ಆರೋಗ್ಯವೇ ಭಾಗ್ಯ

ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ!? ಸಿಎಂ ಡಿಕೆಶಿ ಹೀಗ್ಯಾಕಂದ್ರು?

ಸಮಗ್ರ ನ್ಯೂಸ್: ‘ಪಾನ್‌ ಮಸಾಲಾ, ಗುಟ್ಕಾದಲ್ಲಿ ಸ್ವಲ್ಪ ನಶೆ ಅಥವಾ ಅಮಲು ಪದಾರ್ಥವನ್ನೂ ಬೆರೆಸಲಾಗುತ್ತಿದೆ ಎಂಬ ಮಾಹಿತಿ ನನಗೆ ಬರುತ್ತಿದೆ. ಅದೇನಾದರೂ ನಿಜವೇ ಆಗಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್‌ ಮಸಾಲಾ, ಗುಟ್ಕಾ ಪದಾರ್ಥಗಳನ್ನು ನಿಷೇಧಿಸಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಶಾ ಮುಕ್ತ […]

ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ!? ಸಿಎಂ ಡಿಕೆಶಿ ಹೀಗ್ಯಾಕಂದ್ರು? Read More »

ಉಪ್ಪಿನಂಗಡಿ: ಜೀವನದಿ ನೇತ್ರಾವತಿಗೆ ನೇರವಾಗಿ ಸೇರುತ್ತಿದೆ ವಸತಿ, ಶೌಚಾಲಯಗಳ ತ್ಯಾಜ್ಯ ನೀರು!! ಕಣ್ಮುಚ್ಚಿ ಕುಳಿತ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗೆ ನದಿಯ ಒಡಲಿನಲ್ಲಿ ವಸತಿ ಸಮುಚ್ಚಯದಿಂದ ಹರಿದು ಬಂದು ಸಂಗ್ರಹವಾಗಿರುವ ಮಲಿನ ನೀರು ಹರಿಯುವ ನದಿಯನ್ನು ಸೇರುತ್ತಿರುವ ದೃಶ್ಯವನ್ನು ಸೆರೆ ಹಿಡಿದಿರುವ ಉಪ್ಪಿನಂಗಡಿ ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್ ಜಿಲ್ಲೆಯ ಜೀವ ನದಿಯನ್ನು ಈ

ಉಪ್ಪಿನಂಗಡಿ: ಜೀವನದಿ ನೇತ್ರಾವತಿಗೆ ನೇರವಾಗಿ ಸೇರುತ್ತಿದೆ ವಸತಿ, ಶೌಚಾಲಯಗಳ ತ್ಯಾಜ್ಯ ನೀರು!! ಕಣ್ಮುಚ್ಚಿ ಕುಳಿತ ಆರೋಗ್ಯ ಇಲಾಖೆ Read More »

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !!

ಸಮಗ್ರ ನ್ಯೂಸ್ : ಹುಚ್ಚು ನಾಯಿ ಕಚ್ಚಿದ ನಂತರ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಮೃತಪಟ್ಟಿರುವ ವಿಜಯಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !! Read More »

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ…

ಸಮಗ್ರ ನ್ಯೂಸ್: ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ತಿಂದ ಮುಂಬೈಯ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನಿಖರ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ಆರೋಗ್ಯ ತಜ್ಞರು ಊಟ ಮಾಡಿದ ನಂತರ ಕಲ್ಲಂಗಡಿ ಸೇವಿಸಬಾರದು ಎಂದು ಸಲಹೆ ನೀಡುತ್ತಿದ್ದಾರೆ. ಊಟ ಮಾಡಿದ ನಂತರ ಯಾಕೆ ಸೇವಿಸಬಾರದು?ಊಟ(Meal) ಮಾಡಿದ ತಕ್ಷಣ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಆಯುರ್ವೇದದ ಪ್ರಕಾರ,

ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ… Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »

ಜ್ವರ ಬಂತೆಂದು ಪ್ಯಾರಾಸಿಟಮಾಲ್ ಮಾತ್ರೆ ತಗೋಬೇಡಿ| ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ನಮ್ಮಲ್ಲಿ ಅನೇಕರು ಜ್ವರ ಬಂದ ತಕ್ಷಣ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ವೈದ್ಯರು ಹೀಗೆ ಮಾಡದಂತೆ ಎಷ್ಟು ಬಾರಿ ಹೇಳಿದರೂ ಯಾರೂ ಕೇಳುತ್ತಿಲ್ಲ. ಈ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಿಲ್ಲದೆ ಪ್ಯಾರಾಸಿಟಮಾಲ್‌ನಂತಹ ಮಾತ್ರೆಗಳನ್ನು ತೆಗೆದುಕೊಳ್ಳಬೇಡಿ ಎಂದು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಪ್ರಸ್ತುತ ಬಿಸಿಲಿನ ತೀವ್ರತೆಯಿಂದಾಗಿ ದೇಹದ ಉಷ್ಣತೆ ಈಗಾಗಲೇ ಹೆಚ್ಚಾಗಿರುತ್ತದೆ. ಯಾರಾದರೂ ಸುಸ್ತು ಅಥವಾ ಪ್ರಜ್ಞೆ ತಪ್ಪಿ ಬಿದ್ದರೆ, ಅದನ್ನು ಸಾಮಾನ್ಯ ಜ್ವರ ಎಂದು ಭಾವಿಸಿ ಪ್ಯಾರಾಸಿಟಮಾಲ್ ಅಥವಾ ಆಸ್ಪಿರಿನ್ ಮಾತ್ರೆಗಳನ್ನು ನೀಡಬಾರದು ಎಂದು

ಜ್ವರ ಬಂತೆಂದು ಪ್ಯಾರಾಸಿಟಮಾಲ್ ಮಾತ್ರೆ ತಗೋಬೇಡಿ| ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ Read More »

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್

ಸಮಗ್ರ ನ್ಯೂಸ್: ದೇಶದ ವಿವಿಧ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಮಾರಕ ‘ಹಕ್ಕಿ ಜ್ವರ’ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರು ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಪಶುಸಂಗೋಪನಾ ಇಲಾಖೆ ತೀವ್ರ ಹೈ ಅಲರ್ಟ್ ಘೋಷಿಸಿದೆ. ತಪಾಸಣೆ ವೇಳೆ ಕೋಳಿಗಳಲ್ಲಿ ವೈರಸ್ ಇರುವುದು ದೃಢಪಟ್ಟಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಫಾರಂನಲ್ಲಿ ಹಕ್ಕಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ‘H5N1’ ಇರುವುದು ದೃಢಪಟ್ಟಿದೆ.ಈ ಜಾಗದಿಂದಲೇ ರಾಜ್ಯದ

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್ Read More »

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ

ಸಮಗ್ರ ನ್ಯೂಸ್: ಭಾರತದಲ್ಲಿ ಮತ್ತೊಮ್ಮೆ ಹಕ್ಕಿ ಜ್ವರ ಭೀತಿ ಜನರಲ್ಲಿ ಆತಂಕ ಮೂಡಿಸಿದೆ. ಕೇರಳದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಹಕ್ಕಿ ಜ್ವರ ಹರಡುವ ಸಾಧ್ಯತೆ ಇರುವುದರಿಂದ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು, ಕೋಳಿ ಮಾರುಕಟ್ಟೆಗಳು ಹಾಗೂ ಕೋಳಿ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಆರೋಗ್ಯ ಪ್ರೋಟೋಕಾಲ್‌ಗಳನ್ನು ಪಾಲಿಸಬೇಕು

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ Read More »

ಡಿ.21ರಿಂದ 24ರವರೆಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಸಮಗ್ರ ನ್ಯೂಸ್: ಡಿ.21ರ ಇಂದಿನಿಂದ ನಾಲ್ಕು ದಿನ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದ್ದು, ಎಲ್ಲ ಜಿಲ್ಲೆಗಳ 33,258 ಬೂತ್‍ಗಳಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ರಾಜ್ಯ ಸರಕಾರ ಕ್ರಮ ವಹಿಸಿದೆ. ಡಿ.21ರಂದು ಪೋಲಿಯೋ ಬೂತ್‍ಗಳಲ್ಲಿ ಹಾಗೂ ನಂತರದ 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶ, ನಗರ ಪ್ರದೇಶದ ವಲಸಿಗ ಸಮುದಾಯದ ಮತ್ತು ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ವ್ಯವಸ್ಥೆ

ಡಿ.21ರಿಂದ 24ರವರೆಗೆ ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ Read More »