ಆರೋಗ್ಯವೇ ಭಾಗ್ಯ

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ಈ ವರ್ಷದ ರಾಜ್ಯದ ಮೊದಲ ಮಂಕಿ ಪಾಕ್ಸ್‌ ಪ್ರಕರಣ ದಕ್ಷಿಣ ಕನ್ನಡದಲ್ಲಿ ದೃಢಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ವಿಮಾನದ ಮೂಲಕ ಬರುವವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುನ್ನೆಚ್ಚರಿಕೆ ಉದ್ದೇಶಕ್ಕೆ ವೆನ್ಲಾಕ್‌ ಆಸ್ಪತ್ರೆಯಲ್ಲಿ 6 ಐಸಿಯು ಬೆಡ್‌ಗಳನ್ನು ಮೀಸಲಿಡಲಾಗಿದೆ. ಅವಶ್ಯವಿದ್ದರೆ ಮತ್ತಷ್ಟು ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ “ಮಂಕಿ ಪಾಕ್ಸ್‌ ಸೋಂಕು ಹರಡುವುದು ಕಡಿಮೆಯಾಗಿರುವ ಕಾರಣ ಆತಂಕಪಡುವ ಅಗತ್ಯವಿಲ್ಲ, ಜಾಗರೂಕತೆ ಅವಶ್ಯ. […]

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ತರವಾದದ್ದು. ಪ್ರತಿಯೊಂದು ಜೀವಿಗಳ ಮೇಲೂ ರಾಶಿಗಳ ಚಲನೆ ಪ್ರಭಾವ ಬೀರುತ್ತವೆ. ಈ ವಾರ ಯಾವ ರಾಶಿಗೆ ಲಾಭ? ಯಾರಿಗೆ ಶುಭ ನೋಡೋಣ ಬನ್ನಿ… ಮೇಷ:ಮನುಷ್ಯನಿಗೆ ಧರ್ಮ-ಕರ್ಮದ ಪಾಠವನ್ನು ಕಲಿಸುವವರು ನವಗ್ರಹಗಳಲ್ಲಿ ಅತಿಮುಖ್ಯ ಗ್ರಹಗಳಾದ ಗುರು-ಶನಿಯೇ. ಶನಿಯು ತನ್ನ ಸ್ವಂತಮನೆ ಬಿಟ್ಟು ಗುರುವಿನ ಮನೆಗೆ ಬಂದು ಧರ್ಮನಿಷ್ಠರನ್ನು ಪುಣ್ಯ ಪುರುಷರನ್ನು ನ್ಯಾಯ ಮಾರ್ಗದಲ್ಲಿ ನಡೆಯುವವರನ್ನು ಕಾಪಾಡುತ್ತಾನೆ. ಉಪಕಾರ ಮಾಡುವವರಿಗೆ ಒಳ್ಳೆಯ ಫಲವನ್ನೇ ಕೊಡುತ್ತಾನೆ. ಬರಬೇಕಾದ ನಿರೀಕ್ಷೆ ಇರುವ ಹಣವು ಬಂದು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಡಾರ್ಕ್ ಚಾಕಲೇಟ್ ತಿನ್ನುವುದರಿಂದ ಸೌಂದರ್ಯ ಹೆಚ್ಚಾಗುತ್ತೆ!| ಇಲ್ಲಿದೆ ಸಂಪೂರ್ಣ ಮಾಹಿತಿ 

ಸಮಗ್ರ ನ್ಯೂಸ್ : ಡಾರ್ಕ್ ಚಾಕೋಲೇಟ್ ತಿನ್ನುವುದರಿಂದ ಆರೋಗ್ಯ, ಸೌಂದರ್ಯ ಎರಡೂ ಚೆನ್ನಾಗಿರುತ್ತದೆ. ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಚಾಕೋಲೇಟನ್ನು ಎಲ್ಲರೂ ಇಷ್ಟಪಡುತ್ತಾರೆ. ಚಾಕೋಲೇಟ್‌ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. ಅದರಿಂದ ಮಿತಿಯಲ್ಲಿ ಬಳಸಬೇಕು. ಡಾರ್ಕ್‌ ಚಾಕೋಲೇಟ್ ಸೇವನೆಯಿಂದ  ವಯಸ್ಸು ಹೆಚ್ಚಾದಂತೆ ಕಾಣೋದಿಲ್ಲ. ಮುಖದಲ್ಲಿ ರಿಂಕಲ್ಸ್ ಇದ್ದರೆ ಅದು ಕಡಿಮೆಯಾಗುತ್ತದೆ. ಬಿಪಿ ಕಡಿಮೆಯಾಗುತ್ತದೆ. ನಿಮ್ಮ ದೇಹದಲ್ಲಿ ರಕ್ತ ಸರಬರಾಜು ಉತ್ತಮವಾಗಿರುತ್ತದೆ. ಈ ಕಾರಣಕ್ಕೆ ನಿಮ್ಮ ಹೃದಯದ ಆರೋಗ್ಯ ಸೇರಿ, ದೇಹದ ಆರೋಗ್ಯ ಉತ್ತಮವಾಗಿರುತ್ತದೆ. ಅಲ್ಲದೇ ಮೆದುಳಿನ ಆರೋಗ್ಯ ವೃದ್ಧಿಸುತ್ತದೆ.

ಡಾರ್ಕ್ ಚಾಕಲೇಟ್ ತಿನ್ನುವುದರಿಂದ ಸೌಂದರ್ಯ ಹೆಚ್ಚಾಗುತ್ತೆ!| ಇಲ್ಲಿದೆ ಸಂಪೂರ್ಣ ಮಾಹಿತಿ  Read More »

Health Tips: ಪಾಲಕ್ ಸೊಪ್ಪು ತಿನ್ನುವುದರಿಂದ ಆಗುವ ಅಡ್ಡ ಪರಿಣಾಮಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್ : ಚಳಿಗಾಲದಲ್ಲಿ ಸಾಮಾನ್ಯವಾಗಿ ಬಹುತೇಕ ಜನರು ಹೆಚ್ಚಾಗಿ ಪಾಲಕ್ ಸೊಪ್ಪು ತಿನ್ನುತ್ತಾರೆ.ಪಾಲಕ್ ಖಾದ್ಯಗಳು ಬಾಯಿಗೂ ರುಚಿಗೆ, ಆರೋಗ್ಯಕ್ಕೂ ಹಿತ. ಪಾಲಕ್ ಸೊಪ್ಪಿನಲ್ಲಿರುವ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ನಮಗೆ ಗೊತ್ತಿಲ್ಲದೆಯೇ ಆರೋಗ್ಯಕ್ಕೆ ಅನೇಕ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಕಾರಿಯಾದರೂ ಕೆಲವು ಸಮಸ್ಯೆ ಇರುವವರಿಗೆ ಪಾಲಕ್‌ ಸೊಪ್ಪು ಆರೋಗ್ಯದ ಮೇಲೆ ಅಡ್ಡ ಪರಿಣಾಮ ಉಂಟು ಮಾಡಬಹುದು. ಆಹಾರದ ಅಲರ್ಜಿ ಮತ್ತು ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವವರು ಪಾಲಕ್‌

Health Tips: ಪಾಲಕ್ ಸೊಪ್ಪು ತಿನ್ನುವುದರಿಂದ ಆಗುವ ಅಡ್ಡ ಪರಿಣಾಮಗಳು Read More »

ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು.ಕಫದಿಂದ ಬಳಲುತ್ತಿರುವವರು ಈ ಕೆಲ ಔಷಧಿಯನ್ನು ಮನೆಯಲ್ಲಿಯೇ ಮಾಡಿ ಸೇವನೆ ಮಾಡಿ. ಕೆಲವೇ ದಿನಗಳಲ್ಲಿ ಕಫ ಮಾಯವಾಗಿ ಆರಾಮ ಸಿಗುತ್ತದೆ.ಒಂದು ಚಮಚ ಜೇನುತುಪ್ಪ ಹಾಗೂ ಅರ್ಧ ಚಮಚ ಶುಂಠಿ ಪುಡಿಯನ್ನು ಒಂದು ಕಪ್ ಬಿಸಿಬಿಸಿ ನಿಂಬೆ ನೀರಿನೊಂದಿಗೆ ಬೆರೆಸಿ ಕುಡಿಯಿರಿ.ಒಂದು ಹಿಡಿ

ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು Read More »

ರಾಜ್ಯದಲ್ಲಿ HMPV ವೈರಸ್ ಪತ್ತೆ ಹಿನ್ನಲೆ| ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ 8 ತಿಂಗಳ ಮಗು ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ಉಸಿರಾಟದ ವೈರಸ್ ಆಗಿದ್ದು, ಇದು ಚಿಕ್ಕ ಮಕ್ಕಳು ಮತ್ತು ವೃದ್ಧರಿಗೆ ಹೆಚ್ಚು ಮಾರಕವಾಗಿದೆ. ಶಂಕಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. HMPV ಸೋಂಕಿಗೆ ಮಾರ್ಗಸೂಚಿ ಹೀಗಿದೆ:ಜ್ವರ, ಕೆಮ್ಮು, ನೆಗಡಿ ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ. ಕೈಗಳನ್ನೂ ಸಾಬೂನು ಹಾಗೂ

ರಾಜ್ಯದಲ್ಲಿ HMPV ವೈರಸ್ ಪತ್ತೆ ಹಿನ್ನಲೆ| ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ಮೂಲವ್ಯಾಧಿ ಸಮಸ್ಯೆ ಇದ್ಯಾ.? ಈ ಎಲೆ ಜಗಿದು ತಿನ್ನಿ, ಜೀವನದುದ್ದಕ್ಕೂ ಸಮಸ್ಯೆ ಕಾಡೋದಿಲ್ಲ

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಇಂದಿನ ಕಾಲದಲ್ಲಿ ಮೂಲವ್ಯಾಧಿಯ ಸಮಸ್ಯೆ ಹೆಚ್ಚುತ್ತಿದ್ದು, ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ನೀವು ಈ ಎಲೆಗಳನ್ನ ಅಗಿದು ತಿಂದರೆ, ನಿಮ್ಮ ಜೀವನದುದ್ದಕ್ಕೂ ಮೂಲವ್ಯಾಧಿಯ ಸಮಸ್ಯೆಗಳನ್ನ ಮತ್ತೆ ಕಾಣಿಸಿಕೊಳ್ಳುವುದಿಲ್ಲ. ನೀವು ತೊಗರಿ ಗಿಡದ ಎಲೆಗಳನ್ನ ಜಗಿದು ತಿನ್ನಬೇಕು. ಯಾಕಂದ್ರೆ, ತೊಗರಿ ಎಲೆಗಳು ಪ್ರೋಟೀನ್ ಜೊತೆಗೆ ಹೆಚ್ಚಿನ ಪ್ರಮಾಣದ ಫೈಬ‌ರ್ ಹೊಂದಿರುತ್ತವೆ. ಈ ಕಾರಣದಿಂದಾಗಿ, ಹೊಟ್ಟೆಯಲ್ಲಿ ಮಲಬದ್ಧತೆ ರೂಪುಗೊಳ್ಳುವುದಿಲ್ಲ ಮತ್ತು ಮೂಲವ್ಯಾಧಿಯ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ. ಇದು ಮಾತ್ರವಲ್ಲ, ತೊಗರಿ ಎಲೆಗಳು ಪ್ರತಿಜೀವಕ

ಮೂಲವ್ಯಾಧಿ ಸಮಸ್ಯೆ ಇದ್ಯಾ.? ಈ ಎಲೆ ಜಗಿದು ತಿನ್ನಿ, ಜೀವನದುದ್ದಕ್ಕೂ ಸಮಸ್ಯೆ ಕಾಡೋದಿಲ್ಲ Read More »

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನಿಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ನರಮಂಡಲವನ್ನು ಬಲಪಡಿಸುತ್ತದೆ.ಹೃದ್ರೋಗದ ಅಪಾಯವೂ ಕಡಿಮೆಯಾಗುತ್ತದೆ.ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ ಮತ್ತು ನಿಮ್ಮನ್ನು ಉತ್ತಮ ಮೂಡ್‌ನಲ್ಲಿ ಇರಿಸುತ್ತದೆ. ವಿಟಮಿನ್ ಬಿ 6 ಮತ್ತು ಮೆನ್ನೀಸಿಯಮ್ ಸ್ನಾಯುಗಳನ್ನು

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು Read More »

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..!

*ಇಲ್ಲಿದೆ ಸಂಪೂರ್ಣ ಮಾಹಿತಿ* ಸಮಗ್ರ ನ್ಯೂಸ್: ಮೂತ್ರಪಿಂಡಗಳು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದರ ಸಹಾಯದಿಂದ ಮಾತ್ರ ದೇಹದಲ್ಲಿ ತುಂಬಿರುವ ತ್ಯಾಜ್ಯ ಹೊರಬರಲು ಸಾಧ್ಯ. ಇದು ರಕ್ತವನ್ನು ಫಿಲ್ಟರ್ ಮಾಡುವಂತಹ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕಿಡ್ನಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಅದನ್ನು ಗುರುತಿಸುವುದು ಮತ್ತು ಸಾಧ್ಯವಾದಷ್ಟು ಬೇಗ ಚಿಕಿತ್ಸೆಯನ್ನು ಪ್ರಾರಂಭಿಸುವುದು ಮುಖ್ಯವಾಗಿದೆ.ಹಲವು ಬಾರಿ ಕಿಡ್ನಿ ಸಮಸ್ಯೆಯ ಲಕ್ಷಣಗಳು ಬೆಳಗಿನ ಹೊತ್ತಿನಲ್ಲಿ ಕಾಣಿಸಿಕೊಳ್ಳುತ್ತದೆ. ಬೆಳಿಗ್ಗೆ ಆಯಾಸ ಮತ್ತು ದೌರ್ಬಲ್ಯ :ಬೆಳಿಗ್ಗೆ ಏಳುತ್ತಿದ್ದಂತೆಯೇ ದಣಿಯುವ ಅನುಭವವಾಗುತ್ತಿದ್ದರೆ ಇದು ಗಂಭೀರ

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..! Read More »

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು Read More »