | ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಗ್ರಾ.ಪಂ ಸದಸ್ಯ
ಸಮಗ್ರ ನ್ಯೂಸ್: ‘ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್ನೋಟ್ ಬರೆದಿಟ್ಟಿದ್ದದ್ದು ಪಂಚಾಯತ್ ಸದಸ್ಯರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಮೃತರನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ಪಂಚಾಯತ್ನ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಡ್ನೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶಂಕರ(41ವ.)ಎಂದು ಗುರುತಿಸಲಾಗಿದೆ. ಶಂಕರ್ 5 ವರ್ಷಗಳ ಹಿಂದೆ ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಚಿಂತೆಯಲ್ಲಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು […]










