ಕ್ರೈಂ

ಉಡುಪಿ: ಕಟಪಾಡಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಡುಪಿಯ ಕಟಪಾಡಿ ಸಮೀಪದ ಅಚ್ಚಡ ಬಳಿ ನಡೆದಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30ರ ಸುಮಾರಿಗೆ ಸಂಚರಿಸುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ […]

ಉಡುಪಿ: ಕಟಪಾಡಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ Read More »

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇದೀಗ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯ Read More »

ಕಡಬ: ಮಕ್ಕಳಾಗಿಲ್ಲ ಎಂದು ಸಾವಿಗೆ ಶರಣಾದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರುಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು ಗ್ರಾಮದ ಅಬ್ಬಡದಲ್ಲಿ ಅ.12 ರಂದು ನಡೆದಿದೆ. ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಅನ್ನುವವರ ಜೊತೆ ವಿವಾಹವಾಗಿದ್ದರು. ಆದರೆ ಅವರಿಗೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ

ಕಡಬ: ಮಕ್ಕಳಾಗಿಲ್ಲ ಎಂದು ಸಾವಿಗೆ ಶರಣಾದ ವ್ಯಕ್ತಿ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು?

ಸಮಗ್ರ ನ್ಯೂಸ್: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು? Read More »

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ| ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ವಿಸ್ತೃತವಾದ ಆದೇಶದ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಆದೇಶದಿಂದಾಗಿ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ| ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು Read More »

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ… Read More »

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ತಡರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ Read More »

ಪುತ್ತೂರು: ತಡರಾತ್ರಿ ಯುವಕನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು| ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು. 24ರ ಹರೆಯದ ಅಕ್ಷಯ್‌ ಕಲ್ಲೇಗ ವಿವೇಕಾನಂದ ಕಾಲೇಜ್‌ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿ

ಪುತ್ತೂರು: ತಡರಾತ್ರಿ ಯುವಕನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು| ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ Read More »

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ

ಸಮಗ್ರ ನ್ಯೂಸ್: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ. ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ

ಸುಳ್ಯ: ಆಟೋಗೆ ಡಿಕ್ಕಿ ಹೊಡೆದ ಓಮ್ನಿ| ಆಟೋ ಚಾಲಕ ಸಾವು; ಸಹಪ್ರಯಾಣಿಕ ಗಂಭೀರ Read More »

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ

ಸಮಗ್ರ ನ್ಯೂಸ್: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ. ಆದರೆ ಇಲ್ಲಿ ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ. ಈ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನ.04ರಂದು ಸಂಜೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ನಿವಾಸಿಗಳಾದ ಸಂಜೀವ ಮತ್ತು ಕುಸುಮ ದಂಪತಿ ನಡುವೆ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ

ಕಡಬ: ಗಂಡ-ಹೆಂಡತಿ ಜಗಳ ವಿಷಸೇವನೆಯಲ್ಲಿ ಅಂತ್ಯ| ಪತ್ನಿ‌ ಸಾವು; ಪತಿ ಸ್ಥಿತಿ ಚಿಂತಾಜನಕ Read More »